ಬ್ರೇಕಿಂಗ್ ನ್ಯೂಸ್
30-07-20 11:45 am Correspondent ದೇಶ - ವಿದೇಶ
ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣಕ್ಕೆ ನಿತ್ಯ ಹೊಸ ಹೊಸ ಟ್ವಿಸ್ಟ್ ಗಳು ಸಿಗುತ್ತಿವೆ. ಕೆಲವರು ಇದು ಆತ್ಮಹತ್ಯೆ ಎಂದರೆ, ಇನ್ನೂ ಕೆಲವರು ಇದನ್ನು ಕೊಲೆ ಎಂದು ಬಣ್ಣಿಸುತ್ತಿದ್ದಾರೆ.
ಸುಶಾಂತ್ ಸಿಂಗ್ ಸಾವಿಗೆ ಮಾಜಿ ಪ್ರೇಯಸಿ ರಿಯಾ ಕೂಡ ಕಾರಣ ಎನ್ನುವ ಮಾತು ಕೇಳಿ ಬರುತ್ತಿದೆ.
ಹೀಗಿರುವಾಗಲೇ ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವು ಆತ್ಮಹತ್ಯೆಯಲ್ಲ, ಅದು ಕೊಲೆ ಎಂದು ಬಿಜೆಪಿ ಸಂಸದರೊಬ್ಬರು ಹೇಳಿದ್ದಾರೆ.
ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ಸುಶಾಂತ್ ಸಾವು ಕೊಲೆ ಎಂದು ಹೇಳಿದ್ದಾರೆ. ಈ ಸಂಬಂಧ ಟ್ವಿಟರ್ನಲ್ಲಿ 26 ಅಂಶಗಳಿರುವ ಪೋಟೋ ಪೋಸ್ಟ್ ಮಾಡಿದ್ಧಾರೆ.
ಸುಶಾಂತ್ ಕತ್ತಿನ ಭಾಗದಲ್ಲಿ ಆತ್ಮಹತ್ಯೆ ಮಾಡಿಕೊಂಡ ಯಾವುದೇ ಗುರುತು ಇರಲಿಲ್ಲ ಎಂದಿರುವ ಸ್ವಾಮಿ, ಬದಲಿಗೆ ಹತ್ಯೆ ಮಾಡಿದ್ದ ಗುರುತು ಇತ್ತು ಎಂದು ಟ್ವೀಟ್ ಮಾಡಿದ್ದಾರೆ
ಸುಶಾಂತ್ ಕಾಲು ಕೆಳಗೆ ಒಂದು ಚೇರ್ ಇದೆ. ಯಾರೋ ಸುಶಾಂತ್ನನ್ನು ನೇಣಿಗೇರಿಸಿ ಈ ಟೇಬಲ್ನನ್ನು ಆತನ ಕಾಲು ಕೆಳಗೆ ಇಟ್ಟಿದ್ದಾರೆ ಎಂದು ಸ್ವಾಮಿ ಹೇಳಿದ್ದಾರೆ.
ಇನ್ನು, ಸುಂಶಾತ್ ದೇಹದ ಮೇಲೆ ಥಳಿಸಿರುವ ಗುರುತುಗಳು ಇವೆ ಎಜೊತೆಗೆ ಆತನ ದೇಹದ ಮೇಲೆ ಥಳಿಸಿರುವ ಗುರುತುಗಳಿಗೆ ಎಂದ ಸ್ವಾಮಿ ಬಿಹಾರ ಸಿಎಂ ನಿತೀಶ್ ಕುಮಾರ್ ಜತೆ ಮಾತನಾಡಿ ಪ್ರಕರಣವನ್ನು ಸಿಬಿಐಗೆ ವಹಿಸಲು ಕೋರುವುದಾಗಿ ತಿಳಿಸಿದ್ದಾರೆ .
ನಟ ಶುಶಾಂತ್ ಸಿಂಗ್ ಪ್ರಕರಣವನ್ನು ಸಿಬಿಐ ಗೆ ವಹಿಸಬೇಕು ಎಂಬ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು ನಿರಾಕರಿಸಿದೆ.
ನಟ ಸುಶಾಂತ್ ಸಿಂಗ್ ರಜಪೂತ್ ಪ್ರಕರಣದ ತನಿಖೆಯನ್ನು ಸಿಬಿಐಗೆ ವರ್ಗಾಯಿಸಲು ಸುಪ್ರೀಂ ಕೋರ್ಟ್ ಗುರುವಾರ ನಿರಾಕರಿಸಿದೆ. "ಪೊಲೀಸರಿಗೆ ತನ್ನ ಕೆಲಸ ಮಾಡಲು ಅವಕಾಶ ನೀಡಬೇಕು ಮತ್ತು ಈ ಹಂತದಲ್ಲಿ ಸಿಬಿಐಗೆ ತನಿಖೆ ನೀಡಲು ಸಾಧ್ಯವಿಲ್ಲ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಎಸ್.ಎ. ಬೊಬ್ಡೆ ನೇತೃತ್ವದ ನ್ಯಾಯಪೀಠ ಸ್ಪಷ್ಟಪಡಿಸಿದೆ.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
18-06-25 09:54 pm
HK News Desk
ಖಾಸಗಿ ವಾಹನಗಳಿಗೆ ಫಾಸ್ಟ್ ಟ್ಯಾಗ್ ಮತ್ತಷ್ಟು ಸುಲಭ ;...
18-06-25 08:49 pm
NHAI, Kasaragod: ಕಾಸರಗೋಡು– ಕಣ್ಣೂರು ಮಧ್ಯೆ ಹೆದ್...
18-06-25 04:09 pm
ಕೊಲೆಗಡುಕ, ಬ್ಲಡಿ ಬಾಸ್ಟರ್ಡ್.. ಪಾಕ್ ಸೇನಾ ಮುಖ್ಯಸ್...
18-06-25 01:29 pm
ಇಸ್ರೇಲ್ ದಾಳಿಗೆ ಕಂಗೆಟ್ಟ ಟೆಹ್ರಾನ್ ; ಯುದ್ಧ ನಿಲ್ಲ...
17-06-25 11:02 pm
18-06-25 10:57 pm
Udupi Correspondent
Lokayukta Arrest, Mangalore: ಸಿಂಗಲ್ ಸೈಟ್ ನಕ್ಷ...
18-06-25 10:46 pm
Puttur News, Truck: ಸರಕು ಬಾಡಿಗೆ ಮಾಡಲು ಒಯ್ದಿದ್...
18-06-25 06:38 pm
NHRC, Dakshina Kannada, MLA Bharath Shetty: ಹ...
18-06-25 02:10 pm
Mangalore Accident, Jeppinamogaru, Aman Rao,...
18-06-25 10:24 am
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm