ಬ್ರೇಕಿಂಗ್ ನ್ಯೂಸ್
01-09-20 09:20 am Dhruthi Anchan - Correspondent ದೇಶ - ವಿದೇಶ
ಹೊಸದಿಲ್ಲಿ, ಸೆಪ್ಟೆಂಬರ್.1: ನಿರೀಕ್ಷೆಯಂತೆ ಐತಿಹಾಸಿಕ ಆರ್ಥಿಕ ಕುಸಿತಕ್ಕೆ ಭಾರತ ಸಾಕ್ಷಿಯಾಗಿದ್ದು ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಜಿಡಿಪಿ ಶೇ. 23.9ರಷ್ಟು ಭಾರಿ ಕುಸಿತ ಕಂಡಿದೆ. ಕಳೆದ ವರ್ಷದ ಇದೇ ಅವಧಿಯಲ್ಲಿ ಶೇ. 3.1ರಷ್ಟು ಬೆಳವಣಿಗೆ ದರ ದಾಖಲಾಗಿತ್ತು.
ಇದು 2020-21ನೇ ಹಣಕಾಸು ವರ್ಷದ ಮೊದಲ ತ್ರೈಮಾಸಿಕವಾದ ಏಪ್ರಿಲ್-ಜೂನ್ ತಿಂಗಳ ಅವಧಿಯಲ್ಲಿ ಉಂಟಾದ ಕುಸಿತವಾಗಿದೆ. 2019-20ನೇ ಸಾಲಿನ ಮೊದಲ ತ್ರೈಮಾಸಿಕದಲ್ಲಿ ದೇಶದ ಜಿಡಿಪಿಯ ಗಾತ್ರ 35.25 ಲಕ್ಷ ಕೋಟಿ ರು. ಇತ್ತು.2020-21ನೇ ಸಾಲಿನ ಮೊದಲ ತ್ರೈಮಾಸಿಕದಲ್ಲಿ ಅದು 26.90 ಲಕ್ಷ ಕೋಟಿ ರು.ಗೆ ಕುಸಿತವಾಗಿದೆ. ಹೀಗಾಗಿ ಈ ತ್ರೈಮಾಸಿಕ ಅವಧಿಯಲ್ಲಿ ಶೇ.23.9ರಷ್ಟು ಇಳಿಕೆ ಕಂಡಿದೆ.

ದೇಶದಲ್ಲಿ ಈ ಆರ್ಥಿಕ ವರ್ಷದ ಮೊದಲ ತ್ರೈಮಾಸಿಕದಲ್ಲಿ ಶೇ.3.4ರಷ್ಟುಬೆಳವಣಿಗೆ ಕಂಡ ಏಕೈಕ ಕ್ಷೇತ್ರವೆಂದರೆ ಅದು ಕೃಷಿ. ಕಳೆದ ವರ್ಷದ ಈ ಅವಧಿಯಲ್ಲಿ ಕೃಷಿ ಕ್ಷೇತ್ರ ಶೇ.3ರಷ್ಟು ಬೆಳವಣಿಗೆ ಸಾಧಿಸಿತ್ತು. ಈ ವರ್ಷದ ಮೊದಲ ತ್ರೈಮಾಸಿಕದಲ್ಲಿ ಅದು ಶೇ.0.4ರಷ್ಟು ಹೆಚ್ಚು ಬೆಳವಣಿಗೆ ಕಂಡಿದೆ.
ಸೋಮವಾರ ಭಾರತೀಯ ಸಂಖ್ಯಾ ಶಾಸ್ತ್ರೀಯ ಕಚೇರಿ ಈ ಮಾಹಿತಿ ಬಿಡುಗಡೆ ಮಾಡಿದ್ದು, 1996ರಲ್ಲಿ ತ್ರೈಮಾಸಿಕ ಜಿಡಿಪಿ ವರದಿ ಬಿಡುಗಡೆ ಮಾಡುವ ಸಂಪ್ರದಾಯ ಆರಂಭವಾದ ನಂತರ ಇಲ್ಲಿಯವರೆಗೆ ಈ ಪ್ರಮಾಣದ ಆರ್ಥಿಕ ಕುಸಿತ ದಾಖಲಾಗಿರಲಿಲ್ಲ.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am