ಬ್ರೇಕಿಂಗ್ ನ್ಯೂಸ್
06-07-21 01:01 pm Headline Karnataka News Network ದೇಶ - ವಿದೇಶ
ನವದೆಹಲಿ, ಜುಲೈ 6 : ಕೇಂದ್ರ ಸಚಿವ ಸಂಪುಟ ವಿಸ್ತರಣೆ ಕುರಿತು ಊಹಾಪೋಹಗಳು ಎದ್ದಿರುವ ನಡುವೆಯೇ ಮಂಗಳವಾರ ಸಂಜೆ 5 ಗಂಟೆಗೆ ಹಿರಿಯ ಸಚಿವರು ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರೊಂದಿಗೆ ಆಯೋಜಿಸಲಾಗಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಸಭೆಯನ್ನು ದಿಢೀರ್ ರದ್ದು ಮಾಡಲಾಗಿದೆ.
ಸಚಿವರ ಕಾರ್ಯದಕ್ಷತೆ ಮತ್ತು ಭವಿಷ್ಯದ ಯೋಜನೆಗಳ ಕುರಿತು ಚರ್ಚಿಸಲು ಸಭೆ ಆಯೋಜಿಸಲಾಗಿತ್ತು ಎನ್ನಲಾಗಿದೆ. ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಧರ್ಮೇಂದ್ರ ಪ್ರಧಾನ್, ಪಹ್ಲಾದ ಜೋಷಿ, ಪಿಯೂಷ್ ಗೋಯಲ್ ಮತ್ತು ನರೇಂದ್ರ ಸಿಂಗ್ ತೋಮರ್ ಸಭೆಯಲ್ಲಿ ಭಾಗವಹಿಸುವ ನಿರೀಕ್ಷೆಯಿತ್ತು.
ಇದಕ್ಕೂ ಮುನ್ನ ಸೋಮವಾರ, ಪ್ರಧಾನಿ ಮೋದಿ ಅವರು ಅಮಿತ್ ಶಾ ಹಾಗೂ ಬಿಜೆಪಿ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಜೊತೆಗೆ ಸುದೀರ್ಘ ಮಾತುಕತೆ ನಡೆಸಿದ್ದರು. ಇದು ಸಂಪುಟ ವಿಸ್ತರಣೆ ಕುರಿತಾದ ಸುದೀರ್ಘ ಚಟುವಟಿಕೆಗಳಿಗೆ ಅಂತಿಮ ಸ್ಪರ್ಶ ನೀಡುವ ಉದ್ದೇಶದ ಸಭೆ ಎನ್ನಲಾಗಿದೆ.
ಜೂನ್ 20ರಿಂದಲೂ ಪ್ರಧಾನಿ ಮೋದಿ, ವಿವಿಧ ಸಚಿವಾಲಯಗಳ ಕಾರ್ಯವೈಖರಿ, ಪ್ರದರ್ಶನಗಳ ಪರಾಮರ್ಶನಾ ಸಭೆಗಳನ್ನು ನಡೆಸಿದ್ದರು. ಸಂಪುಟ ವಿಸ್ತರಣೆಗೆ ತಯಾರಿ ಪೂರ್ಣಗೊಂಡಿದ್ದು ಯಾವ ರಾಜ್ಯದಿಂದ ಯಾರನ್ನು ಸಚಿವರನ್ನಾಗಿ ಮಾಡಬೇಕು ಮತ್ತು ಯಾರನ್ನು ಕೈಬಿಡಬೇಕು ಎನ್ನುವ ಬಗ್ಗೆ ನಿರ್ಣಯ ಆಗಿದೆ. 2019ರಲ್ಲಿ ಅಧಿಕಾರಕ್ಕೆ ಬಂದ ಬಳಿಕ ಇದೇ ಮೊದಲ ಬಾರಿ ಸಂಪುಟ ವಿಸ್ತರಣೆ ಚಟುವಟಿಕೆ ನಡೆಯುತ್ತಿದೆ. ಒಟ್ಟು 28 ಸಚಿವ ಸ್ಥಾನಗಳು ಖಾಲಿ ಇದ್ದು, ಇದರಲ್ಲಿ ಕನಿಷ್ಠ 18 ಸ್ಥಾನ ಭರ್ತಿಯಾಗುವ ನಿರೀಕ್ಷೆಯಿದೆ. ಜುಲೈ 7 ಅಥವಾ 8ರಂದು ಸಂಪುಟ ವಿಸ್ತರಣೆ ಖಚಿತ ಎಂದು ಹೇಳಲಾಗುತ್ತಿದೆ.
PM Modi’s meeting with Amit Shah, JP Nadda, top ministers Rajnath Singh and others on Tuesday evening on the likely plans of Cabinet expansion has been canceled.
11-09-25 10:11 pm
Bangalore Correspondent
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 10:42 pm
Mangaluru Correspondent
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm