ಬ್ರೇಕಿಂಗ್ ನ್ಯೂಸ್
02-09-20 07:15 pm Headline Karnataka News Network ದೇಶ - ವಿದೇಶ
ಹೈದರಾಬಾದ್, ಸೆಪ್ಟೆಂಬರ್. 2: ತೆಲಂಗಾಣ ಮೂಲದ ವ್ಯಕ್ತಿ ಪಾಸ್ಪೋರ್ಟ್ ಇಲ್ಲದೆಯೇ 16 ವರ್ಷಗಳ ಬಳಿಕ ದುಬೈನಿಂದ ವಾಪಾಸ್ಸಾಗಿದ್ದು, ಕಳೆದ 16 ವರ್ಷಗಳಲ್ಲಿ ದುಬೈನಲ್ಲಿ ಸಿಲುಕಿಕೊಂಡಿದ್ದ ಅವರಿಗೆ 29 ಲಕ್ಷ ರೂ ನಷ್ಟು ದಂಡ ವಿಧಿಸಲಾಗಿತ್ತು.
ನೀಲ ಯಲ್ಲಯ್ಯ ಚಿಂತಮಾನಪಳ್ಳಿಯವರು, 2004ರಲ್ಲಿ ಕೆಲಸಕ್ಕೆಂದು ದುಬೈಗೆ ಹೋಗಿದ್ದರು. ಬಳಿಕ ಕೆಲವು ಸನ್ನಿವೇಶಗಳು ಅವರನ್ನು ಅಲ್ಲಿಯೇ ಉಳಿದುಕೊಳ್ಳುವಂತೆ ಮಾಡಿತು. ಜೈನ್ ಸೇವಾ ಮಿಷನ್ ಸ್ವಯಂಸೇವಕರಾದ ರೂಪೇಶ್ ಮೆಹ್ತಾ ಎಂಬುವವರು ಅವರಿಗೆ ಸಹಾಯ ಮಾಡಿದ್ದು, ದುಬೈನಲ್ಲಿರುವ ಭಾರತೀಯ ಕೌನ್ಸುಲೇಟ್ನಲ್ಲಿ ತಾತ್ಕಾಲಿಕ ಪಾಸ್ಪೋರ್ಟ್ ಪಡೆದು ಅವರನ್ನು ಕರೆತರಲಾಗಿದೆ.
ಯಲ್ಲಯ್ಯ ಅವರ ಪತ್ನಿ ಒತ್ತಾಯದ ಮೇರೆಗೆ ಹೈದರಾಬಾದ್ ಕಚೇರಿಯಲ್ಲಿ ಹಳೆಯ ಪಾಸ್ಪೋರ್ಟ್ ಪಡೆಯಲಾಯಿತು. ಅವರಿಗೆ ಉಚಿತ ವಿಮಾನ ಟಿಕೆಟ್ ನೀಡಿ ಕರೆಸಿಕೊಳ್ಳಲಾಯಿತು.ಅವರ ವೀಸಾ ಅವಧಿ ಮುಗಿದು ಕೂಡ ಅಲ್ಲಿಯೇ ಇದ್ದ ಕಾರಣ ನಿತ್ಯ 500 ರೂ.ನಷ್ಟು ಇಲ್ಲಿಯವರೆಗೆ 29 ಲಕ್ಷದಷ್ಟು ದಂಡ ವಿಧಿಸಲಾಗಿತ್ತು. ದುಬೈ ಸರ್ಕಾರ ಆ ದಂಡವನ್ನು ಮನ್ನಾ ಮಾಡಿದೆ.
ಅವರು ಸೋಮವಾರ ಸಂಜೆ ತೆಲಂಗಾಣವನ್ನು ತಲುಪಿದ್ದು, ಸದ್ಯ ಹೋಂ ಕ್ವಾರಂಟೈನ್ನಲ್ಲಿರಲು ಅವಕಾಶ ಮಾಡಿಕೊಡಲಾಗಿದೆ. ಯಲ್ಲಯ್ಯ ಅವರು ದುಬೈಗೆ ಹೊರಡುವ ಸಂದರ್ಭದಲ್ಲಿ ಮಗಳು ಇನ್ನೂ ಚಿಕ್ಕವಳು. ಈಗ ಆಕೆ ಒಂದು ಮಗುವಿನ ತಾಯಿಯಾಗಿದ್ದಾಳೆ.
16-10-25 09:04 pm
Bangalore Correspondent
ನವೆಂಬರಲ್ಲಿ ಅಧಿಕಾರ ಬಿಡಲು ಹೈಕಮಾಂಡ್ ಹೇಳಿಲ್ಲ, ಸಿದ...
16-10-25 04:44 pm
ಆರೆಸ್ಸೆಸ್ ಚಟುವಟಿಕೆ ನಿಷೇಧ ; ಸಚಿವ ಪ್ರಿಯಾಂಕ ಖರ್ಗ...
16-10-25 04:40 pm
ರಾಜ್ಯದಲ್ಲಿ 800 ಸರಕಾರಿ ಶಾಲೆ ಕರ್ನಾಟಕ ಪಬ್ಲಿಕ್ ಶಾ...
15-10-25 10:59 pm
ದೀಪಾವಳಿಗೆ ಹೆಚ್ಚುವರಿ ರೈಲು ; ಮಂಗಳೂರು- ಬೆಂಗಳೂರು,...
15-10-25 03:35 pm
16-10-25 10:52 pm
HK News Desk
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
ಟ್ರಂಪ್ ಒತ್ತಡ ನಡುವೆಯೇ ಭಾರತದಲ್ಲಿ ಗೂಗಲ್ ಸಂಸ್ಥೆ ಭ...
14-10-25 10:33 pm
ಹಮಾಸ್ - ಇಸ್ರೇಲ್ ಶಾಂತಿ ಒಪ್ಪಂದ ; ಎರಡು ವರ್ಷಗಳ ಅಕ...
14-10-25 11:22 am
16-10-25 10:37 pm
Mangalore Correspondent
ತಲೆಮರೆಸಿಕೊಂಡ ಆರೋಪಿಗಳ ಬೆನ್ನುಬಿದ್ದ ಮಂಗಳೂರು ಪೊಲೀ...
16-10-25 08:26 pm
ಪ್ರಿಯಾಂಕ ಖರ್ಗೆ ಮಾತು ಸರಿಯಾಗಿಯೇ ಇದೆ, ಸಮಾಜದಲ್ಲಿ...
16-10-25 05:09 pm
ತೆಂಕುತಿಟ್ಟಿನ ಪ್ರಸಿದ್ಧ ಭಾಗವತ, ಗಾನ ಕೋಗಿಲೆ ದಿನೇಶ...
16-10-25 01:11 pm
Pumpwell Kankandy Road close: ಪಂಪ್ವೆಲ್ - ಕಂಕ...
15-10-25 05:36 pm
15-10-25 04:51 pm
Bangalore Correspondent
ನಿಡ್ಡೋಡಿ ಮನೆಯಲ್ಲಿ ಗ್ಯಾಂಗ್ ರೇಪ್ ಸಂಚು ; ನಾಲ್ವರು...
15-10-25 12:00 pm
ಅಮಲಿಗಾಗಿ ಯುವಕರಿಗೆ ಕಫ್ ಸಿರಪ್ ಮಾರಾಟ ದಂಧೆ ; ದಾವಣ...
14-10-25 04:44 pm
ರುಪಾಯಿಗೆ ನಾಲ್ಕು ಪಟ್ಟು ಯುಕೆ ಪೌಂಡ್ ಕರೆನ್ಸಿಯ ಆಮಿ...
14-10-25 11:19 am
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm