ಬ್ರೇಕಿಂಗ್ ನ್ಯೂಸ್
18-06-21 11:36 am Source: One India Kannada ದೇಶ - ವಿದೇಶ
ನವದೆಹಲಿ, ಜೂನ್ 18: ಕೊರೊನಾ ಸೋಂಕು ಎಂಬುದು ದೇಶದ ಆರ್ಥಿಕತೆ ಮೇಲೆ ಅಗಾಧ ಪರಿಣಾಮ ಬೀರಿದೆ.
ಸಣ್ಣ ವ್ಯಾಪಾರಸ್ಥರಿಂದ ಹಿಡಿದು ದೊಡ್ಡ ದೊಡ್ಡ ಉದ್ಯಮಿಯೂ ಕೂಡ ಹೊಡೆದ ಅನುಭವಿಸಿದ್ದಾರೆ. ಹಾಗೆಯೇ ಆರ್ಬಿಐ ಕೂಡ ಉತ್ಪಾದನಾ ನಷ್ಟ ಅನುಭವಿಸಿದೆ.
ಇದರಿಂದಾಗಿ ಪ್ರಸಕ್ತ ಹಣಕಾಸು ವರ್ಷದಲ್ಲಿ 2 ಲಕ್ಷ ಕೋಟಿ ರೂಪಾಯಿ ನಷ್ಟವಾಗಿದೆ ಎಂದು ಅಂದಾಜಿಸಬಹುದು ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಅಂದಾಜಿಸಿದೆ.

ದೇಶೀಯ ಬೇಡಿಕೆಯಲ್ಲಿ ತೀವ್ರ ಹೊಡೆತ ಬಿದ್ದರೂ, ಒಟ್ಟಾರೆ ಪೂರೈಕೆಯ ಪರಿಸ್ಥಿತಿ ಸಮಾಧಾನಕರವಾಗಿದೆ. ಕೃಷಿ ಮತ್ತು ಸಂಪರ್ಕವಿಲ್ಲದ ಸೇವೆಗಳು ಮಾರುಕಟ್ಟೆ ಸ್ಥಿತಿಯನ್ನು ಹಿಡಿದಿಟ್ಟುಕೊಂಡಿವೆ. ಕೋವಿಡ್ ನಿರ್ಬಂಧಗಳ ಮಧ್ಯೆ ಕೈಗಾರಿಕೆ ಉತ್ಪಾದನೆ ಮತ್ತು ರಫ್ತು ಹೆಚ್ಚಾಗಿದೆ ಎಂದು ಆರ್ಬಿಐ ತಿಳಿಸಿದೆ.
ಈ ತಿಂಗಳ ಮಾಸಿಕ ಬುಲೆಟಿನ್ ನಲ್ಲಿ ಆರ್ಬಿಐ ಕೊರೊನಾ ವೈರಸ್ ನ ನಿರ್ಬಂಧದಿಂದಾಗಿ ಸಣ್ಣ ನಗರಗಳಿಗೆ ಮತ್ತು ಗ್ರಾಮಗಳಲ್ಲಿ ಕೂಡ ಬೇಡಿಕೆ ಕಡಿತಗೊಂಡಿದೆ. ಭಾರತದ ಆರ್ಥಿಕತೆ ಸಾಂಕ್ರಾಮಿಕದ ಎರಡನೇ ಅಲೆಯೊಂದಿಗೆ ಸೆಣಸಾಡುತ್ತಿದೆ ಎಂದು ಹೇಳಿದೆ. ದೇಶದ ನಾಗರಿಕರಿಗೆ ಲಸಿಕೆ ನೀಡುವ ಪ್ರಮಾಣವು ಆರ್ಥಿಕ ವ್ಯವಸ್ಥೆ ಚೇತರಿಕೆ ಮೇಲೆ ಪ್ರಮುಖ ಪರಿಣಾಮ ಬೀರುತ್ತದೆ ಎಂದು ಆರ್ಬಿಐ ಹೇಳಿದೆ. ಹಣಕಾಸು ವರ್ಷ 2021ರ ಮೊದಲ ತ್ರೈಮಾಸಿಕದಲ್ಲಿ ಶೇಕಡಾ 24ರಷ್ಟು ಅಂದರೆ ರಾಷ್ಟ್ರೀಯ ಉತ್ಪಾದನೆಯಲ್ಲಿ 11 ಲಕ್ಷ ಕೋಟಿ ರೂಪಾಯಿ ನಷ್ಟವುಂಟಾಗಬಹುದು ಅಂದಾಜಿಸಲಾಗಿದ್ದು, ಆರ್ಥಿಕ ತಜ್ಞರ ಅಂದಾಜಿಗಿಂತ 5-6 ಲಕ್ಷ ಕಡಿಮೆಯಾಗಿದೆ.
ಎಸ್ಬಿಐ ರಿಸರ್ಚ್ ಪ್ರಸಕ್ತ ತ್ರೈಮಾಸಿಕದ ಜಿಡಿಪಿ ನಷ್ಟವನ್ನು 6 ಲಕ್ಷ ಕೋಟಿ ರೂ ಎಂದು ಪರಿಗಣಿಸಿಸಲಾಗಿದೆ. ಲಾಕ್ಡೌನ್ ಜೂನ್ ಅಂತ್ಯದವರೆಗೆ ಮುಂದುವರಿಯಬಹುದು.
(Kannada Copy of One india Kannada)
01-03-26 09:20 pm
HK News Staffer
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
ಖಮೇನಿ ಹತ್ಯೆ ಖಂಡನೀಯ, ಇರಾನ್ ಮೇಲಿನ ಅಮೆರಿಕ ಯುದ್ಧ...
01-03-26 04:51 pm
02-03-26 03:10 pm
HK News Staffer
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
ಖಮೇನಿ ಯುಗಾಂತ್ಯ; ಹಂಗಾಮಿ ಸುಪ್ರೀಂ ಲೀಡರ್ ಸ್ಥಾನಕ್ಕ...
02-03-26 01:30 pm
Ayatollah Khamenei Killed: ಇರಾನ್ ಪರಮೋಚ್ಚ ನಾಯಕ...
01-03-26 09:52 am
01-03-26 08:37 pm
HK News Staffer
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm