ಬ್ರೇಕಿಂಗ್ ನ್ಯೂಸ್
23-06-21 05:10 pm Headline Karnataka News Network ದೇಶ - ವಿದೇಶ
ಉಜ್ಜೈನಿ, ಜೂನ್ 23: ಕೊರೊನಾ ಲಸಿಕೆ ಪಡೆಯುವಂತೆ ಸರಕಾರ ಹೇಳುತ್ತಲೇ ಬಂದಿದೆ. ಆದರೆ, ಅದೆಷ್ಟೋ ಮಂದಿ ಲಸಿಕೆಯ ಬಗ್ಗೆ ಇನ್ನೂ ನಿರಾಸಕ್ತಿ ಹೊಂದಿದ್ದಾರೆ. ಆದರೆ, ಮಧ್ಯಪ್ರದೇಶದ ಉಜ್ಜೈನಿಯ ಜಿಲ್ಲಾಡಳಿತ ಈ ಬಗ್ಗೆ ಒಂದು ಹೆಜ್ಜೆ ಮುಂದಿಟ್ಟಿದೆ. ತಮ್ಮ ಜಿಲ್ಲೆಯಲ್ಲಿ ಇರುವ ಸರಕಾರಿ ಅಧಿಕಾರಿಗಳು, ನೌಕರರು ಇನ್ನು ಒಂದು ತಿಂಗಳ ಒಳಗೆ ಲಸಿಕೆ ಪಡೆಯದೇ ಇದ್ದಲ್ಲಿ ಮುಂದಿನ ತಿಂಗಳಿಂದ ವೇತನ ನೀಡುವುದಿಲ್ಲ ಎಂದು ಎಚ್ಚರಿಕೆ ನೀಡಿದೆ.
ಈ ರೀತಿಯ ವಿಚಿತ್ರ ಆದೇಶ ನೀಡುವ ಮೂಲಕ ಉಜ್ಜೈನಿ ಜಿಲ್ಲಾಧಿಕಾರಿ ಆಶಿಷ್ ಸಿಂಗ್ ಸುದ್ದಿಯಾಗಿದ್ದಾರೆ. ಸರಕಾರಿ ನೌಕರರು ಜುಲೈ 31ರ ಒಳಗೆ ಲಸಿಕೆ ಪಡೆದುಕೊಳ್ಳದಿದ್ದಲ್ಲಿ ಜುಲೈ ತಿಂಗಳ ವೇತನವನ್ನು ತಡೆಹಿಡಿಯಲಾಗುವುದು. ಲಸಿಕೆ ಪ್ರಮಾಣ ಪತ್ರವನ್ನು ಪಡೆದ ಬಳಿಕವೇ ಈ ವೇತನ ನೀಡಲಾಗುವುದು ಎಂದು ಆದೇಶ ಹೊರಡಿಸಿದ್ದಾರೆ.
ಉಜ್ಜೈನಿ ಜಿಲ್ಲೆಯಲ್ಲಿ ಶೇಕಡಾವಾರು ಲಸಿಕೆ ಪ್ರಮಾಣವನ್ನು ಹೆಚ್ಚಿಸಲು ಜಿಲ್ಲಾಧಿಕಾರಿ ಕಸರತ್ತು ನಡೆಸುತ್ತಿದ್ದಾರೆ. ಆದರೆ, ಲಸಿಕೆಯನ್ನು ಪಡೆಯುವಂತೆ ಜನರಿಗೆ ಪ್ರೇರಣೆ ನೀಡಬಹುದೇ ವಿನಾ ಕಡ್ಡಾಯ ಮಾಡುವಂತಿಲ್ಲ. ಹೀಗಾಗಿ ಲಸಿಕಾ ಪ್ರಮಾಣ ಹೆಚ್ಚಿಸಲೇಬೇಕಾದ ಅನಿವಾರ್ಯತೆ ಇರುವುದರಿಂದ ಮೊದಲಿಗೆ ಸರಕಾರಿ ಅಧಿಕಾರಿಗಳು ಲಸಿಕೆ ಪಡೆದು ಮಾದರಿಯಾಗಿ ಅನ್ನುವ ಕಾರಣಕ್ಕಾಗಿ ಟಾಸ್ಕ್ ಕೊಟ್ಟಿದ್ದಾರೆ.
ಈ ಬಗ್ಗೆ ಆದೇಶ ಹೊರಡಿಸಿರುವ ಜಿಲ್ಲಾಧಿಕಾರಿ, ಜಿಲ್ಲಾ ಖಜಾನೆ ಅಧಿಕಾರಿ ಸರಕಾರಿ ನೌಕರರು ಲಸಿಕೆ ಪಡೆದಿರುವುದನ್ನು ದೃಢಪಡಿಸಿದ ಬಳಿಕವೇ ವೇತನ ಬಿಡುಗಡೆ ಮಾಡುವಂತೆ ಸೂಚಿಸಿದ್ದಾರೆ.
The order said salaries of government employees will not be disbursed if they fail to get vaccinated till July 31. The salaries of employees for July will be credited only after producing the vaccination certificate, a district official said.
15-04-25 08:44 pm
Bangalore Correspondent
Kannada Journalist S K Shyamsundar Death: ಹಿರ...
15-04-25 12:51 pm
Hubballi encounter, PSI Annapurna: ಹುಬ್ಬಳ್ಳಿ...
14-04-25 09:48 pm
Bangalore Suicide: ಅಪಾರ್ಟ್ಮೆಂಟ್ನ ನಾಲ್ಕನೇ ಮಹ...
14-04-25 07:51 pm
Kannada comedy actor Bank Janardhan, Death: ಕ...
14-04-25 03:09 pm
15-04-25 04:40 pm
HK News Desk
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
ಕುರಾನ್ ಪ್ರತಿ, ಪೆನ್- ಪೇಪರ್ ಪಡೆದ ತಹಾವ್ವುರ್ ರಾಣಾ...
13-04-25 06:15 pm
Waqf clashes: ವಕ್ಫ್ ವಿರುದ್ಧ ಬೀದಿಗಿಳಿದ ಜನರು ;...
12-04-25 09:01 pm
15-04-25 09:57 pm
Mangalore Correspondent
Drowning, Surathkal Beach, Mangalore, News: ಮ...
15-04-25 09:21 pm
ಹರಿದ್ವಾರದಲ್ಲಿ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಜನ್ಮ...
14-04-25 09:20 pm
Drowning Ullal, Mangalore: ಉಳ್ಳಾಲದಲ್ಲಿ ಸಮುದ್ರ...
13-04-25 05:20 pm
ಮಂಗಳೂರಿಗೆ ಮತ್ತೊಂದು ವಂದೇ ಭಾರತ್ ರೈಲು ; ಪ್ರತ್ಯೇಕ...
13-04-25 01:27 pm
15-04-25 10:24 pm
HK News Desk
Pastor John Jebraj Arrest: ಇಬ್ಬರು ಹೆಣ್ಮಕ್ಕಳಿಗ...
15-04-25 06:17 pm
Mangalore Crime, Fire: ಕುಡಿದ ಮತ್ತಿನಲ್ಲಿ ಏಸಿಡ್...
15-04-25 05:13 pm
Mangalore CCB, Drugs, Crime: ಮಂಗಳೂರು ಸಿಸಿಬಿ ಪ...
12-04-25 10:52 pm
ಸರ್ಕಾರಿ ಅಧಿಕಾರಿ ಸೋಗಿನಲ್ಲಿ ನಕಲಿ ಕೋರ್ಟ್ ಆದೇಶ ಸೃ...
12-04-25 01:53 pm