ಬ್ರೇಕಿಂಗ್ ನ್ಯೂಸ್
31-08-20 05:47 pm Headline Karnataka News Network ದೇಶ - ವಿದೇಶ
ಚೆನ್ನೈ, ಆಗಸ್ಟ್.31: ಚೆನ್ನೈ ಸೂಪರ್ ಕಿಂಗ್ಸ್ ಆಟಗಾರ ಸುರೇಶ್ ರೈನಾ ಆಗಸ್ಟ್ 29 ರಂದು ಅರ್ಧಕ್ಕೆ ಭಾರತಕ್ಕೆ ವಾಪಾಸ್ಸಾಗಿದ್ದು, ವೈಯಕ್ತಿಕ ಕಾರಣದಿಂದ ಅವರು ಭಾರತಕ್ಕೆ ವಾಪಸ್ಸಾಗಿದ್ದಾರೆ ಎಂದು ಫ್ರಾಂಚೈಸಿ ಸಿಇಒ ಕೆ. ಎಸ್. ವಿಶ್ವನಾಥನ್ ಹೇಳಿಕೆ ನೀಡಿದ್ದರು. ಆದರೆ, ಅಸಲಿ ಕಾರಣ ಬೇರೆಯೇ ಇದೆ.
ತಮಗೆ ನೀಡಲಾಗಿದ್ದ ಹೋಟೆಲ್ ಕೊಠಡಿಯಿಂದ ರೈನಾ ಸಂತುಷ್ಟರಾಗಿಲ್ಲವೆಂದು ವರದಿಯೊಂದು ಹೇಳಿದೆ. ತಂಡದ ಕಪ್ತಾನ ಎಂ ಎಸ್ ಧೋನಿ ಅವರಿಗೆ ನೀಡಲಾಗಿರುವ ಕೊಠಡಿಯಂತಹದ್ದೇ ಕೊಠಡಿಯನ್ನು ತನಗೆ ನೀಡಬೇಕೆಂದು ರೈನಾ ಬಯಸಿದ್ದರೆನ್ನಲಾಗಿದೆ.

ಈಗಾಗಲೇ ಇಬ್ಬರು ಆಟಗಾರರಿಗೆ ಹಾಗೂ ತಂಡದ ಇತರ ಕೆಲ ಸಿಬ್ಬಂದಿಗೆ ಕೋವಿಡ್-19 ಪಾಸಿಟಿವ್ ಆಗಿರುವುದು ಒಂದೆಡೆಯಾದರೆ ಇನ್ನೊಂದೆಡೆ ಸುರೇಶ್ ರೈನಾ ದಿಢೀರನೇ ತಾಯ್ನಾಡಿಗೆ ಮರಳಿರುವುದು ತಂಡಕ್ಕೆ ಹೊಡೆತ ನೀಡಿದೆಯಾದರೂ ಈ ಕುರಿತು ಪ್ರತಿಕ್ರಿಯಿಸಿರುವ ತಂಡದ ಮಾಲಕ ಹಾಗೂ ಮಾಜಿ ಬಿಸಿಸಿಐ ಅಧ್ಯಕ್ಷ ಎನ್ ಶ್ರೀನಿವಾಸನ್, “ ಚೆನ್ನೈ ಸೂಪರ್ ಕಿಂಗ್ಸ್ ಯಾವತ್ತೂ ಒಂದು ಕುಟುಂಬದಂತೆ, ಎಲ್ಲಾ ಹಿರಿಯ ಆಟಗಾರರು ಜತೆಯಾಗಿಯೇ ಇದ್ದಾರೆ. ಆದರೆ ಯಾರಾದರೂ ಖುಷಿಯಾಗಿಲ್ಲದೇ ಇದ್ದರೆ ಅವರು ವಾಪಸಾಗಬಹುದು. ಯಾರ ಮೇಲೂ ಒತ್ತಡ ಹೇರುವುದಿಲ್ಲ, ಆದರೆ ಕೆಲವೊಮ್ಮೆ ಯಶಸ್ಸು ತಲೆಗೇರುತ್ತದೆ, ಐಪಿಎಲ್ ಇನ್ನೂ ಆರಂಭಗೊಂಡಿಲ್ಲ ತಾನೇನು ಕಳೆದುಕೊಳ್ಳುತ್ತೇನೆ ಹಾಗೂ ಎಷ್ಟು ಹಣ ಕಳೆದುಕೊಳ್ಳುತ್ತೇನೆ ( ರೂ 11 ಕೋಟಿ) ಎಂಬ ಕುರಿತು ರೈನಾಗೆ ಅರಿವಾಗುತ್ತದೆ” ಎಂದು ಅವರು ಹೇಳಿದರು.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm