ಬ್ರೇಕಿಂಗ್ ನ್ಯೂಸ್
30-06-21 11:56 am Headline Karnataka News Network ದೇಶ - ವಿದೇಶ
ನವದೆಹಲಿ, ಜೂನ್ 30: ಇಲ್ಲಿನ ಫರ್ಶ್ ಬಜಾರ್ ಪ್ರದೇಶದ ಮನೆಯೊಂದರಲ್ಲಿ ಎಲ್ಪಿಜಿ ಸಿಲಿಂಡರ್ ಸ್ಫೋಟ ಸಂಭವಿಸಿದ್ದು, ಮಹಿಳೆ ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ ಎಂದು ದೆಹಲಿ ಅಗ್ನಿಶಾಮಕ ಸೇವೆಯ (ಡಿಎಫ್ಎಸ್) ಅಧಿಕಾರಿಗಳು ತಿಳಿಸಿದರು.
ಈ ಬಗ್ಗೆ ನಮಗೆ ಮಂಗಳವಾರ ತಡರಾತ್ರಿ ಸುಮಾರು 12.15ಕ್ಕೆ ಕ್ಕೆ ಕರೆ ಬಂದಿದೆ. ತಕ್ಷಣವೇ 9 ಅಗ್ನಿಶಾಮಕ ವಾಹನಗಳು ಘಟನಾ ಸ್ಥಳಕ್ಕೆ ತೆರಳಿದೆ. ಸಿಲಿಂಡರ್ ಸ್ಪೋಟದಿಂದಾಗಿ ಮನೆಯ ಮೇಲ್ಛಾವಣಿಯ ಒಂದು ಭಾಗ ಕುಸಿದಿದೆ’ ಎಂದು ಅವರು ಹೇಳಿದರು.
ಎಲ್ಪಿಜಿ ಗ್ಯಾಸ್ ಸಿಲಿಂಡರ್ ಸೋರಿಕೆಯಿಂದ ಬೆಂಕಿ ಕಾಣಿಸಿಕೊಂಡಿದ್ದು, ಹೊಗೆಯಿಂದಾಗಿ ನಾಲ್ಕು ಮಂದಿ ಮೃತಪಟ್ಟಿದ್ದಾರೆ. ಇನ್ನೊಬ್ಬ ವ್ಯಕ್ತಿಗೆ ಶೇಕಡ 25ರಷ್ಟು ಸುಟ್ಟ ಗಾಯಗಳಾಗಿವೆ. ಅವರನ್ನು ಹೆಗ್ಡೆವಾರ್ ಆಸ್ಪತ್ರೆಗೆ ದಾಖಲಿಸಲಾಗಿದೆ’ ಎಂದು ಡಿಎಫ್ಎಸ್ ನಿರ್ದೇಶಕ ಅತುಲ್ ಗರ್ಗ್ ಮಾಹಿತಿ ನೀಡಿದರು.
ಮೃತರನ್ನು ಮುನ್ನಿ ದೇವಿ(45), ನರೇಶ್(22), ಓಂಪ್ರಕಾಶ್(20) ಮತ್ತು ಸುಮನ್(18) ಎಂದು ಗುರುತಿಸಲಾಗಿದೆ. ಈ ಸಂಬಂಧ ತನಿಖೆ ಪ್ರಾರಂಭಿಸಲಾಗಿದೆ’ ಎಂದು ಅಧಿಕಾರಿಗಳು ಹೇಳಿದರು.
NEW DELHI Four people died while another sustained burn injuries following a cylinder blast at a house in Shahdara on Wednesday, Delhi Fire Service (DFS) officials said.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 07:25 pm
HK News Staffer
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm
ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ ; ಒಂದು ವರ್ಷದ ಬಳಿಕ...
15-07-26 07:40 pm