ಬ್ರೇಕಿಂಗ್ ನ್ಯೂಸ್
29-06-21 12:44 pm Headline Karnataka News Network ದೇಶ - ವಿದೇಶ
ಶ್ರೀನಗರ, ಜೂನ್ 29: ಶ್ರೀನಗರದಲ್ಲಿ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯ ಟಾಪ್ ಕಮಾಂಡರ್ ಅಬ್ರಾರ್ ಎಂಬಾತನನ್ನು ಹತ್ಯೆ ಮಾಡಿದೆ ಎಂದು ತಿಳಿದುಬಂದಿದೆ.
ಶ್ರೀನಗರದ ಮಲ್ಹೋರಾ ಪರಿಂಪೋರಾದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಕಾಶ್ಮೀರದ ಐಜಿಪಿ ವಿಜಯ್ ಕುಮಾರ್ ಅವರು ಮಾಹಿತಿ ನೀಡಿದ್ದಾರೆ.
ಪರಿಂಪೋರಾದಲ್ಲಿ ಗುಂಡಿನ ದಾಳಿ ನಡೆಸಿ ಇಬ್ಬರು ಉಗ್ರರನ್ನು ಕೊಲ್ಲಲಾಗಿದೆ. ಉಗ್ರರು ಶಸ್ತ್ರಾಸ್ತ್ರಗಳನ್ನು ಹೆದ್ದಾರಿಗೆ ಸಾಗಿಸುತ್ತಿರುವ ಕುರಿತು ಪೊಲೀಸರಿಗೆ ದೊರೆತ ಮಾಹಿತಿ ಆಧಾರದ ಮೇಲೆ ಜೆಕೆಪಿ ಹಾಗೂ ಸಿಆರ್ಪಿಎಫ್ ಸಿಬ್ಬಂದಿ ನಿಯೋಜಿಸಿ ಪರಿಶೀಲನೆ ನಡೆಸಲಾಗಿತ್ತು.

ಪರಿಂಪೊರಾ ನಾಕಾ ಬಳಿ ಬರುತ್ತಿದ್ದ ವಾಹನವನ್ನು ತಡೆಹಿಡಿದು ವಿಚಾರಿಸಿದ್ದು, ಹಿಂದೆ ಕುಳಿತಿದ್ದ ವ್ಯಕ್ತಿ ಬ್ಯಾಗ್ನಲ್ಲಿ ಗ್ರೆನೇಡ್ ಇದ್ದದ್ದು ಕಂಡುಬಂದಿತ್ತು. ಕೂಡಲೇ ಅವರನ್ನು ಪೊಲೀಸ್ ಠಾಣೆಗೆ ಕರೆದೊಯ್ಯಲಾಯಿತು" ಎಂದು ಮಾಹಿತಿ ನೀಡಿದ್ದಾರೆ.
ವಿಚಾರಣೆಯಲ್ಲಿ, ಅವರ ಬಳಿ ಎಕೆ 47 ಶಸ್ತ್ರಾಸ್ತ್ರಗಳಿದ್ದು, ಅದನ್ನು ಅಡಗಿಸಿಟ್ಟಿರುವುದಾಗಿ ಮಾಹಿತಿ ನೀಡಿದ್ದರು. ಬಂಧಿತರೊಂದಿಗೆ ಮಲ್ಹೋರಾದ ಮನೆಯೊಂದಕ್ಕೆ ಭದ್ರತಾ ಸಿಬ್ಬಂದಿ ತೆರಳಿದ್ದು, ಆ ಸಂದರ್ಭ ಪೊಲೀಸರು ಹಾಗೂ ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದೆ.
ಈ ದಾಳಿಯಲ್ಲಿ ಮೂವರು ಸಿಆರ್ಪಿಎಫ್ ಸಿಬ್ಬಂದಿಗೆ ಗಾಯವಾಗಿದೆ. ಅಬ್ರಾರ್ ಎಂಬ ಎಲ್ಇಟಿ ಕಮಾಂಡರ್ ಸೇರಿದಂತೆ ಮತ್ತೊಬ್ಬ ವ್ಯಕ್ತಿ ಸಾವನ್ನಪ್ಪಿದ್ದಾನೆಂದು ತಿಳಿಸಿದ್ದಾರೆ.
Kashmir encounter: IGP Kashmir zone Vijay Kumar had said on Monday that LeT commander Nadeem Abrar was involved in "several killings" and that his arrest was a "big success" for the police forces.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm