ಬ್ರೇಕಿಂಗ್ ನ್ಯೂಸ್
01-09-20 09:20 am Dhruthi Anchan - Correspondent ದೇಶ - ವಿದೇಶ
ಹೊಸದಿಲ್ಲಿ, ಸೆಪ್ಟೆಂಬರ್.1: ನಿರೀಕ್ಷೆಯಂತೆ ಐತಿಹಾಸಿಕ ಆರ್ಥಿಕ ಕುಸಿತಕ್ಕೆ ಭಾರತ ಸಾಕ್ಷಿಯಾಗಿದ್ದು ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಜಿಡಿಪಿ ಶೇ. 23.9ರಷ್ಟು ಭಾರಿ ಕುಸಿತ ಕಂಡಿದೆ. ಕಳೆದ ವರ್ಷದ ಇದೇ ಅವಧಿಯಲ್ಲಿ ಶೇ. 3.1ರಷ್ಟು ಬೆಳವಣಿಗೆ ದರ ದಾಖಲಾಗಿತ್ತು.
ಇದು 2020-21ನೇ ಹಣಕಾಸು ವರ್ಷದ ಮೊದಲ ತ್ರೈಮಾಸಿಕವಾದ ಏಪ್ರಿಲ್-ಜೂನ್ ತಿಂಗಳ ಅವಧಿಯಲ್ಲಿ ಉಂಟಾದ ಕುಸಿತವಾಗಿದೆ. 2019-20ನೇ ಸಾಲಿನ ಮೊದಲ ತ್ರೈಮಾಸಿಕದಲ್ಲಿ ದೇಶದ ಜಿಡಿಪಿಯ ಗಾತ್ರ 35.25 ಲಕ್ಷ ಕೋಟಿ ರು. ಇತ್ತು.2020-21ನೇ ಸಾಲಿನ ಮೊದಲ ತ್ರೈಮಾಸಿಕದಲ್ಲಿ ಅದು 26.90 ಲಕ್ಷ ಕೋಟಿ ರು.ಗೆ ಕುಸಿತವಾಗಿದೆ. ಹೀಗಾಗಿ ಈ ತ್ರೈಮಾಸಿಕ ಅವಧಿಯಲ್ಲಿ ಶೇ.23.9ರಷ್ಟು ಇಳಿಕೆ ಕಂಡಿದೆ.

ದೇಶದಲ್ಲಿ ಈ ಆರ್ಥಿಕ ವರ್ಷದ ಮೊದಲ ತ್ರೈಮಾಸಿಕದಲ್ಲಿ ಶೇ.3.4ರಷ್ಟುಬೆಳವಣಿಗೆ ಕಂಡ ಏಕೈಕ ಕ್ಷೇತ್ರವೆಂದರೆ ಅದು ಕೃಷಿ. ಕಳೆದ ವರ್ಷದ ಈ ಅವಧಿಯಲ್ಲಿ ಕೃಷಿ ಕ್ಷೇತ್ರ ಶೇ.3ರಷ್ಟು ಬೆಳವಣಿಗೆ ಸಾಧಿಸಿತ್ತು. ಈ ವರ್ಷದ ಮೊದಲ ತ್ರೈಮಾಸಿಕದಲ್ಲಿ ಅದು ಶೇ.0.4ರಷ್ಟು ಹೆಚ್ಚು ಬೆಳವಣಿಗೆ ಕಂಡಿದೆ.
ಸೋಮವಾರ ಭಾರತೀಯ ಸಂಖ್ಯಾ ಶಾಸ್ತ್ರೀಯ ಕಚೇರಿ ಈ ಮಾಹಿತಿ ಬಿಡುಗಡೆ ಮಾಡಿದ್ದು, 1996ರಲ್ಲಿ ತ್ರೈಮಾಸಿಕ ಜಿಡಿಪಿ ವರದಿ ಬಿಡುಗಡೆ ಮಾಡುವ ಸಂಪ್ರದಾಯ ಆರಂಭವಾದ ನಂತರ ಇಲ್ಲಿಯವರೆಗೆ ಈ ಪ್ರಮಾಣದ ಆರ್ಥಿಕ ಕುಸಿತ ದಾಖಲಾಗಿರಲಿಲ್ಲ.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm