ಬ್ರೇಕಿಂಗ್ ನ್ಯೂಸ್
09-07-21 11:36 am Headline Karnataka News Network ದೇಶ - ವಿದೇಶ
ಬೆಂಗಳೂರು, ಜುಲೈ 09: ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 185,998,627ಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು 170,195,819 ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 174,216,337 ಪ್ರಕರಣಗಳು ಮುಕ್ತಾಯಗೊಂಡಿವೆ.
ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 45,674 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಒಟ್ಟಾರೆ ಸಂಖ್ಯೆಯು 30,709,557ಕ್ಕೇರಿದೆ. ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 405,057ಕ್ಕೆ ಏರಿಕೆಯಾಗಿದೆ, 29,843,825ಮಂದಿ ಚೇತರಿಕೆ ಹೊಂದಿದ್ದಾರೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.
ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ ಇಲ್ಲಿದೆ.




ವಿಶ್ವದೆಲ್ಲೆಡೆ ಕೊವಿಡ್19 ಪ್ರಕರಣಗಳು
ಜುಲೈ 08ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 185,998,627ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 4,020,518ಕ್ಕೇರಿದೆ. ಒಟ್ಟಾರೆ, 170,195,819 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 11,782,290 ಸಕ್ರಿಯ ಪಾಸಿಟಿವ್ 77,879 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 174,216,337 ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.
ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು
The world crossed a grim milestone on Wednesday, with Covid-19 deaths crossing the four million (40 lakh) mark. That is more than four times the number of deaths that happen in India in a normal year.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 07:25 pm
HK News Staffer
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm
ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ ; ಒಂದು ವರ್ಷದ ಬಳಿಕ...
15-07-26 07:40 pm