ಬ್ರೇಕಿಂಗ್ ನ್ಯೂಸ್
01-09-20 12:01 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟೆಂಬರ್ 01: ನಿನ್ನೆ ಸಂಜೆ ಮೃತಪಟ್ಟಿದ್ದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಅಂತ್ಯಕ್ರಿಯೆ ಮಧ್ಯಾಹ್ನ 2ಕ್ಕೆ ನಡೆಯಲಿದೆ. ದೆಹಲಿಯ ಲೋಧಿ ರಸ್ತೆಯ ಕ್ರಿಮೇಟೋರಿಯಮ್ನಲ್ಲಿ ಮಾಜಿ ರಾಷ್ಟ್ರಪತಿಗಳ ಅಂತಿಮ ವಿಧಿವಿಧಾನ ನಡೆಯಲಿದೆ. ಅದಕ್ಕೂ ಮುನ್ನ ರಾಜಾಜಿ ಮಾರ್ಗ್ ರಸ್ತೆಯಲ್ಲಿರುವ ಅವರ ನಿವಾಸದಲ್ಲಿ ಬೆಳಗ್ಗೆ 9ರಿಂದ 12ಗಂಟೆಯವರೆಗೂ ಪಾರ್ಥಿವ ಶರೀರವನ್ನು ಸಾರ್ವಜನಿಕ ದರ್ಶನಕ್ಕೆ ಇಡಲಾಗಿದೆ.
ಇದೇ ವೇಳೆ, ಕೇಂದ್ರ ಸರ್ಕಾರ 84 ವರ್ಷದ ಪ್ರಣಬ್ ಮುಖರ್ಜಿ ಅವರ ಸಾವಿಗೆ ಗೌರವ ಸೂಚಕವಾಗಿ ಏಳು ದಿನಗಳ ಶೋಕಾಚರಣೆ ಘೋಷಿಸಿದೆ. ಸೆಪ್ಟೆಂಬರ್ 6ರವರೆಗೆ ದೇಶಾದ್ಯಂತ ರಾಷ್ಟ್ರಧ್ವಜ ಅರ್ಧಕ್ಕೆ ಹಾರಾಡುತ್ತದೆ. ಸರ್ಕಾರದಿಂದ ಯಾವುದೇ ಅಧಿಕೃತ ಮನರಂಜನಾ ಕಾರ್ಯಕ್ರಮ ಇರುವುದಿಲ್ಲ.
ಹಿರಿಯ ಕಾಂಗ್ರೆಸ್ ಮುಖಂಡರಾಗಿ, ಬಳಿಕ ರಾಷ್ಟ್ರಪತಿಗಳಾಗಿ ಸೇವೆ ಸಲ್ಲಿಸಿದ್ದ ಪ್ರಣಬ್ ಮುಖರ್ಜಿ ಅವರು ವಿವಿಧ ಅನಾರೋಗ್ಯಗಳ ಕಾರಣದಿಂದ ಆಗಸ್ಟ್ 10ರಂದು ಭಾರತೀಯ ಸೇನೆಯ ರೀಸರ್ಚ್ ಅಂಡ್ ರೆಫೆರಲ್ ಆಸ್ಪತ್ರೆಗೆ ದಾಖಲಅಗಿದ್ದರು. ಅವರ ಮಿದುಳಿಗೆ ಶಸ್ತ್ರ ಚಿಕಿತ್ಸೆ ನಡೆಸಲಾಗಿತ್ತು. ನಂತರ ಅವರು ಕೋಮಾಗೆ ಜಾರಿದರು. ಕೋವಿಡ್-19 ಸೋಂಕು ಕೂಡ ತಗುಲಿ ಅವರ ಅನಾರೋಗ್ಯ ಇನ್ನಷ್ಟು ಬಿಗಡಾಯಿಸಿತು. ಶ್ವಾಸಕೋಶದ ಸೋಂಕಿನಿಂದ ಸೆಪ್ಟಿಕ್ ಶಾಕ್ ಆಗಿ ಅವರು ಸೋಮವಾರ ಸಂಜೆ 4:30ಕ್ಕೆ ಕೊನೆಯುಸಿರೆಳೆದರು.
15-04-26 03:15 pm
HK News Staffer
ದಾವಣಗೆರೆ ಗದ್ದಲಕ್ಕೆ ಮತ್ತೊಂದು ತಲೆದಂಡ ; ಸಿಎಂ ರಾಜ...
14-04-26 02:04 pm
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
15-04-26 01:18 pm
HK News Staffer
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
15-04-26 05:03 pm
HK News Staffer
ಕೌಟುಂಬಿಕ ಕಲಹ ; 14 ವರ್ಷದ ಮಗಳನ್ನು ಉಸಿರುಗಟ್ಟಿಸಿ...
14-04-26 11:16 pm
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm