ಬ್ರೇಕಿಂಗ್ ನ್ಯೂಸ್
18-06-21 03:05 pm Headline Karnataka News Network ದೇಶ - ವಿದೇಶ
ತಿರುಪ್ಪೂರ್, ಜೂನ್ 18 : ತಮಿಳುನಾಡಿನ ವಿಶೇಷ ಜೋಡಿಯೊಂದು ತಮ್ಮ ಅದ್ದೂರಿ ವಿವಾಹಕ್ಕೆ ಬ್ರೇಕ್ ಹಾಕಿ ಅದೇ ಹಣವನ್ನು ಕೋವಿಡ್- ರಿಲೀಫ್ ಫಂಡ್ ಗೆ ದೇಣಿಗೆಯಾಗಿ ನೀಡಿದೆ.
ಹೌದು.. ತಮಿಳುನಾಡಿನ ತಿರುಪ್ಪೂರು ಜಿಲ್ಲೆಯ ಅನು ಮತ್ತು ಅರುಳ್ ಪ್ರಾಣೇಶ್ ಜೋಡಿ ಸರಳವಾಗಿ ವಿವಾಹವಾಗಿ ಬಾಕಿ ಹಣವನ್ನು ಕೋವಿಡ್ ರಿಲೀಫ್ ಫಂಡ್ ಗೆ ದೇಣಿಗೆಯಾಗಿ ನೀಡಿದೆ. ಇದೇ ಜೂನ್ 14ರಂದು ಈ ಜೋಡಿಯ ವಿವಾಹ ನೆರವೇರಿದ್ದು, ಮದುವೆಗಾಗಿ ಈ ಜೋಡಿ 50 ಲಕ್ಷ ರೂಗಳನ್ನು ಅಂದಾಜಿಸಿತ್ತು. ಆದರೆ ಕೊರೋನಾ ಸಾಂಕ್ರಾಮಿಕ ಸಂದರ್ಭದಲ್ಲಿ ಸರಳವಾಗಿ ವಿವಾಹವಾಗಿದ್ದಾರೆ.
ಇವರ ಮದುವೆಗೆ ಸುಮಾರು 13 ಲಕ್ಷ ರೂ. ಖರ್ಚಾಗಿದ್ದು ಬಾಕಿ 37 ಲಕ್ಷ ರೂಗಳನ್ನು ಕೋವಿಡ್ ರಿಲೀಫ್ ಫಂಡ್ ಗೆ ನೀಡಿದ್ದಾರೆ. ಈ ಪೈಕಿ ಕೆಲ ಸರ್ಕಾರಿ ಸಂಸ್ಥೆಗಳಿಗೆ ಮತ್ತೆ ಒಂದಷ್ಟು ಹಣವನ್ನು ಸರ್ಕಾರೇತರ ಸಂಘ ಸಂಸ್ಥೆಗಳಿಗೆ ನೀಡಿದೆ ಎನ್ನಲಾಗಿದೆ.
Couple In Tamil Nadu Saves On Big Wedding, Donates Rs 37 Lakh To COVID Relief Fund
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm