ಬ್ರೇಕಿಂಗ್ ನ್ಯೂಸ್
26-06-21 12:46 pm Headline Karnataka News Network ದೇಶ - ವಿದೇಶ
ರಾಯಗಢ, ಜೂನ್ 26: ವ್ಯಾಕ್ಸಿನ್ ಕಾರಣದಿಂದ ಕುವೈಟಿಗೆ ತೆರಳಲು ವೀಸಾ ಸಿಗಲಿಲ್ಲ ಎಂಬ ಚಿಂತೆಯಲ್ಲಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಮಹದ್ ನಗರದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಸಿರಾಜ್ ಮಾಪ್ಕರ್ ಎಂದು ಗುರುತಿಸಲಾಗಿದೆ.
ಕುವೈಟಿನಲ್ಲಿ ತೈಲ ಕಂಪನಿಯಲ್ಲಿ ಕೆಲಸಕ್ಕಿದ್ದ 45 ವರ್ಷದ ಸಿರಾಜ್ ಮಾಪ್ಕರ್ ಕಳೆದ ಮಾರ್ಚ್ ತಿಂಗಳಲ್ಲಿ ರಜೆಯ ನಿಮಿತ್ತ ಊರಿಗೆ ಬಂದಿದ್ದರು. ಬಳಿಕ ಕೋವಿಡ್ ಲಾಕ್ಡೌನ್ ಕಾರಣದಿಂದ ಇಲ್ಲೇ ಉಳಿದುಕೊಂಡಿದ್ದರು. ಕುವೈಟಿಗೆ ಮರಳುವ ಕಾರಣದಿಂದ ಬೇಗನೆ ವ್ಯಾಕ್ಸಿನ್ ಹಾಕಿಸಿಕೊಂಡಿದ್ದರು. ಕೋವ್ಯಾಕ್ಸಿನ್ ಲಸಿಕೆ ಪಡೆದಿದ್ದ ಸಿರಾಜ್ ಗೆ ಎರಡು ಡೋಸ್ ಕೂಡ ಆಗಿತ್ತು. ಆದರೆ, ಜೂನ್ ಆರಂಭದಲ್ಲಿ ಕುವೈಟಿಗೆ ಮರಳಲು ವೀಸಾಗೆ ಅರ್ಜಿ ಸಲ್ಲಿಸಿದಾಗ, ಕುವೈಟಿನಿಂದ ನಿರಾಕರಣೆ ಆಗಿತ್ತು.


ಕುವೈಟ್ ದೇಶದಲ್ಲಿ ಕೋವ್ಯಾಕ್ಸಿನ್ ಲಸಿಕೆಗೆ ಮಾನ್ಯತೆ ಇಲ್ಲದಿರುವುದರಿಂದ ವೀಸಾ ನಿರಾಕರಣೆ ಆಗಿತ್ತು. ಇದರಿಂದ ತೀವ್ರ ಖಿನ್ನತೆಗೆ ಒಳಗಾಗಿದ್ದ ಸಿರಾಜ್, ತಾನಿನ್ನು ಕುವೈಟ್ ದೇಶಕ್ಕೆ ಹೋಗಲು ಸಾಧ್ಯವಾಗಲ್ಲ ಎಂದು ಚಿಂತೆಗೆ ಒಳಗಾಗಿದ್ದರು. ಅಲ್ಲದೆ, ಕುವೈಟಿಗೆ ತೆರಳಿ ತೀರಿಸುತ್ತೇನೆಂದು ಸಾಲವನ್ನೂ ಮಾಡಿಕೊಂಡಿದ್ದರು ಎಂದು ಸಿರಾಜ್ ಕುಟುಂಬಸ್ಥರು ತಿಳಿಸಿದ್ದಾರೆ.
ಕುವೈಟಿಗೆ ಬೇಗ ಹೋಗಬೇಕೆಂದು ಎರಡೂ ಡೋಸನ್ನು ಆದಷ್ಟುವ ಬೇಗ ಪಡೆದಿದ್ದರು. ಆದರೆ, ಇತ್ತೀಚೆಗೆ ಕೋವ್ಯಾಕ್ಸಿನ್ ಲಸಿಕೆ ಕುವೈಟಿನಲ್ಲಿ ಮಾನ್ಯತೆ ಇಲ್ಲವೆಂದು ಗೊತ್ತಾಗಿತ್ತು. ಆನಂತರ ಸಿರಾಜ್ ತೀವ್ರ ಚಿಂತೆಗೆ ಒಳಗಾಗಿದ್ದರು ಎಂದು ಅವರ ಸೋದರ ನಾಸಿರ್ ಹೇಳಿದ್ದಾರೆ.
Unable to fly back to Kuwait from Maharashtra, a man of Indian origin allegedly hanged himself to death. The man was unable to return to Kuwait as the COVID-19 vaccine he had taken is not valid in the Gulf country. The 45-year-old man took his life at his residence in Mahad city in Raigad district.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm