ಬ್ರೇಕಿಂಗ್ ನ್ಯೂಸ್
29-06-21 12:44 pm Headline Karnataka News Network ದೇಶ - ವಿದೇಶ
ಶ್ರೀನಗರ, ಜೂನ್ 29: ಶ್ರೀನಗರದಲ್ಲಿ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯ ಟಾಪ್ ಕಮಾಂಡರ್ ಅಬ್ರಾರ್ ಎಂಬಾತನನ್ನು ಹತ್ಯೆ ಮಾಡಿದೆ ಎಂದು ತಿಳಿದುಬಂದಿದೆ.
ಶ್ರೀನಗರದ ಮಲ್ಹೋರಾ ಪರಿಂಪೋರಾದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಕಾಶ್ಮೀರದ ಐಜಿಪಿ ವಿಜಯ್ ಕುಮಾರ್ ಅವರು ಮಾಹಿತಿ ನೀಡಿದ್ದಾರೆ.
ಪರಿಂಪೋರಾದಲ್ಲಿ ಗುಂಡಿನ ದಾಳಿ ನಡೆಸಿ ಇಬ್ಬರು ಉಗ್ರರನ್ನು ಕೊಲ್ಲಲಾಗಿದೆ. ಉಗ್ರರು ಶಸ್ತ್ರಾಸ್ತ್ರಗಳನ್ನು ಹೆದ್ದಾರಿಗೆ ಸಾಗಿಸುತ್ತಿರುವ ಕುರಿತು ಪೊಲೀಸರಿಗೆ ದೊರೆತ ಮಾಹಿತಿ ಆಧಾರದ ಮೇಲೆ ಜೆಕೆಪಿ ಹಾಗೂ ಸಿಆರ್ಪಿಎಫ್ ಸಿಬ್ಬಂದಿ ನಿಯೋಜಿಸಿ ಪರಿಶೀಲನೆ ನಡೆಸಲಾಗಿತ್ತು.
ಪರಿಂಪೊರಾ ನಾಕಾ ಬಳಿ ಬರುತ್ತಿದ್ದ ವಾಹನವನ್ನು ತಡೆಹಿಡಿದು ವಿಚಾರಿಸಿದ್ದು, ಹಿಂದೆ ಕುಳಿತಿದ್ದ ವ್ಯಕ್ತಿ ಬ್ಯಾಗ್ನಲ್ಲಿ ಗ್ರೆನೇಡ್ ಇದ್ದದ್ದು ಕಂಡುಬಂದಿತ್ತು. ಕೂಡಲೇ ಅವರನ್ನು ಪೊಲೀಸ್ ಠಾಣೆಗೆ ಕರೆದೊಯ್ಯಲಾಯಿತು" ಎಂದು ಮಾಹಿತಿ ನೀಡಿದ್ದಾರೆ.
ವಿಚಾರಣೆಯಲ್ಲಿ, ಅವರ ಬಳಿ ಎಕೆ 47 ಶಸ್ತ್ರಾಸ್ತ್ರಗಳಿದ್ದು, ಅದನ್ನು ಅಡಗಿಸಿಟ್ಟಿರುವುದಾಗಿ ಮಾಹಿತಿ ನೀಡಿದ್ದರು. ಬಂಧಿತರೊಂದಿಗೆ ಮಲ್ಹೋರಾದ ಮನೆಯೊಂದಕ್ಕೆ ಭದ್ರತಾ ಸಿಬ್ಬಂದಿ ತೆರಳಿದ್ದು, ಆ ಸಂದರ್ಭ ಪೊಲೀಸರು ಹಾಗೂ ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದೆ.
ಈ ದಾಳಿಯಲ್ಲಿ ಮೂವರು ಸಿಆರ್ಪಿಎಫ್ ಸಿಬ್ಬಂದಿಗೆ ಗಾಯವಾಗಿದೆ. ಅಬ್ರಾರ್ ಎಂಬ ಎಲ್ಇಟಿ ಕಮಾಂಡರ್ ಸೇರಿದಂತೆ ಮತ್ತೊಬ್ಬ ವ್ಯಕ್ತಿ ಸಾವನ್ನಪ್ಪಿದ್ದಾನೆಂದು ತಿಳಿಸಿದ್ದಾರೆ.
Kashmir encounter: IGP Kashmir zone Vijay Kumar had said on Monday that LeT commander Nadeem Abrar was involved in "several killings" and that his arrest was a "big success" for the police forces.
11-09-25 10:11 pm
Bangalore Correspondent
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 10:42 pm
Mangaluru Correspondent
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm