ಬ್ರೇಕಿಂಗ್ ನ್ಯೂಸ್
29-06-21 12:36 pm Headline Karnataka News Network ದೇಶ - ವಿದೇಶ
ಶ್ರೀನಗರ್, ಜೂನ್ 29: ಭಾರತೀಯ ವಾಯುಸೇನೆ ನಿಯಂತ್ರಣದ ಜಮ್ಮು ವಿಮಾನ ನಿಲ್ದಾಣದಲ್ಲಿ ನಡೆದ ಡ್ರೋನ್ ದಾಳಿ ಪ್ರಕರಣವನ್ನು ಕೇಂದ್ರ ಗೃಹ ಸಚಿವಾಲಯವು ರಾಷ್ಟ್ರೀಯ ತನಿಖಾ ತಂಡ(ಎನ್ಐಎ)ಕ್ಕೆ ವಹಿಸಿದೆ.
ಜೂನ್ 27ರ ಭಾನುವಾರ ಬೆಳಗಿನ ಜಾವ 2 ಗಂಟೆ ಸುಮಾರಿಗೆ ಐದು ನಿಮಿಷಗಳ ಅಂತರದಲ್ಲಿ ಎರಡು ಸ್ಫೋಟ ಸಂಭವಿಸಿದ್ದು, ಇಬ್ಬರು ಭಾರತೀಯ ಸೇನಾ ಪಡೆ ಸಿಬ್ಬಂದಿ ಗಾಯಗೊಂಡಿದ್ದರು. ಬೆಳಗಿನ ಜಾವ 1.37ರ ಹೊತ್ತಿಗೆ ಮೊದಲ ಸ್ಫೋಟ ಸಂಭವಿಸಿದ್ದು, ಕಟ್ಟಡದ ತಾಂತ್ರಿಕ ವಿಭಾಗದಲ್ಲಿನ ಮೇಲ್ಛಾವಣಿಗೆ ಹಾನಿಯಾಗಿದೆ. ಬೆಳಗಿನ ಜಾವ 1.43ರ ಹೊತ್ತಿಗೆ ಒಂದೇ ಕಿಲೋ ಮೀಟರ್ ದೂರದಲ್ಲಿ ಇರುವ ಬಯಲು ಪ್ರದೇಶದಲ್ಲಿ ಎರಡನೇ ಸ್ಫೋಟ ಸಂಭವಿಸಿತ್ತು.





"ಭಾರತೀಯ ವಾಯು ನೆಲೆ ನಿಯಂತ್ರಣದ ಜಮ್ಮು ವಿಮಾನ ನಿಲ್ದಾಣದಲ್ಲಿ ಸಂಭವಿಸಿದ ಎರಡು ಲಘುಸ್ಫೋಟವು ಉಗ್ರರ ದಾಳಿಯಾಗಿದೆ," ಎಂದು ಜಮ್ಮು ಕಾಶ್ಮೀರ ಪೊಲೀಸ್ ಮುಖ್ಯಸ್ಥ ದಿಲ್ಬಾಗ್ ಸಿಂಗ್ ಸ್ಪಷ್ಟಪಡಸಿದ್ದರು. ಮೊದಲ ಬಾರಿಗೆ ಉಗ್ರರ ದಾಳಿಗೆ ಡ್ರೋನ್ ಬಳಕೆ ಆಗಿರುವುದು ಗೊತ್ತಾಗಿದ್ದು, ಈ ಡ್ರೋನ್ ದಾಳಿ ಹಿಂದೆ ಪಾಕಿಸ್ತಾನ ಉಗ್ರ ಸಂಘಟನೆ ಕೈವಾಡವಿರುವ ಬಗ್ಗೆ ಶಂಕೆ ವ್ಯಕ್ತವಾಗಿತ್ತು.
ಜಮ್ಮು ವಿಮಾನ ನಿಲ್ದಾಣದಲ್ಲಿ ನಡೆದ ಸ್ಫೋಟವು ಭಾರತೀಯ ಭದ್ರತೆಗೊಂದು ಸವಾಲು ಎನ್ನುವಂತಿದೆ. ಸರ್ಕಾರದ ಭದ್ರತಾ ನಿಯೋಜನೆಯನ್ನೇ ಅದು ಪ್ರಶ್ನೆ ಮಾಡುವ ಮಟ್ಟಿಗಿದೆ. "ಡ್ರೋನ್ ಮೂಲಕ ಸ್ಫೋಟಕವನ್ನು ಭಾರತೀಯ ವಾಯುನೆಲೆ ನಿಯಂತ್ರಣದ ವಿಮಾನ ನಿಲ್ದಾಣದಲ್ಲಿ ಹಾಕಲಾಗುತ್ತದೆ ಎಂದರೆ ನಮ್ಮ ಭದ್ರತಾ ವ್ಯವಸ್ಥೆ ಬಗ್ಗೆ ಮರುಪರಿಶೀಲನೆ ಮಾಡಿಕೊಳ್ಳಬೇಕಾಗುತ್ತದೆ," ಎಂದು ನಿವೃತ್ತ ಲೆಫ್ಟಿನೆಂಟ್ ಜನರಲ್ ದೀಪೇಂದ್ರ ಸಿಂಗ್ ಹೂಡಾ ಹೇಳಿದ್ದಾರೆ.
The government on Tuesday, June 29, 2021, handed over the probe into the drone attack on the Jammu air force station to the National Investigation Agency (NIA).
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm