ಬ್ರೇಕಿಂಗ್ ನ್ಯೂಸ್
01-07-21 11:58 am Headline Karnataka News Network ದೇಶ - ವಿದೇಶ
ನವದೆಹಲಿ, ಜುಲೈ 01: ಇಂಧನ ಬೆಲೆ ಏರಿಕೆ ಬೆನ್ನಲ್ಲೇ ಕೇಂದ್ರ ಸರ್ಕಾರ ಗುರುವಾರ ಅಡುಗೆ ಅನಿಲ ಸಿಲಿಂಡರ್ ಬೆಲೆ ಹೆಚ್ಚಳ ಮಾಡಿದೆ. ಇಂಧನ ಬೆಲೆ ಏರಿಕೆಯಿಂದ ತತ್ತರಿಸಿರುವ ಜನರಿಗೆ ಇದು ಮತ್ತೊಂದು ಹೊರೆಯಾಗಲಿದೆ.
14.2 ಕೆ.ಜಿ. ಸಾಮರ್ಥ್ಯದ ಅಡುಗೆ ಅನಿಲ ಸಿಲಿಂಡರ್ ಬೆಲೆಯನ್ನು 25.50 ರೂಪಾಯಿ ಏರಿಕೆ ಮಾಡಿದ್ದು, ನವದೆಹಲಿಯಲ್ಲಿ ಅನಿಲ ಸಿಲಿಂಡರ್ ಬೆಲೆ 809 ರೂ ಇಂದ 834.50 ರೂಪಾಯಿಗೆ ಏರಿಕೆಯಾಗಿದೆ. 19 ಕೆ.ಜಿ ತೂಕದ ಸಿಲಿಂಡರ್ ಬೆಲೆಯನ್ನು 76 ರೂಪಾಯಿಗೆ ಏರಿಕೆ ಮಾಡಿದ್ದು, ದೆಹಲಿಯಲ್ಲಿ ಈ ಸಿಲಿಂಡರ್ ಬೆಲೆ 1,550ರೂಗೆ ತಲುಪಿದೆ.
ಪ್ರತಿ ತಿಂಗಳ ಮೊದಲ ದಿನ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಅನಿಲ ಸಿಲಿಂಡರ್ಗಳ ಬೆಲೆ ಪರಿಷ್ಕರಣೆ ಮಾಡುತ್ತವೆ. ಬೆಲೆ ಏರಿಕೆ ಮಾಡಬೇಕೇ ಬೇಡವೇ ಎಂಬುದನ್ನು ನಿರ್ಧರಿಸುತ್ತವೆ.

ಫೆಬ್ರವರಿ ಹಾಗೂ ಮಾರ್ಚ್ ತಿಂಗಳಿನಲ್ಲಿ ಅಡುಗೆ ಅನಿಲ ಬೆಲೆಯನ್ನು ಏರಿಕೆ ಮಾಡಲಾಗಿತ್ತು. ಏಪ್ರಿಲ್ನಲ್ಲಿ 10ರೂ ಬೆಲೆ ಇಳಿಕೆ ಮಾಡಲಾಗಿತ್ತು. ಮೇ ತಿಂಗಳಿನಲ್ಲಿ ಯಾವುದೇ ಪರಿಷ್ಕರಣೆ ಮಾಡಿರಲಿಲ್ಲ. ಇದೀಗ ಜುಲೈ ತಿಂಗಳಿನಲ್ಲಿ 25.50 ರೂ ಬೆಲೆ ಏರಿಕೆ ಮಾಡಲಾಗಿದೆ.

ಮೆಟ್ರೋ ಸಿಟಿಗಳಲ್ಲಿ ಎಲ್ಪಿಜಿ ಸಿಲಿಂಡರ್ ದರ ಹೀಗಿದೆ:
ನವದೆಹಲಿಯಲ್ಲಿ 809 ರೂ ಇಂದ 834.50 ರೂಪಾಯಿಗೆ ಏರಿಕೆಯಾಗಿದೆ.ಮುಂಬೈನಲ್ಲಿ ಕೂಡ 834.50 ರೂಪಾಯಿಗೆ ಏರಿಕೆಯಾಗಿದೆ.ಬೆಂಗಳೂರಿನಲ್ಲಿ ಸಿಲಿಂಡರ್ ಬೆಲೆ 812 ರೂ ಇದ್ದದ್ದು ಈಗ 836.50 ರೂಗೆ ಹೆಚ್ಚಳವಾಗಿದೆ.ಕೋಲ್ಕತ್ತಾದಲ್ಲಿ 835.50 ರೂ ಇದ್ದ ಸಿಲಿಂಡರ್ ಬೆಲೆ ಈಗ 861 ರೂಪಾಯಿಗೆ ಏರಿಕೆಯಾಗಿದೆ.
The price of non-subsidized LPG cylinders has been hiked by ₹25 effective from July 1. A domestic cylinder weighing 14.2 kg will now cost ₹834.50 in Delhi.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
16-01-26 12:31 pm
Mangalore Correspondent
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm