ಬ್ರೇಕಿಂಗ್ ನ್ಯೂಸ್
23-06-21 05:01 pm Headline Karnataka News Network ದೇಶ - ವಿದೇಶ
ನವದೆಹಲಿ, ಜೂನ್ 23: ಕೊರೊನಾ ಲಸಿಕೆ ಪಡೆದವರಿಗೆ ವಿಮಾನ ಯಾನ ಸಂಸ್ಥೆ ಇಂಡಿಗೋ ರಿಯಾಯ್ತಿ ಘೋಷಿಸಿದೆ. ಕನಿಷ್ಠ ಒಂದು ಡೋಸ್ ಲಸಿಕೆ ಪಡೆದ ಪ್ರಯಾಣಿಕರಿಗೆ ಪ್ರಯಾಣ ದರದಲ್ಲಿ ಹತ್ತು ಶೇ. ರಿಯಾಯ್ತಿ ನೀಡುವುದಾಗಿ ಇಂಡಿಗೋ ಹೇಳಿದೆ.
ಆಯಾ ಟಿಕೆಟಿನ ಮೂಲದರದಲ್ಲಿ ಇದರ ಲಾಭ ಸಿಗಲಿದೆ. 18 ವರ್ಷ ಮೇಲ್ಪಟ್ಟ ದೇಶದ ಯಾವುದೇ ಮೂಲೆಯ ವ್ಯಕ್ತಿಗೂ ಇದರ ಲಾಭ ಪಡೆಯಬಹುದು. ಆದರೆ, ಕೊರೊನಾ ಲಸಿಕೆ ಪಡೆದಿರುವ ಬಗ್ಗೆ ಆರೋಗ್ಯ ಇಲಾಖೆ ನೀಡಿರುವ ದಾಖಲೆಯನ್ನು ಹೊಂದಿರಬೇಕು ಎಂದು ಇಂಡಿಗೋ ಪ್ರಕಟಣೆ ತಿಳಿಸಿದೆ.

ಕೊರೊನಾ ಲಸಿಕೆ ಪಡೆದುಕೊಂಡವರು ತಮ್ಮ ಪ್ರಮಾಣ ಪತ್ರವನ್ನು ಏರ್ಪೋರ್ಟ್ ಚೆಕ್ ಇನ್ ಕೌಂಟರ್ ಗಳಲ್ಲಿ ತೋರಿಸಬೇಕಾಗುತ್ತದೆ. ಇಂಡಿಗೋ ಭಾರತದ ಅತಿ ದೊಡ್ಡ ವಿಮಾನ ಯಾನ ಸಂಸ್ಥೆಯಾಗಿದ್ದು ಲಸಿಕೆ ಪಡೆಯುವುದನ್ನು ಉತ್ತೇಜಿಸುವ ಸಲುವಾಗಿ ಈ ರೀತಿಯ ರಿಯಾಯ್ತಿ ಘೋಷಿಸಿ ಜನರಲ್ಲಿ ಆಕರ್ಷಣೆ ಹೆಚ್ಚಿಸಿಕೊಂಡಿದೆ.
Customers who have been administered either one or both vaccine doses can avail of a discount of up to 10 percent on the base fare while booking from Wednesday, the airline announced.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm