ಬ್ರೇಕಿಂಗ್ ನ್ಯೂಸ್
27-06-21 05:07 pm Headline Karnataka News Network ದೇಶ - ವಿದೇಶ
Photo credits : Dr Shyam Vishwanathan Pillai and Dr Jasna Jamal. (Photo source: Facebook/LinkedIn)
ದುಬೈ, ಜೂನ್ 27: ಕೇರಳ ಮೂಲದ ಇಬ್ಬರು ಆಯುರ್ವೇದ ವೈದ್ಯರಿಗೆ ಯುಎಇ ದೇಶದ ಗೋಲ್ಡನ್ ವೀಸಾ ದೊರೆತಿದೆ. ಡಾ.ಶ್ಯಾಮ ವಿಶ್ವನಾಥನ್ ಪಿಳ್ಳೆ ಮತ್ತು ಡಾ.ಜಸ್ನಾ ಜಮಾಲ್ ಇಂತಹ ಅವಕಾಶ ಪಡೆದವರು. ಇಬ್ಬರೂ ಕೇರಳದವರು ಎನ್ನುವುದು ಗಮನಾರ್ಹ ಸಂಗತಿ.
ವಿಶ್ವನಾಥನ್ ಕೇರಳದ ಕೊಲ್ಲಂ ಜಿಲ್ಲೆಯ ಮೂಲದವರು. 2001ರಲ್ಲಿ ದುಬೈಗೆ ತೆರಳಿದ್ದು ಅಲ್ಲಿಯೇ ವೈದ್ಯಕೀಯ ವೃತ್ತಿ ನಡೆಸುತ್ತಿದ್ದರು. ಪ್ರಸ್ತುತ ಅಬುಧಾಬಿಯಲ್ಲಿರುವ ವೈದ್ಯಶಾಲಾ ಸಂಸ್ಥೆಯಲ್ಲಿ ಸಿಇಒ ಆಗಿದ್ದಾರೆ.
ಜಸ್ನಾ ಜಮಾಲ್ ದುಬೈನ ಅಲ್ ಮಮ್ಜಾರ್ನಲ್ಲಿ ವಾಸಿಸುತ್ತಿದ್ದಾರೆ. ಮೂಲತಃ ಕೇರಳದ ತ್ರಿಶ್ಶೂರ್ ಜಿಲ್ಲೆಯವರು. 12 ವರ್ಷಗಳ ಹಿಂದೆಯೇ ಆಕೆ ಯುಎಇಗೆ ತೆರಳಿ ವಾಸವಿದ್ದರು. ಗೋಲ್ಡನ್ ವೀಸಾ ಹೊಂದಿರುವವರು ಆ ದೇಶದಲ್ಲಿ ವಾಸ ಮಾಡಬಹುದು, ಕೆಲಸ ಮಾಡಬಹುದು, ಓದಬಹುದು, ಹಾಗೆಯೇ ತಮ್ಮ ಉದ್ಯಮಗಳ ಮಾಲಿಕತ್ವವನ್ನೂ ಹೊಂದಬಹುದು. ಈ ವೀಸಾ ಸಹಜವಾಗಿ ನವೀಕರಣಗೊಳ್ಳುತ್ತದೆ.
Two Kerala-based Ayurvedic doctors joined the list of Indians who have received the UAE'S coveted Golden Visa, according to a report in Khaleej Times. Dr Shyam Vishwanathan Pillai and Dr Jasna Jamal were granted Golden Visas by the UAE's Federal Authority for Identity and Citizenship (ICA).
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 07:25 pm
HK News Staffer
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm
ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ ; ಒಂದು ವರ್ಷದ ಬಳಿಕ...
15-07-26 07:40 pm