ಬ್ರೇಕಿಂಗ್ ನ್ಯೂಸ್
30-07-20 11:45 am Correspondent ದೇಶ - ವಿದೇಶ
ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣಕ್ಕೆ ನಿತ್ಯ ಹೊಸ ಹೊಸ ಟ್ವಿಸ್ಟ್ ಗಳು ಸಿಗುತ್ತಿವೆ. ಕೆಲವರು ಇದು ಆತ್ಮಹತ್ಯೆ ಎಂದರೆ, ಇನ್ನೂ ಕೆಲವರು ಇದನ್ನು ಕೊಲೆ ಎಂದು ಬಣ್ಣಿಸುತ್ತಿದ್ದಾರೆ.
ಸುಶಾಂತ್ ಸಿಂಗ್ ಸಾವಿಗೆ ಮಾಜಿ ಪ್ರೇಯಸಿ ರಿಯಾ ಕೂಡ ಕಾರಣ ಎನ್ನುವ ಮಾತು ಕೇಳಿ ಬರುತ್ತಿದೆ.
ಹೀಗಿರುವಾಗಲೇ ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವು ಆತ್ಮಹತ್ಯೆಯಲ್ಲ, ಅದು ಕೊಲೆ ಎಂದು ಬಿಜೆಪಿ ಸಂಸದರೊಬ್ಬರು ಹೇಳಿದ್ದಾರೆ.
ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ಸುಶಾಂತ್ ಸಾವು ಕೊಲೆ ಎಂದು ಹೇಳಿದ್ದಾರೆ. ಈ ಸಂಬಂಧ ಟ್ವಿಟರ್ನಲ್ಲಿ 26 ಅಂಶಗಳಿರುವ ಪೋಟೋ ಪೋಸ್ಟ್ ಮಾಡಿದ್ಧಾರೆ.
ಸುಶಾಂತ್ ಕತ್ತಿನ ಭಾಗದಲ್ಲಿ ಆತ್ಮಹತ್ಯೆ ಮಾಡಿಕೊಂಡ ಯಾವುದೇ ಗುರುತು ಇರಲಿಲ್ಲ ಎಂದಿರುವ ಸ್ವಾಮಿ, ಬದಲಿಗೆ ಹತ್ಯೆ ಮಾಡಿದ್ದ ಗುರುತು ಇತ್ತು ಎಂದು ಟ್ವೀಟ್ ಮಾಡಿದ್ದಾರೆ
ಸುಶಾಂತ್ ಕಾಲು ಕೆಳಗೆ ಒಂದು ಚೇರ್ ಇದೆ. ಯಾರೋ ಸುಶಾಂತ್ನನ್ನು ನೇಣಿಗೇರಿಸಿ ಈ ಟೇಬಲ್ನನ್ನು ಆತನ ಕಾಲು ಕೆಳಗೆ ಇಟ್ಟಿದ್ದಾರೆ ಎಂದು ಸ್ವಾಮಿ ಹೇಳಿದ್ದಾರೆ.
ಇನ್ನು, ಸುಂಶಾತ್ ದೇಹದ ಮೇಲೆ ಥಳಿಸಿರುವ ಗುರುತುಗಳು ಇವೆ ಎಜೊತೆಗೆ ಆತನ ದೇಹದ ಮೇಲೆ ಥಳಿಸಿರುವ ಗುರುತುಗಳಿಗೆ ಎಂದ ಸ್ವಾಮಿ ಬಿಹಾರ ಸಿಎಂ ನಿತೀಶ್ ಕುಮಾರ್ ಜತೆ ಮಾತನಾಡಿ ಪ್ರಕರಣವನ್ನು ಸಿಬಿಐಗೆ ವಹಿಸಲು ಕೋರುವುದಾಗಿ ತಿಳಿಸಿದ್ದಾರೆ .
ನಟ ಶುಶಾಂತ್ ಸಿಂಗ್ ಪ್ರಕರಣವನ್ನು ಸಿಬಿಐ ಗೆ ವಹಿಸಬೇಕು ಎಂಬ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು ನಿರಾಕರಿಸಿದೆ.
ನಟ ಸುಶಾಂತ್ ಸಿಂಗ್ ರಜಪೂತ್ ಪ್ರಕರಣದ ತನಿಖೆಯನ್ನು ಸಿಬಿಐಗೆ ವರ್ಗಾಯಿಸಲು ಸುಪ್ರೀಂ ಕೋರ್ಟ್ ಗುರುವಾರ ನಿರಾಕರಿಸಿದೆ. "ಪೊಲೀಸರಿಗೆ ತನ್ನ ಕೆಲಸ ಮಾಡಲು ಅವಕಾಶ ನೀಡಬೇಕು ಮತ್ತು ಈ ಹಂತದಲ್ಲಿ ಸಿಬಿಐಗೆ ತನಿಖೆ ನೀಡಲು ಸಾಧ್ಯವಿಲ್ಲ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಎಸ್.ಎ. ಬೊಬ್ಡೆ ನೇತೃತ್ವದ ನ್ಯಾಯಪೀಠ ಸ್ಪಷ್ಟಪಡಿಸಿದೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm