ಬ್ರೇಕಿಂಗ್ ನ್ಯೂಸ್
25-06-21 03:59 pm Headline Karnataka News Network ದೇಶ - ವಿದೇಶ
ಪಾಟ್ನಾ , ಜೂನ್ 25: ಮಂತ್ರವಾದಿಯೊಬ್ಬ ತನ್ನ ಕನಸಿನಲ್ಲಿ ಬಂದು ರೇಪ್ ಮಾಡುತ್ತಿದ್ದಾನೆ ಎಂದು ಮಹಿಳೆಯೊಬ್ಬರು ಪೊಲೀಸ್ ದೂರು ದಾಖಲಿಸಿದ ವಿಲಕ್ಷಣ ಘಟನೆ ಬಿಹಾರದ ಔರಂಗಬಾದ್ನಲ್ಲಿ ನಡೆದಿದೆ.
ಜೂನ್ 23ರಂದು ಔರಂಗಬಾದ್ ಪೊಲೀಸ್ ಠಾಣೆಗೆ ಬಂದಿದ್ದ ಮಹಿಳೆ ಈ ಬಗ್ಗೆ ದೂರು ದಾಖಲಿಸಿದ್ದು, ಮಾಂತ್ರಿಕನೊಬ್ಬ ತನ್ನ ಕನಸಿನಲ್ಲಿ ಬಂದು ರೇಪ್ ಮಾಡುತ್ತಿದ್ದಾನೆ ಎಂದು ದೂರು ನೀಡಿ ಆತನ ವಿರುದ್ಧ ಕ್ರಮ ಕೈಗೊಳ್ಳಲು ಒತ್ತಾಯಿಸಿದ್ದಾರೆ.

ಔರಂಗಾಬಾದ್ ಪೊಲೀಸ್ ಠಾಣೆಯ ಠಾಣಾಧಿಕಾರಿಗೆ ಘಟನೆ ಬಗ್ಗೆ ಮಹಿಳೆ ವಿವರ ನೀಡಿದ್ದಾಳೆ. ತನ್ನ ಮಗನಿಗೆ ಅನಾರೋಗ್ಯ ಇದ್ದ ಕಾರಣ ಜನವರಿಯಲ್ಲಿ ಅಂಜನಿ ಕುಮಾರ್ ಎಂಬ ಮಂತ್ರವಾದಿಯನ್ನು ಕಾಳಿ ದೇವಸ್ಥಾನದಲ್ಲಿ ಭೇಟಿಯಾಗಿದ್ದೆ. ಮಗನ ಆರೋಗ್ಯದಲ್ಲಿ ಚೇತರಿಕೆಯಾಗುವಂತೆ ಆತ ಹೇಳಿದ್ದ ಪೂಜೆಗಳನ್ನೂ ಮಾಡಿಸಿದ್ದೆ. ಆದರೆ 15 ದಿನಗಳ ಬಳಿಕ ಮಗ ಸಾವನ್ನಪ್ಪಿದ್ದ. ಈ ಘಟನೆಯ ನಂತರ ಮಂತ್ರವಾದಿ ನನ್ನ ಕನಸ್ಸಿನಲ್ಲಿ ಬಂದು ಕಿರುಕುಳ ನೀಡಲು ಆರಂಭಿಸಿದ್ದಾನೆ. ಹಲವು ಸಂದರ್ಭಗಳಲ್ಲಿ ನನ್ನ ಮೇಲೆ ರೇಪ್ ಮಾಡಿದ್ದಾನೆ ಎಂದು ದೂರಿದ್ದಾಳೆ.
ಮಹಿಳೆಯ ದೂರಿನ ಮೇರೆಗೆ ಪೊಲೀಸರು ಆರೋಪಿತ ವ್ಯಕ್ತಿಗೆ ನೋಟಿಸ್ ನೀಡಿ ಠಾಣೆಗೆ ಕರೆಸಿದ್ದಾರೆ. ಮಹಿಳೆಯನ್ನು ದೇವಸ್ಥಾನದಲ್ಲಿ ಭೇಟಿಯಾಗಿದ್ದೆ. ಆದರೆ ಆಬಳಿಕ ಮಹಿಳೆಯನ್ನು ಭೇಟಿ ಮಾಡಿಲ್ಲ. ಆಕೆಯ ಬಗ್ಗೆ ಗೊತ್ತಿಲ್ಲ. ಮಗನನ್ನು ಕಳಕೊಂಡ ಬಳಿಕ ಮಾನಸಿಕವಾಗಿ ನೊಂದಿದ್ದಾರೆ ಎಂದು ತಿಳಿಸಿದ್ದಾನೆ.
A woman in Bihar's Aurangabad district filed a police report alleging that an occultist "repeatedly raped her in her dreams."
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 07:25 pm
HK News Staffer
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm
ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ ; ಒಂದು ವರ್ಷದ ಬಳಿಕ...
15-07-26 07:40 pm