ಬ್ರೇಕಿಂಗ್ ನ್ಯೂಸ್
29-06-21 01:17 pm Headline Karnataka News Network ದೇಶ - ವಿದೇಶ
Photo credits : ANI @ ANI
ಹಿಮಾಚಲ ಪ್ರದೇಶ, ಜೂನ್ 29: ಪಿಕಪ್ ವಾಹನವೊಂದು ಆಳವಾದ ಕಂದಕಕ್ಕೆ ಬಿದ್ದು 9 ಮಂದಿ ಸಾವನ್ನಪ್ಪಿರುವ ಘಟನೆ ಹಿಮಾಚಲ ಪ್ರದೇಶದ ಸಿರ್ಮೌರ್ ಜಿಲ್ಲೆಯಲ್ಲಿ ನಡೆದಿದೆ. ಮದುವೆ ಸಮಾರಂಭಕ್ಕೆ ಹೋಗುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ.
ಶಿಲ್ಲೈ ಉಪವಿಭಾಗದ, ಪಾವೊಂಟಾ ಸಾಹಿಬ್ ಗಡಿ ಬಳಿ ಇರುವ ಪಾಶೋಗ್ ಬಳಿ ನಿಯಂತ್ರಣ ಕಳೆದುಕೊಂಡ ಪಿಕಪ್ ಕಮರಿಗೆ ಬಿದ್ದಿದೆ ಎಂದು ಪಾವೊಂಟಾ ಪೊಲೀಸ್ ಅಧಿಕಾರಿ ಬೀರ್ ಬಹದ್ದೂರ್ ಹೇಳಿದ್ದಾರೆ. ಹಾಗೇ, ಸ್ಥಳೀಯ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಮೂವರಿಗೆ ಗಾಯಗಳಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ

ಇನ್ನು ಘಟನೆಯ ಬಗ್ಗೆ ಸಂತಾಪ ವ್ಯಕ್ತಪಡಿಸಿ ಪ್ರಧಾನಿ ಮಂತ್ರಿ ಕಚೇರಿ ಟ್ವೀಟ್ ಮಾಡಿದೆ. ಸಿರ್ಮೌರ್ ಅಪಘಾತದ ವಿಷಯ ಕೇಳಿ ತುಂಬ ನೋವಾಯಿತು. ಮೃತರ ಕುಟುಂಬಗಳಿಗೆ ಸಾಂತ್ವನಗಳು. ಹಾಗೇ, ಗಾಯಗೊಂಡವರು ಬೇಗನೇ ಗುಣಮುಖರಾಗಲೆಂದು ಹಾರೈಸುತ್ತೇವೆ. ಈ ದುರ್ಘಟನೆಯಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂಪಾಯಿ ನೀಡಲಾಗುವುದು. ಹಾಗೇ, ಗಾಯಗೊಂಡವರಿಗೆ ತಲಾ 50 ಸಾವಿರ ರೂ.ಕೊಡಲಾಗುವುದು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತಿಳಿಸಿದ್ದಾಗಿ ಟ್ವೀಟ್ನಲ್ಲಿ ಹೇಳಲಾಗಿದೆ.
Nine people died and three others were injured as a vehicle fell into a deep gorge in Himachal Pradesh’s Sirmaur district on Monday, an official said.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm