ಬ್ರೇಕಿಂಗ್ ನ್ಯೂಸ್
08-07-21 02:52 pm Headline Karnataka News Network ದೇಶ - ವಿದೇಶ
ಬಾಗ್ದಾದ್, ಜುಲೈ 08: ಇರಾಕ್ನಲ್ಲಿ ಅಮೆರಿಕ ರಾಯಭಾರ ಕಚೇರಿಯನ್ನು ಗುರಿಯಾಗಿಸಿ ಸರಣಿ ರಾಕೆಟ್, ಡ್ರೋನ್ ದಾಳಿ ನಡೆಸಲಾಗುತ್ತಿದೆ.
ಅಮೆರಿಕ ರಾಯಭಾರಿ ಕಚೇರಿ ಗುರಿಯಾಗಿಸಿ ಮೂರು ರಾಕೆಟ್ ದಾಳಿ ನಡೆದಿದೆ. ಇರಾಕ್ ಹಾಗೂ ಸಿರಿಯಾದಲ್ಲಿ ಅಮೆರಿಕ ನೆಲೆಯನ್ನು ಗುರಿಯಾಗಿಸಿಕೊಂಡು ರಾಕೆಟ್ ಹಾಗೂ ಡ್ರೋನ್ ದಾಳಿ ನಡೆಯುತ್ತಿದೆ.
ಅಮೆರಿಕ ರಾಯಭಾರಿ ಕಚೇರಿ ಮೇಲೆ ರಾಕೆಟ್ ಬಿದ್ದಿಲ್ಲ ಆದರೆ ಗರಿಷ್ಠ ಭದ್ರತೆಯ ಸುರಕ್ಷ ವಲಯದಲ್ಲಿ ಮೂರು ಪ್ರದೇಶಗಳನ್ನು ಗುರಿಯಾಗಿಸಲಾಗಿದೆ.
ಅಮೆರಿಕ ಸೇನಾ ನೆಲೆಯ ಮೇಲಿನ ದಾಳಿಯ ಹಿಂದಿನ ಹೊಣೆಯನ್ನು ಯಾರೂ ಹೊತ್ತುಕೊಂಡಿಲ್ಲ, ಆದರೆ ಇರಾನ್ ಪ್ರಾಯೋಜಿತ ಭಯೋತ್ಪಾದಕ ದಾಳಿ ಇರಬಹುದು ಎಂದು ಶಂಕೆ ವ್ಯಕ್ತಪಡಿಸಲಾಗಿದೆ.
ಕಳೆದ ತಿಂಗಳು ಇರಾಕ್-ಸಿರಿಯಾ ಗಡಿಯಲ್ಲಿ ಅಮೆರಿಕ ಸೈನ್ಯವು ದಾಳಿಯಲ್ಲಿ ನಾಲ್ವರನ್ನು ಹತ್ಯೆಗೈಯಲಾಗಿತ್ತು. ಇದರ ಪ್ರತೀಕಾರ ತೀರಿಸುವುದಾಗಿ ಭಯೋತ್ಪಾದಕರು ಹೇಳಿದ್ದರು.
ಪಶ್ಚಿಮ ಪ್ರಾಂತ್ಯದ ಅನ್ಬರ್ನಲ್ಲಿ ಬುಧವಾರದಂದು ಅಮೆರಿಕ ಸೇನಾ ನೆಲೆಯ ಮೇಲೆ 14 ರಾಕೆಟ್ಗಳನ್ನು ಹಾರಿಸಲಾಗಿತ್ತು, ಘಟನೆಯಲ್ಲಿ ಇಬ್ಬರು ಸೈನಿಕರು ಗಾಯಗೊಂಡಿದ್ದರು.
ಅಮೆರಿಕವು ಇರಾಕ್ನಲ್ಲಿ 2,500ರಷ್ಟು ಸೈನಿಕರನ್ನು ನಿಯೋಜಿಸಿದೆ. ಈ ವರ್ಷ 50ಕ್ಕೂ ಅಧಿಕ ಹೆಚ್ಚು ದಾಳಿ ನಡೆದಿದೆ. ಆದರೆ ಇತ್ತೀಚಿನ ಕೆಲವು ದಿನಗಳಲ್ಲಿ ನಿರಂತರ ದಾಳಿ ನಡೆಯುತ್ತಿದೆ.
Three rockets were fired at the US embassy in Iraq early Thursday (Jul 8), the Iraqi army said, at the end of a day marked by rocket and drone attacks on bases hosting American forces in Iraq and Syria.
15-04-25 08:44 pm
Bangalore Correspondent
Kannada Journalist S K Shyamsundar Death: ಹಿರ...
15-04-25 12:51 pm
Hubballi encounter, PSI Annapurna: ಹುಬ್ಬಳ್ಳಿ...
14-04-25 09:48 pm
Bangalore Suicide: ಅಪಾರ್ಟ್ಮೆಂಟ್ನ ನಾಲ್ಕನೇ ಮಹ...
14-04-25 07:51 pm
Kannada comedy actor Bank Janardhan, Death: ಕ...
14-04-25 03:09 pm
15-04-25 04:40 pm
HK News Desk
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
ಕುರಾನ್ ಪ್ರತಿ, ಪೆನ್- ಪೇಪರ್ ಪಡೆದ ತಹಾವ್ವುರ್ ರಾಣಾ...
13-04-25 06:15 pm
Waqf clashes: ವಕ್ಫ್ ವಿರುದ್ಧ ಬೀದಿಗಿಳಿದ ಜನರು ;...
12-04-25 09:01 pm
15-04-25 09:57 pm
Mangalore Correspondent
Drowning, Surathkal Beach, Mangalore, News: ಮ...
15-04-25 09:21 pm
ಹರಿದ್ವಾರದಲ್ಲಿ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಜನ್ಮ...
14-04-25 09:20 pm
Drowning Ullal, Mangalore: ಉಳ್ಳಾಲದಲ್ಲಿ ಸಮುದ್ರ...
13-04-25 05:20 pm
ಮಂಗಳೂರಿಗೆ ಮತ್ತೊಂದು ವಂದೇ ಭಾರತ್ ರೈಲು ; ಪ್ರತ್ಯೇಕ...
13-04-25 01:27 pm
15-04-25 10:24 pm
HK News Desk
Pastor John Jebraj Arrest: ಇಬ್ಬರು ಹೆಣ್ಮಕ್ಕಳಿಗ...
15-04-25 06:17 pm
Mangalore Crime, Fire: ಕುಡಿದ ಮತ್ತಿನಲ್ಲಿ ಏಸಿಡ್...
15-04-25 05:13 pm
Mangalore CCB, Drugs, Crime: ಮಂಗಳೂರು ಸಿಸಿಬಿ ಪ...
12-04-25 10:52 pm
ಸರ್ಕಾರಿ ಅಧಿಕಾರಿ ಸೋಗಿನಲ್ಲಿ ನಕಲಿ ಕೋರ್ಟ್ ಆದೇಶ ಸೃ...
12-04-25 01:53 pm