ಬ್ರೇಕಿಂಗ್ ನ್ಯೂಸ್
31-08-20 01:44 pm Headline Karnataka News Network ದೇಶ - ವಿದೇಶ
ನವದೆಹಲಿ, ಆಗಸ್ಟ್.31: ಅಡ್ವೊಕೇಟ್ ಪ್ರಶಾಂತ್ ಭೂಷಣ್ ಅವರ ನ್ಯಾಯಾಂಗ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ರೂ.೧ ದಂಡ ವಿಧಿಸಿದ್ದು, ಸೆಪ್ಟೆಂಬರ್ 5 ರೊಳಗೆ ದಂಡವನ್ನು ಪಾವತಿಸಬೇಕು ಇಲ್ಲವಾದಲ್ಲಿ ಮೂರು ತಿಂಗಳ ಜೈಲು ಶಿಕ್ಷೆಯನ್ನು ಅಥವಾ ಮೂರು ವರ್ಷಗಳ ಕಾಲ ವಕೀಲ ವೃತ್ತಿಯನ್ನು ನಿಷೇಧಿಸಬೇಕು ಎಂದು ಕೋರ್ಟ್ ಆದೇಶ ನೀಡಿದೆ.

ನ್ಯಾಯಮೂರ್ತಿಗಳಾದ ಅರುಣ್ ಮಿಶ್ರಾ ನೇತೃತ್ವದ ನ್ಯಾಯಪೀಠ ನ್ಯಾಯಾಂಗ ನಿಂದನೆ ಕಾಯ್ದೆಯಡಿ ಶಿಕ್ಷೆಯನ್ನು ವಿಧಿಸಲಾಗಿದೆ.
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳನ್ನು ಮತ್ತು ನ್ಯಾಯಾಂಗ ವ್ಯವಸ್ಥೆಯನ್ನು ಟೀಕಿಸಿ ಅಡ್ವೊಕೇಟ್ ಪ್ರಶಾಂತ್ ಭೂಷಣ್ ಟ್ವೀಟ್ ಮಾಡಿದ್ದು ವಿವಾದವೆಬ್ಬಿಸಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಆಗಸ್ಟ್ 14ರಂದು ಸುಪ್ರೀಂ ಕೋರ್ಟ್ ಪ್ರಶಾಂತ್ ಭೂಷಣ್ ಅವರನ್ನು ಅಪರಾಧಿ ಎಂದು ತೀರ್ಮಾನ ಮಾಡಿ ಕ್ಷಮೆ ಕೋರುವಂತೆ ಸೂಚಿಸಿತ್ತು. ಆದರೆ ಅವರು ಕ್ಷಮೆ ಕೋರಲು ನಿರಾಕರಿಸಿದ್ದರು.
ನಂತರ ಆಗಸ್ಟ್ 25ರಂದು ಅಡ್ವೊಕೇಟ್ ಪ್ರಶಾಂತ್ ಭೂಷಣ್ ಪರ ವಕೀಲ ರಾಜೀವ್ ಧವನ್, ನ್ಯಾಯಾಲಯ ತನ್ನ ತೀರ್ಪನ್ನು ಹಿಂತೆಗೆದುಕೊಂಡು ನ್ಯಾಯಾಂಗ ನಿಂದನೆ ಆರೋಪಕ್ಕೆ ಯಾವುದೇ ಶಿಕ್ಷೆ ವಿಧಿಸದಂತೆ ಕೋರಿದ್ದರು.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm