ಬ್ರೇಕಿಂಗ್ ನ್ಯೂಸ್
06-07-21 04:25 pm Headline Karnataka News Network ದೇಶ - ವಿದೇಶ
Photo credits : Shethepeople tv
ತೆಲಂಗಾಣ, ಜುಲೈ 06: ಸೆಲ್ಫಿ ತೆಗೆದುಕೊಳ್ಳುವ ಭರದಲ್ಲಿ ಕಾಲು ಜಾರಿ ಕೆರೆಗೆ ಬಿದ್ದು ಮೂವರು ಬಾಲಕಿಯರು ಸಾವನ್ನಪ್ಪಿರುವ ಘಟನೆ ತೆಲಂಗಾಣದ ನಿರ್ಮಲ್ ಜಿಲ್ಲೆಯಲ್ಲಿ ನಡೆದಿದೆ.
ಎಲ್ಕೆ ದಾದರಾವ್ ಮತ್ತು ಮಂಗಳಬಾಯಿ ದಂಪತಿ ನಿರ್ಮಲ್ ಜಿಲ್ಲೆಯ ನೂರು ವಲಯದ ಸಿಂಗಿಗಮ್ ಗ್ರಾಮದಲ್ಲಿ ವಾಸವಾಗಿದ್ದರು. ಇವರಿಗೆ ಸ್ಮಿತಾ, ವೈಶಾಲಿ ಎಂಬ ಇಬ್ಬರು ಹೆಣ್ಣು ಮಕ್ಕಳಿದ್ದರು. ತಮ್ಮ ತಾಯಿ ಜೊತೆ ಸೇರಿ ನಿನ್ನೆ ತೋಟಕ್ಕೆ ತೆರಳಿದ್ದಾರೆ. ಇವರೊಂದಿಗೆ ಸಂಬಂಧಿ ಅಂಜಲಿ ಕೂಡ ತೆರಳಿದ್ದಳು. ತೋಟದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಸುತ್ತಾಡಿರುವ ಮೂವರು ತದನಂತರ ಪಕ್ಕದ ಕೆರೆಗೆ ಹೋಗಿದ್ದಾರೆ.
ಮಕ್ಕಳು ಮನೆಗೆ ಬರುತ್ತಾರೆಂದು ತಾಯಿ ಅವರನ್ನ ಅಲ್ಲೇ ಬಿಟ್ಟು ತೆರಳಿದ್ದಾಳೆ. ಕೆರೆಯ ದಡದ ಮೇಲೆ ನಿಂತುಕೊಂಡು ಸೆಲ್ಫಿ ತೆಗೆದುಕೊಳ್ಳುತ್ತಿದ್ದಾಗ ಏಕಾಏಕಿ ಕಾಲು ಜಾರಿ ಬಿದ್ದಿರುವ ಪರಿಣಾಮ ಮೂವರು ಸಾವನ್ನಪ್ಪಿದ್ದಾರೆ. ಸ್ಮಿತಾ(17), ವೈಶಾಲಿ(14) ಹಾಗೂ ಅಂಜಲಿ(16) ದುರಂತ ಸಾವಿಗೀಡಾಗಿದ್ದಾರೆ. ಸಂಜೆಯಾದರು ಮಕ್ಕಳು ಮನೆಗೆ ಬರಲಿಲ್ಲ ಎಂದು ತಾಯಿ ಹುಡುಕಲು ತೆರಳಿದ್ದಾಗ ಅವರ ಮೃತದೇಹಗಳು ಕೆರೆಯಲ್ಲಿ ಕಾಣಿಸಿಕೊಂಡಿವೆ. ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
Three girls including two sisters drowned in a lake in the Nirmal district while allegedly trying to take selfies. The bodies of the three teenaged girls were found in the water body on the outskirts of Shingangam village after they went missing on Sunday evening, they said.
15-04-25 08:44 pm
Bangalore Correspondent
Kannada Journalist S K Shyamsundar Death: ಹಿರ...
15-04-25 12:51 pm
Hubballi encounter, PSI Annapurna: ಹುಬ್ಬಳ್ಳಿ...
14-04-25 09:48 pm
Bangalore Suicide: ಅಪಾರ್ಟ್ಮೆಂಟ್ನ ನಾಲ್ಕನೇ ಮಹ...
14-04-25 07:51 pm
Kannada comedy actor Bank Janardhan, Death: ಕ...
14-04-25 03:09 pm
15-04-25 04:40 pm
HK News Desk
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
ಕುರಾನ್ ಪ್ರತಿ, ಪೆನ್- ಪೇಪರ್ ಪಡೆದ ತಹಾವ್ವುರ್ ರಾಣಾ...
13-04-25 06:15 pm
Waqf clashes: ವಕ್ಫ್ ವಿರುದ್ಧ ಬೀದಿಗಿಳಿದ ಜನರು ;...
12-04-25 09:01 pm
15-04-25 09:57 pm
Mangalore Correspondent
Drowning, Surathkal Beach, Mangalore, News: ಮ...
15-04-25 09:21 pm
ಹರಿದ್ವಾರದಲ್ಲಿ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಜನ್ಮ...
14-04-25 09:20 pm
Drowning Ullal, Mangalore: ಉಳ್ಳಾಲದಲ್ಲಿ ಸಮುದ್ರ...
13-04-25 05:20 pm
ಮಂಗಳೂರಿಗೆ ಮತ್ತೊಂದು ವಂದೇ ಭಾರತ್ ರೈಲು ; ಪ್ರತ್ಯೇಕ...
13-04-25 01:27 pm
15-04-25 10:24 pm
HK News Desk
Pastor John Jebraj Arrest: ಇಬ್ಬರು ಹೆಣ್ಮಕ್ಕಳಿಗ...
15-04-25 06:17 pm
Mangalore Crime, Fire: ಕುಡಿದ ಮತ್ತಿನಲ್ಲಿ ಏಸಿಡ್...
15-04-25 05:13 pm
Mangalore CCB, Drugs, Crime: ಮಂಗಳೂರು ಸಿಸಿಬಿ ಪ...
12-04-25 10:52 pm
ಸರ್ಕಾರಿ ಅಧಿಕಾರಿ ಸೋಗಿನಲ್ಲಿ ನಕಲಿ ಕೋರ್ಟ್ ಆದೇಶ ಸೃ...
12-04-25 01:53 pm