ಬ್ರೇಕಿಂಗ್ ನ್ಯೂಸ್
02-09-20 06:02 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟೆಂಬರ್ 02: ಜನಪ್ರಿಯ ಗೇಮ್ ಪಬ್ಜಿ ಸೇರಿದಂತೆ 117 ಚೀನೀ ಮೊಬೈಲ್ ಆ್ಯಪ್ಗಳನ್ನು ಕೇಂದ್ರ ಸರ್ಕಾರ ಬುಧವಾರ ನಿಷೇಧಿಸಿದೆ. ಭಾರತದ ಸಾರ್ವಭೌಮತ್ವ ಮತ್ತು ರಕ್ಷಣೆ, ರಾಜ್ಯದ ಸುರಕ್ಷತೆ ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಧಕ್ಕೆ ತರುವಂತಹ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ಮತ್ತು ತಂತ್ರಜ್ಞಾನ ಸಚಿವಾಲಯವು ಈ ಅಪ್ಲಿಕೇಶನ್ಗಳನ್ನು ನಿಷೇಧಿಸಿದೆ.
ಮೂರನೇ ಬಾರಿ ಕೇಂದ್ರ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ದಕ್ಷಿಣ ಕೊರಿಯಾ ಕಂಪನಿ ಅಭಿವೃದ್ಧಿ ಪಡಿಸಿದ ಪಬ್ಜಿ ನಿಷೇಧಿಸಬೇಕೆಂದು ಕೂಗು ಸಾಮಾಜಿಕ ಜಾಲತಾಣದಲ್ಲಿ ಈ ಹಿಂದಿನಿಂದಲೂ ಕೇಳಿ ಬಂದಿತ್ತು.
ಮಕ್ಕಳ ಮೆದುಳಿನ ಮೇಲೆ ಭಾರೀ ಪ್ರಭಾವ ಬೀರುತ್ತದೆ. ಯುವ ಜನತೆ ಹಾಳಾಗುತ್ತಿದ್ದಾರೆ ಹೀಗಾಗಿ ನಿಷೇಧಿಸಬೇಕೆಂದು ಜನ ಆಗ್ರಹಿಸಿದ್ದರು.
ಒಟ್ಟು 250 ಚೀನಿ ಅಪ್ಲಿಕೇಶನ್ಗಳ ಮೇಲೆ ಭಾರತ ನಿಗಾ ಇಟ್ಟಿದೆ. ರಾಷ್ಟ್ರೀಯ ಭದ್ರತೆಗೆ ಅಪಾಯಕಾರಿ ಮತ್ತು ಪ್ರಜೆಗಳ ಖಾಸಗಿತನವನ್ನು ದುರುಪಯೋಗ ಮಾಡುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಈ ಅಪ್ಲಿಕೇಶನ್ಗಳ ಮೇಲೆ ನಿಗಾ ಇಟ್ಟಿದೆ.
ಜುಲೈನಲ್ಲಿ ಚೀನಾಗೆ ಸೇರಿದ 59 ಅಪ್ಲಿಕೇಶನ್ ಗಳನ್ನು ದೇಶದಲ್ಲಿ ಬಳಕೆ ಮಾಡದಂತೆ ನಿಷೇಧ ವಿಧಿಸಲಾಗಿತ್ತು. ಇದೀಗ ಮತ್ತೆ 118 ಆ್ಯಪ್ಗಳ ಮೇಲೆ ನಿಷೇಧ ಹೇರುವ ಮೂಲಕ ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆಯನ್ನಿಟ್ಟಿದೆ.
ಈ ಕ್ರಮವು ಕೋಟಿ ದೇಶದ ಮೊಬೈಲ್ ಮತ್ತು ಇಂಟರ್ನೆಟ್ ಬಳಕೆದಾರರ ಹಿತಾಸಕ್ತಿಗಳನ್ನು ಕಾಪಾಡಲಿದ್ದು, ಭಾರತೀಯ ಸೈಬರ್ಪೇಸ್ನ ಸುರಕ್ಷತೆ, ಮತ್ತು ಸಾರ್ವಭೌಮತ್ವವನ್ನು ಖಚಿತಪಡಿಸಿಕೊಳ್ಳಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವಾಲಯದ ಹೇಳಿಕೆ ತಿಳಿಸಿದೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm