ಬ್ರೇಕಿಂಗ್ ನ್ಯೂಸ್
02-09-20 07:15 pm Headline Karnataka News Network ದೇಶ - ವಿದೇಶ
ಹೈದರಾಬಾದ್, ಸೆಪ್ಟೆಂಬರ್. 2: ತೆಲಂಗಾಣ ಮೂಲದ ವ್ಯಕ್ತಿ ಪಾಸ್ಪೋರ್ಟ್ ಇಲ್ಲದೆಯೇ 16 ವರ್ಷಗಳ ಬಳಿಕ ದುಬೈನಿಂದ ವಾಪಾಸ್ಸಾಗಿದ್ದು, ಕಳೆದ 16 ವರ್ಷಗಳಲ್ಲಿ ದುಬೈನಲ್ಲಿ ಸಿಲುಕಿಕೊಂಡಿದ್ದ ಅವರಿಗೆ 29 ಲಕ್ಷ ರೂ ನಷ್ಟು ದಂಡ ವಿಧಿಸಲಾಗಿತ್ತು.
ನೀಲ ಯಲ್ಲಯ್ಯ ಚಿಂತಮಾನಪಳ್ಳಿಯವರು, 2004ರಲ್ಲಿ ಕೆಲಸಕ್ಕೆಂದು ದುಬೈಗೆ ಹೋಗಿದ್ದರು. ಬಳಿಕ ಕೆಲವು ಸನ್ನಿವೇಶಗಳು ಅವರನ್ನು ಅಲ್ಲಿಯೇ ಉಳಿದುಕೊಳ್ಳುವಂತೆ ಮಾಡಿತು. ಜೈನ್ ಸೇವಾ ಮಿಷನ್ ಸ್ವಯಂಸೇವಕರಾದ ರೂಪೇಶ್ ಮೆಹ್ತಾ ಎಂಬುವವರು ಅವರಿಗೆ ಸಹಾಯ ಮಾಡಿದ್ದು, ದುಬೈನಲ್ಲಿರುವ ಭಾರತೀಯ ಕೌನ್ಸುಲೇಟ್ನಲ್ಲಿ ತಾತ್ಕಾಲಿಕ ಪಾಸ್ಪೋರ್ಟ್ ಪಡೆದು ಅವರನ್ನು ಕರೆತರಲಾಗಿದೆ.
ಯಲ್ಲಯ್ಯ ಅವರ ಪತ್ನಿ ಒತ್ತಾಯದ ಮೇರೆಗೆ ಹೈದರಾಬಾದ್ ಕಚೇರಿಯಲ್ಲಿ ಹಳೆಯ ಪಾಸ್ಪೋರ್ಟ್ ಪಡೆಯಲಾಯಿತು. ಅವರಿಗೆ ಉಚಿತ ವಿಮಾನ ಟಿಕೆಟ್ ನೀಡಿ ಕರೆಸಿಕೊಳ್ಳಲಾಯಿತು.ಅವರ ವೀಸಾ ಅವಧಿ ಮುಗಿದು ಕೂಡ ಅಲ್ಲಿಯೇ ಇದ್ದ ಕಾರಣ ನಿತ್ಯ 500 ರೂ.ನಷ್ಟು ಇಲ್ಲಿಯವರೆಗೆ 29 ಲಕ್ಷದಷ್ಟು ದಂಡ ವಿಧಿಸಲಾಗಿತ್ತು. ದುಬೈ ಸರ್ಕಾರ ಆ ದಂಡವನ್ನು ಮನ್ನಾ ಮಾಡಿದೆ.
ಅವರು ಸೋಮವಾರ ಸಂಜೆ ತೆಲಂಗಾಣವನ್ನು ತಲುಪಿದ್ದು, ಸದ್ಯ ಹೋಂ ಕ್ವಾರಂಟೈನ್ನಲ್ಲಿರಲು ಅವಕಾಶ ಮಾಡಿಕೊಡಲಾಗಿದೆ. ಯಲ್ಲಯ್ಯ ಅವರು ದುಬೈಗೆ ಹೊರಡುವ ಸಂದರ್ಭದಲ್ಲಿ ಮಗಳು ಇನ್ನೂ ಚಿಕ್ಕವಳು. ಈಗ ಆಕೆ ಒಂದು ಮಗುವಿನ ತಾಯಿಯಾಗಿದ್ದಾಳೆ.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm