ಬ್ರೇಕಿಂಗ್ ನ್ಯೂಸ್
02-09-20 07:15 pm Headline Karnataka News Network ದೇಶ - ವಿದೇಶ
ಹೈದರಾಬಾದ್, ಸೆಪ್ಟೆಂಬರ್. 2: ತೆಲಂಗಾಣ ಮೂಲದ ವ್ಯಕ್ತಿ ಪಾಸ್ಪೋರ್ಟ್ ಇಲ್ಲದೆಯೇ 16 ವರ್ಷಗಳ ಬಳಿಕ ದುಬೈನಿಂದ ವಾಪಾಸ್ಸಾಗಿದ್ದು, ಕಳೆದ 16 ವರ್ಷಗಳಲ್ಲಿ ದುಬೈನಲ್ಲಿ ಸಿಲುಕಿಕೊಂಡಿದ್ದ ಅವರಿಗೆ 29 ಲಕ್ಷ ರೂ ನಷ್ಟು ದಂಡ ವಿಧಿಸಲಾಗಿತ್ತು.
ನೀಲ ಯಲ್ಲಯ್ಯ ಚಿಂತಮಾನಪಳ್ಳಿಯವರು, 2004ರಲ್ಲಿ ಕೆಲಸಕ್ಕೆಂದು ದುಬೈಗೆ ಹೋಗಿದ್ದರು. ಬಳಿಕ ಕೆಲವು ಸನ್ನಿವೇಶಗಳು ಅವರನ್ನು ಅಲ್ಲಿಯೇ ಉಳಿದುಕೊಳ್ಳುವಂತೆ ಮಾಡಿತು. ಜೈನ್ ಸೇವಾ ಮಿಷನ್ ಸ್ವಯಂಸೇವಕರಾದ ರೂಪೇಶ್ ಮೆಹ್ತಾ ಎಂಬುವವರು ಅವರಿಗೆ ಸಹಾಯ ಮಾಡಿದ್ದು, ದುಬೈನಲ್ಲಿರುವ ಭಾರತೀಯ ಕೌನ್ಸುಲೇಟ್ನಲ್ಲಿ ತಾತ್ಕಾಲಿಕ ಪಾಸ್ಪೋರ್ಟ್ ಪಡೆದು ಅವರನ್ನು ಕರೆತರಲಾಗಿದೆ.
ಯಲ್ಲಯ್ಯ ಅವರ ಪತ್ನಿ ಒತ್ತಾಯದ ಮೇರೆಗೆ ಹೈದರಾಬಾದ್ ಕಚೇರಿಯಲ್ಲಿ ಹಳೆಯ ಪಾಸ್ಪೋರ್ಟ್ ಪಡೆಯಲಾಯಿತು. ಅವರಿಗೆ ಉಚಿತ ವಿಮಾನ ಟಿಕೆಟ್ ನೀಡಿ ಕರೆಸಿಕೊಳ್ಳಲಾಯಿತು.ಅವರ ವೀಸಾ ಅವಧಿ ಮುಗಿದು ಕೂಡ ಅಲ್ಲಿಯೇ ಇದ್ದ ಕಾರಣ ನಿತ್ಯ 500 ರೂ.ನಷ್ಟು ಇಲ್ಲಿಯವರೆಗೆ 29 ಲಕ್ಷದಷ್ಟು ದಂಡ ವಿಧಿಸಲಾಗಿತ್ತು. ದುಬೈ ಸರ್ಕಾರ ಆ ದಂಡವನ್ನು ಮನ್ನಾ ಮಾಡಿದೆ.
ಅವರು ಸೋಮವಾರ ಸಂಜೆ ತೆಲಂಗಾಣವನ್ನು ತಲುಪಿದ್ದು, ಸದ್ಯ ಹೋಂ ಕ್ವಾರಂಟೈನ್ನಲ್ಲಿರಲು ಅವಕಾಶ ಮಾಡಿಕೊಡಲಾಗಿದೆ. ಯಲ್ಲಯ್ಯ ಅವರು ದುಬೈಗೆ ಹೊರಡುವ ಸಂದರ್ಭದಲ್ಲಿ ಮಗಳು ಇನ್ನೂ ಚಿಕ್ಕವಳು. ಈಗ ಆಕೆ ಒಂದು ಮಗುವಿನ ತಾಯಿಯಾಗಿದ್ದಾಳೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm