ಬ್ರೇಕಿಂಗ್ ನ್ಯೂಸ್
15-06-21 09:52 pm Headline Karnataka News Network ದೇಶ - ವಿದೇಶ
ದೋಹ (ಕತಾರ್), ಜೂನ್ 15: ಕರ್ನಾಟಕ ಸಂಘ ಕತಾರ್ ವತಿಯಿಂದ 'ವಿಶ್ವ ಪರಿಸರ ದಿನಾಚರಣೆಯನ್ನು 'ಗಲ್ಫಾರ್ ಅಲ್ ಮಿಸ್ನಾದ್' ಸಂಸ್ಥೆಯ ನೂತನ ಜೆರ್ಯ್ ಅಲ್ ಸಮೂರ್ ಆವರಣದಲ್ಲಿ ಆಚರಿಸಲಾಯಿತು.
ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾರತೀಯ ಸಾಂಸ್ಕೃತಿಕ ಕೇಂದ್ರದ ಅಧ್ಯಕ್ಷರಾದ ಬಾಬುರಾಜನ್ ಆಗಮಿಸಿದ್ದರು. ಗೌರವಾನ್ವಿತ ಅತಿಥಿಯಾಗಿ ಹೇಮಚಂದ್ರನ್, ಹಿರಿಯ ಪ್ರಧಾನ ವ್ಯವಸ್ಥಾಪಕರು , ಮೂಲ ಸೌಕರ್ಯಗಳ ವಿಭಾಗ, ಗಲ್ಫಾರ್ ಅಲ್ ಮಿಸ್ನಾದ್ ಸಂಸ್ಥೆ ಉಪಸ್ಥಿತರಿದ್ದರು.
ಕರ್ನಾಟಕ ಮೂಲದ ಇತರ ಸಹೋದರ ಸಂಘಗಳಾದ ತುಳು ಕೂಟ, ಬಂಟ್ಸ್ ಕತಾರ್, ಕೆ. ಎಂ.ಸಿ.ಎ, ಎಂ.ಸಿ.ಎ, ಎಂ.ಸಿ.ಸಿ ಹಾಗು ಎಸ್.ಕೆ.ಎಂ.ಡ್ಬ್ಲುಎ. ಇವುಗಳ ಅಧ್ಯಕ್ಷರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಸುಮಾರು ಒಂದು ವರ್ಷದ ನಂತರ ಅಂತರ್ಜಾಲದ ಹೊರಗೆ ಕಾರ್ಯಕ್ರಮವನ್ನು ಮಾಡಲು ಸಾಧ್ಯವಾಯಿತು. ಆಗಮಿಸಿದ್ದವರೆಲ್ಲರೂ ಕೊರೊನಾ ಮಹಾಮಾರಿಯನ್ನು ತಡೆಗಟ್ಟಲು ಸೂಕ್ತ ಕ್ರಮಗಳನ್ನು ಕೈಗೊಂಡಿದ್ದರು. ಕೈಶುಚಿ, ಬಾಯಿ ಮೂಗುಗಳಿಗೆ ಮುಖವಾಡ, 'ಎತಿರಾಝ್' ತಂತ್ರಾಂಶ ಹಾಗು ಬಹುಮಂದಿ ಲಸಿಕೆಗಳನ್ನು ಪಡೆದಿದ್ದರು.
ಕರ್ನಾಟಕ ಸಂಘದ ಪ್ರಧಾನ ಕಾರ್ಯದರ್ಶಿ ಮುರಳೀದರ್ ರಾವ್ ಕಾರ್ಯಕ್ರಮವನ್ನು ಸ್ವಾಗತಿಸಿದರು. ಪರಿಸರ ದಿನದ ಪ್ರಯುಕ್ತ ಮಾವು, ಬೇವು ಮುಂತಾದ ಸಸಿಗಳನ್ನು ನೆಡಲಾಯ್ತು. ಒಳಾಂಗಣ ಕಾರ್ಯಕ್ರಮದಲ್ಲಿ ಪರಿಸರ ದಿನದ ಉದ್ದೇಶ, ಹಿನ್ನೆಲೆಯನ್ನು ವಿವರಿಸಲಾಯ್ತು.
Karnataka Sangha Qatar celebrates World Environment Day 2021 at Galfar Al Misnad located at Jery Al Samur Logistics Service premises. Mr. Baburajan, President Indian Cultural Center (ICC) presided as the Chief Guest for the occasion and Mr. Hemachandran Senior General Manager Infrastructure & Facility Management, Galfar Al Misnad was the Guest of Honor.
11-09-25 10:11 pm
Bangalore Correspondent
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 10:42 pm
Mangaluru Correspondent
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm