ಬ್ರೇಕಿಂಗ್ ನ್ಯೂಸ್
01-09-20 09:20 am Dhruthi Anchan - Correspondent ದೇಶ - ವಿದೇಶ
ಹೊಸದಿಲ್ಲಿ, ಸೆಪ್ಟೆಂಬರ್.1: ನಿರೀಕ್ಷೆಯಂತೆ ಐತಿಹಾಸಿಕ ಆರ್ಥಿಕ ಕುಸಿತಕ್ಕೆ ಭಾರತ ಸಾಕ್ಷಿಯಾಗಿದ್ದು ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಜಿಡಿಪಿ ಶೇ. 23.9ರಷ್ಟು ಭಾರಿ ಕುಸಿತ ಕಂಡಿದೆ. ಕಳೆದ ವರ್ಷದ ಇದೇ ಅವಧಿಯಲ್ಲಿ ಶೇ. 3.1ರಷ್ಟು ಬೆಳವಣಿಗೆ ದರ ದಾಖಲಾಗಿತ್ತು.
ಇದು 2020-21ನೇ ಹಣಕಾಸು ವರ್ಷದ ಮೊದಲ ತ್ರೈಮಾಸಿಕವಾದ ಏಪ್ರಿಲ್-ಜೂನ್ ತಿಂಗಳ ಅವಧಿಯಲ್ಲಿ ಉಂಟಾದ ಕುಸಿತವಾಗಿದೆ. 2019-20ನೇ ಸಾಲಿನ ಮೊದಲ ತ್ರೈಮಾಸಿಕದಲ್ಲಿ ದೇಶದ ಜಿಡಿಪಿಯ ಗಾತ್ರ 35.25 ಲಕ್ಷ ಕೋಟಿ ರು. ಇತ್ತು.2020-21ನೇ ಸಾಲಿನ ಮೊದಲ ತ್ರೈಮಾಸಿಕದಲ್ಲಿ ಅದು 26.90 ಲಕ್ಷ ಕೋಟಿ ರು.ಗೆ ಕುಸಿತವಾಗಿದೆ. ಹೀಗಾಗಿ ಈ ತ್ರೈಮಾಸಿಕ ಅವಧಿಯಲ್ಲಿ ಶೇ.23.9ರಷ್ಟು ಇಳಿಕೆ ಕಂಡಿದೆ.

ದೇಶದಲ್ಲಿ ಈ ಆರ್ಥಿಕ ವರ್ಷದ ಮೊದಲ ತ್ರೈಮಾಸಿಕದಲ್ಲಿ ಶೇ.3.4ರಷ್ಟುಬೆಳವಣಿಗೆ ಕಂಡ ಏಕೈಕ ಕ್ಷೇತ್ರವೆಂದರೆ ಅದು ಕೃಷಿ. ಕಳೆದ ವರ್ಷದ ಈ ಅವಧಿಯಲ್ಲಿ ಕೃಷಿ ಕ್ಷೇತ್ರ ಶೇ.3ರಷ್ಟು ಬೆಳವಣಿಗೆ ಸಾಧಿಸಿತ್ತು. ಈ ವರ್ಷದ ಮೊದಲ ತ್ರೈಮಾಸಿಕದಲ್ಲಿ ಅದು ಶೇ.0.4ರಷ್ಟು ಹೆಚ್ಚು ಬೆಳವಣಿಗೆ ಕಂಡಿದೆ.
ಸೋಮವಾರ ಭಾರತೀಯ ಸಂಖ್ಯಾ ಶಾಸ್ತ್ರೀಯ ಕಚೇರಿ ಈ ಮಾಹಿತಿ ಬಿಡುಗಡೆ ಮಾಡಿದ್ದು, 1996ರಲ್ಲಿ ತ್ರೈಮಾಸಿಕ ಜಿಡಿಪಿ ವರದಿ ಬಿಡುಗಡೆ ಮಾಡುವ ಸಂಪ್ರದಾಯ ಆರಂಭವಾದ ನಂತರ ಇಲ್ಲಿಯವರೆಗೆ ಈ ಪ್ರಮಾಣದ ಆರ್ಥಿಕ ಕುಸಿತ ದಾಖಲಾಗಿರಲಿಲ್ಲ.
15-04-26 03:15 pm
HK News Staffer
ದಾವಣಗೆರೆ ಗದ್ದಲಕ್ಕೆ ಮತ್ತೊಂದು ತಲೆದಂಡ ; ಸಿಎಂ ರಾಜ...
14-04-26 02:04 pm
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
15-04-26 01:18 pm
HK News Staffer
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
15-04-26 05:03 pm
HK News Staffer
ಕೌಟುಂಬಿಕ ಕಲಹ ; 14 ವರ್ಷದ ಮಗಳನ್ನು ಉಸಿರುಗಟ್ಟಿಸಿ...
14-04-26 11:16 pm
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm