ಬ್ರೇಕಿಂಗ್ ನ್ಯೂಸ್
09-07-21 12:03 pm Headline Karnataka News Network ದೇಶ - ವಿದೇಶ
ನವದೆಹಲಿ, ಜುಲೈ 09: ನೂತನ ಆರೋಗ್ಯ ಸಚಿವರಾಗಿ ಮನ್ಸುಖ್ ಮಾಂಡವಿಯಾ ಗುರುವಾರ ಅಧಿಕಾರ ಸ್ವೀಕರಿಸಿದ್ದಾರೆ. ಅಧಿಕಾರ ಸ್ವೀಕಾರದ ಮೊದಲ ದಿನವೇ ಕೊರೊನಾ ಸೋಂಕಿನ ನಿರ್ವಹಣೆ ಸಂಬಂಧ ಹಲವು ಯೋಜನೆಗಳನ್ನು ಘೋಷಿಸಿದ್ದಾರೆ.
ಮೊಟ್ಟ ಮೊದಲನೆಯದಾಗಿ ಕೊರೊನಾ ಸೋಂಕಿನ ವಿರುದ್ಧ ಹೋರಾಟಕ್ಕೆ 23,123 ಕೋಟಿ ರೂಪಾಯಿ ತುರ್ತು ಪ್ಯಾಕೇಜನ್ನು ಬಿಡುಗಡೆ ಮಾಡುವುದಾಗಿ ಘೋಷಿಸಿದ್ದಾರೆ.
ಗುರುವಾರ ಆರೋಗ್ಯ ಸಚಿವರಾಗಿ ಮೊದಲ ಸಭೆ ನಡೆಸಿದ ಅವರು, ಆದ್ಯತೆಯಲ್ಲಿ, ದೇಶದಲ್ಲಿ ಕೊರೊನಾ ನಿರ್ವಹಣೆ ಸಂಬಂಧ ಕ್ರಮಗಳನ್ನು ತೆಗೆದುಕೊಳ್ಳುವುದಾಗಿ ತಿಳಿಸಿದರು. ಕೊರೊನಾ ಎರಡನೇ ಅಲೆಯಲ್ಲಿ ಸೃಷ್ಟಿಯಾದ ಸಮಸ್ಯೆಗಳನ್ನು ಎದುರಿಸಲು 23 ಸಾವಿರ ಕೋಟಿ ರೂಗಳ ಪ್ಯಾಕೇಜ್ ಬಿಡುಗಡೆ ಮಾಡಲಾಗುವುದು. ಈ ಪರಿಹಾರವನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜಂಟಿಯಾಗಿ ಬಳಸಲಿವೆ ಎಂದು ಹೇಳಿದರು.
"ಕೊರೊನಾ ವಿರುದ್ಧ ನಾವು ಸಾಮೂಹಿಕವಾಗಿ ಹೋರಾಡಬೇಕಿದೆ. ನಮ್ಮ ಮಿತಿಯ ಅವಧಿ ಗರಿಷ್ಠ ಒಂಬತ್ತು ತಿಂಗಳಾಗಿವೆ. ಕೊರೊನಾ ನಿರ್ವಹಣೆಯಲ್ಲಿ ಸಾಧ್ಯವಾದ ರೀತಿಯಲ್ಲಿ ರಾಜ್ಯಗಳಿಗೆ ನೆರವಾಗುವುದು ನಮ್ಮ ಕರ್ತವ್ಯವಾಗಿದೆ" ಎಂದು ತಿಳಿಸಿದರು.
"ಕೊರೊನಾ ಮೂರನೇ ಅಲೆಯಲ್ಲಿ ಮಕ್ಕಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ 736 ಜಿಲ್ಲೆಗಳಲ್ಲಿ ಮಕ್ಕಳ ಕೊರೊನಾ ಕೇಂದ್ರಗಳನ್ನು ತೆರೆಯಲಾಗುವುದು. 20 ಸಾವಿರ ಐಸಿಯು ಬೆಡ್ಗಳ ನಿರ್ಮಾಣ ಮಾಡಲಾಗುವುದು" ಎಂದು ಮಾಹಿತಿ ನೀಡಿದರು.
प्रधानमंत्री श्री @NarendraModi जी के नेतृत्व में देश कोरोना महामारी के मौजूदा खतरे की रोकथाम और प्रबंधन के लिए तैयार है।
— Mansukh Mandaviya (@mansukhmandviya) July 8, 2021
आज कैबिनेट ने ₹23,123 करोड़ का आवंटन करते हुए Emergency Response & Health System Preparedness Package: Phase-II को मंज़ूरी दी है। #CabinetDecisions pic.twitter.com/7j6a7sRnc2
The Centre on Thursday approved a Rs 23,000 crore emergency response package for combating the Covid-19 pandemic.
11-09-25 10:11 pm
Bangalore Correspondent
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 10:42 pm
Mangaluru Correspondent
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm