ಬ್ರೇಕಿಂಗ್ ನ್ಯೂಸ್
01-09-20 09:20 am Dhruthi Anchan - Correspondent ದೇಶ - ವಿದೇಶ
ಹೊಸದಿಲ್ಲಿ, ಸೆಪ್ಟೆಂಬರ್.1: ನಿರೀಕ್ಷೆಯಂತೆ ಐತಿಹಾಸಿಕ ಆರ್ಥಿಕ ಕುಸಿತಕ್ಕೆ ಭಾರತ ಸಾಕ್ಷಿಯಾಗಿದ್ದು ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಜಿಡಿಪಿ ಶೇ. 23.9ರಷ್ಟು ಭಾರಿ ಕುಸಿತ ಕಂಡಿದೆ. ಕಳೆದ ವರ್ಷದ ಇದೇ ಅವಧಿಯಲ್ಲಿ ಶೇ. 3.1ರಷ್ಟು ಬೆಳವಣಿಗೆ ದರ ದಾಖಲಾಗಿತ್ತು.
ಇದು 2020-21ನೇ ಹಣಕಾಸು ವರ್ಷದ ಮೊದಲ ತ್ರೈಮಾಸಿಕವಾದ ಏಪ್ರಿಲ್-ಜೂನ್ ತಿಂಗಳ ಅವಧಿಯಲ್ಲಿ ಉಂಟಾದ ಕುಸಿತವಾಗಿದೆ. 2019-20ನೇ ಸಾಲಿನ ಮೊದಲ ತ್ರೈಮಾಸಿಕದಲ್ಲಿ ದೇಶದ ಜಿಡಿಪಿಯ ಗಾತ್ರ 35.25 ಲಕ್ಷ ಕೋಟಿ ರು. ಇತ್ತು.2020-21ನೇ ಸಾಲಿನ ಮೊದಲ ತ್ರೈಮಾಸಿಕದಲ್ಲಿ ಅದು 26.90 ಲಕ್ಷ ಕೋಟಿ ರು.ಗೆ ಕುಸಿತವಾಗಿದೆ. ಹೀಗಾಗಿ ಈ ತ್ರೈಮಾಸಿಕ ಅವಧಿಯಲ್ಲಿ ಶೇ.23.9ರಷ್ಟು ಇಳಿಕೆ ಕಂಡಿದೆ.

ದೇಶದಲ್ಲಿ ಈ ಆರ್ಥಿಕ ವರ್ಷದ ಮೊದಲ ತ್ರೈಮಾಸಿಕದಲ್ಲಿ ಶೇ.3.4ರಷ್ಟುಬೆಳವಣಿಗೆ ಕಂಡ ಏಕೈಕ ಕ್ಷೇತ್ರವೆಂದರೆ ಅದು ಕೃಷಿ. ಕಳೆದ ವರ್ಷದ ಈ ಅವಧಿಯಲ್ಲಿ ಕೃಷಿ ಕ್ಷೇತ್ರ ಶೇ.3ರಷ್ಟು ಬೆಳವಣಿಗೆ ಸಾಧಿಸಿತ್ತು. ಈ ವರ್ಷದ ಮೊದಲ ತ್ರೈಮಾಸಿಕದಲ್ಲಿ ಅದು ಶೇ.0.4ರಷ್ಟು ಹೆಚ್ಚು ಬೆಳವಣಿಗೆ ಕಂಡಿದೆ.
ಸೋಮವಾರ ಭಾರತೀಯ ಸಂಖ್ಯಾ ಶಾಸ್ತ್ರೀಯ ಕಚೇರಿ ಈ ಮಾಹಿತಿ ಬಿಡುಗಡೆ ಮಾಡಿದ್ದು, 1996ರಲ್ಲಿ ತ್ರೈಮಾಸಿಕ ಜಿಡಿಪಿ ವರದಿ ಬಿಡುಗಡೆ ಮಾಡುವ ಸಂಪ್ರದಾಯ ಆರಂಭವಾದ ನಂತರ ಇಲ್ಲಿಯವರೆಗೆ ಈ ಪ್ರಮಾಣದ ಆರ್ಥಿಕ ಕುಸಿತ ದಾಖಲಾಗಿರಲಿಲ್ಲ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm