ಬ್ರೇಕಿಂಗ್ ನ್ಯೂಸ್
31-08-20 05:47 pm Headline Karnataka News Network ದೇಶ - ವಿದೇಶ
ಚೆನ್ನೈ, ಆಗಸ್ಟ್.31: ಚೆನ್ನೈ ಸೂಪರ್ ಕಿಂಗ್ಸ್ ಆಟಗಾರ ಸುರೇಶ್ ರೈನಾ ಆಗಸ್ಟ್ 29 ರಂದು ಅರ್ಧಕ್ಕೆ ಭಾರತಕ್ಕೆ ವಾಪಾಸ್ಸಾಗಿದ್ದು, ವೈಯಕ್ತಿಕ ಕಾರಣದಿಂದ ಅವರು ಭಾರತಕ್ಕೆ ವಾಪಸ್ಸಾಗಿದ್ದಾರೆ ಎಂದು ಫ್ರಾಂಚೈಸಿ ಸಿಇಒ ಕೆ. ಎಸ್. ವಿಶ್ವನಾಥನ್ ಹೇಳಿಕೆ ನೀಡಿದ್ದರು. ಆದರೆ, ಅಸಲಿ ಕಾರಣ ಬೇರೆಯೇ ಇದೆ.
ತಮಗೆ ನೀಡಲಾಗಿದ್ದ ಹೋಟೆಲ್ ಕೊಠಡಿಯಿಂದ ರೈನಾ ಸಂತುಷ್ಟರಾಗಿಲ್ಲವೆಂದು ವರದಿಯೊಂದು ಹೇಳಿದೆ. ತಂಡದ ಕಪ್ತಾನ ಎಂ ಎಸ್ ಧೋನಿ ಅವರಿಗೆ ನೀಡಲಾಗಿರುವ ಕೊಠಡಿಯಂತಹದ್ದೇ ಕೊಠಡಿಯನ್ನು ತನಗೆ ನೀಡಬೇಕೆಂದು ರೈನಾ ಬಯಸಿದ್ದರೆನ್ನಲಾಗಿದೆ.

ಈಗಾಗಲೇ ಇಬ್ಬರು ಆಟಗಾರರಿಗೆ ಹಾಗೂ ತಂಡದ ಇತರ ಕೆಲ ಸಿಬ್ಬಂದಿಗೆ ಕೋವಿಡ್-19 ಪಾಸಿಟಿವ್ ಆಗಿರುವುದು ಒಂದೆಡೆಯಾದರೆ ಇನ್ನೊಂದೆಡೆ ಸುರೇಶ್ ರೈನಾ ದಿಢೀರನೇ ತಾಯ್ನಾಡಿಗೆ ಮರಳಿರುವುದು ತಂಡಕ್ಕೆ ಹೊಡೆತ ನೀಡಿದೆಯಾದರೂ ಈ ಕುರಿತು ಪ್ರತಿಕ್ರಿಯಿಸಿರುವ ತಂಡದ ಮಾಲಕ ಹಾಗೂ ಮಾಜಿ ಬಿಸಿಸಿಐ ಅಧ್ಯಕ್ಷ ಎನ್ ಶ್ರೀನಿವಾಸನ್, “ ಚೆನ್ನೈ ಸೂಪರ್ ಕಿಂಗ್ಸ್ ಯಾವತ್ತೂ ಒಂದು ಕುಟುಂಬದಂತೆ, ಎಲ್ಲಾ ಹಿರಿಯ ಆಟಗಾರರು ಜತೆಯಾಗಿಯೇ ಇದ್ದಾರೆ. ಆದರೆ ಯಾರಾದರೂ ಖುಷಿಯಾಗಿಲ್ಲದೇ ಇದ್ದರೆ ಅವರು ವಾಪಸಾಗಬಹುದು. ಯಾರ ಮೇಲೂ ಒತ್ತಡ ಹೇರುವುದಿಲ್ಲ, ಆದರೆ ಕೆಲವೊಮ್ಮೆ ಯಶಸ್ಸು ತಲೆಗೇರುತ್ತದೆ, ಐಪಿಎಲ್ ಇನ್ನೂ ಆರಂಭಗೊಂಡಿಲ್ಲ ತಾನೇನು ಕಳೆದುಕೊಳ್ಳುತ್ತೇನೆ ಹಾಗೂ ಎಷ್ಟು ಹಣ ಕಳೆದುಕೊಳ್ಳುತ್ತೇನೆ ( ರೂ 11 ಕೋಟಿ) ಎಂಬ ಕುರಿತು ರೈನಾಗೆ ಅರಿವಾಗುತ್ತದೆ” ಎಂದು ಅವರು ಹೇಳಿದರು.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm