ಬ್ರೇಕಿಂಗ್ ನ್ಯೂಸ್
01-09-20 12:01 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟೆಂಬರ್ 01: ನಿನ್ನೆ ಸಂಜೆ ಮೃತಪಟ್ಟಿದ್ದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಅಂತ್ಯಕ್ರಿಯೆ ಮಧ್ಯಾಹ್ನ 2ಕ್ಕೆ ನಡೆಯಲಿದೆ. ದೆಹಲಿಯ ಲೋಧಿ ರಸ್ತೆಯ ಕ್ರಿಮೇಟೋರಿಯಮ್ನಲ್ಲಿ ಮಾಜಿ ರಾಷ್ಟ್ರಪತಿಗಳ ಅಂತಿಮ ವಿಧಿವಿಧಾನ ನಡೆಯಲಿದೆ. ಅದಕ್ಕೂ ಮುನ್ನ ರಾಜಾಜಿ ಮಾರ್ಗ್ ರಸ್ತೆಯಲ್ಲಿರುವ ಅವರ ನಿವಾಸದಲ್ಲಿ ಬೆಳಗ್ಗೆ 9ರಿಂದ 12ಗಂಟೆಯವರೆಗೂ ಪಾರ್ಥಿವ ಶರೀರವನ್ನು ಸಾರ್ವಜನಿಕ ದರ್ಶನಕ್ಕೆ ಇಡಲಾಗಿದೆ.
ಇದೇ ವೇಳೆ, ಕೇಂದ್ರ ಸರ್ಕಾರ 84 ವರ್ಷದ ಪ್ರಣಬ್ ಮುಖರ್ಜಿ ಅವರ ಸಾವಿಗೆ ಗೌರವ ಸೂಚಕವಾಗಿ ಏಳು ದಿನಗಳ ಶೋಕಾಚರಣೆ ಘೋಷಿಸಿದೆ. ಸೆಪ್ಟೆಂಬರ್ 6ರವರೆಗೆ ದೇಶಾದ್ಯಂತ ರಾಷ್ಟ್ರಧ್ವಜ ಅರ್ಧಕ್ಕೆ ಹಾರಾಡುತ್ತದೆ. ಸರ್ಕಾರದಿಂದ ಯಾವುದೇ ಅಧಿಕೃತ ಮನರಂಜನಾ ಕಾರ್ಯಕ್ರಮ ಇರುವುದಿಲ್ಲ.
ಹಿರಿಯ ಕಾಂಗ್ರೆಸ್ ಮುಖಂಡರಾಗಿ, ಬಳಿಕ ರಾಷ್ಟ್ರಪತಿಗಳಾಗಿ ಸೇವೆ ಸಲ್ಲಿಸಿದ್ದ ಪ್ರಣಬ್ ಮುಖರ್ಜಿ ಅವರು ವಿವಿಧ ಅನಾರೋಗ್ಯಗಳ ಕಾರಣದಿಂದ ಆಗಸ್ಟ್ 10ರಂದು ಭಾರತೀಯ ಸೇನೆಯ ರೀಸರ್ಚ್ ಅಂಡ್ ರೆಫೆರಲ್ ಆಸ್ಪತ್ರೆಗೆ ದಾಖಲಅಗಿದ್ದರು. ಅವರ ಮಿದುಳಿಗೆ ಶಸ್ತ್ರ ಚಿಕಿತ್ಸೆ ನಡೆಸಲಾಗಿತ್ತು. ನಂತರ ಅವರು ಕೋಮಾಗೆ ಜಾರಿದರು. ಕೋವಿಡ್-19 ಸೋಂಕು ಕೂಡ ತಗುಲಿ ಅವರ ಅನಾರೋಗ್ಯ ಇನ್ನಷ್ಟು ಬಿಗಡಾಯಿಸಿತು. ಶ್ವಾಸಕೋಶದ ಸೋಂಕಿನಿಂದ ಸೆಪ್ಟಿಕ್ ಶಾಕ್ ಆಗಿ ಅವರು ಸೋಮವಾರ ಸಂಜೆ 4:30ಕ್ಕೆ ಕೊನೆಯುಸಿರೆಳೆದರು.
08-05-25 11:07 pm
Bangalore Correspondent
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
Special Poojas, Indian Army, Minister Ramalin...
07-05-25 04:07 pm
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
09-05-25 12:33 pm
HK News Desk
India - Pak War update: ಪಾಕಿಸ್ತಾನದ ಎಫ್ -16, ಎ...
09-05-25 12:00 am
New Pope, Robert Francis Prevost;140 ಕೋಟಿ ಸದಸ...
08-05-25 11:44 pm
Pak drone-missile attack; ಚೈನಾ ಮೇಡ್ ಲಾಹೋರ್ ಏರ...
08-05-25 04:57 pm
ರಾಷ್ಟ್ರಪತಿ ದ್ರೌಪದಿ ಮುರ್ಮು ಮೇ 18ರಂದು ಶಬರಿಮಲೆಗೆ...
08-05-25 12:47 pm
09-05-25 03:24 pm
Mangalore Correspondent
Suhas Shetty Murder Case, Speaker UT Khader,...
09-05-25 01:32 pm
Ullal accident, Mangalore: ರಸ್ತೆ ದಾಟುತ್ತಿದ್ದ...
08-05-25 10:54 pm
Satish Kumapla, Mangalore, U T Khader: ಮೂಡಾ ಅ...
08-05-25 09:06 pm
Mangalore Rohan Corporation, Shah Rukh Khan:...
08-05-25 04:52 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm