ಬ್ರೇಕಿಂಗ್ ನ್ಯೂಸ್
02-09-20 07:15 pm Headline Karnataka News Network ದೇಶ - ವಿದೇಶ
ಹೈದರಾಬಾದ್, ಸೆಪ್ಟೆಂಬರ್. 2: ತೆಲಂಗಾಣ ಮೂಲದ ವ್ಯಕ್ತಿ ಪಾಸ್ಪೋರ್ಟ್ ಇಲ್ಲದೆಯೇ 16 ವರ್ಷಗಳ ಬಳಿಕ ದುಬೈನಿಂದ ವಾಪಾಸ್ಸಾಗಿದ್ದು, ಕಳೆದ 16 ವರ್ಷಗಳಲ್ಲಿ ದುಬೈನಲ್ಲಿ ಸಿಲುಕಿಕೊಂಡಿದ್ದ ಅವರಿಗೆ 29 ಲಕ್ಷ ರೂ ನಷ್ಟು ದಂಡ ವಿಧಿಸಲಾಗಿತ್ತು.
ನೀಲ ಯಲ್ಲಯ್ಯ ಚಿಂತಮಾನಪಳ್ಳಿಯವರು, 2004ರಲ್ಲಿ ಕೆಲಸಕ್ಕೆಂದು ದುಬೈಗೆ ಹೋಗಿದ್ದರು. ಬಳಿಕ ಕೆಲವು ಸನ್ನಿವೇಶಗಳು ಅವರನ್ನು ಅಲ್ಲಿಯೇ ಉಳಿದುಕೊಳ್ಳುವಂತೆ ಮಾಡಿತು. ಜೈನ್ ಸೇವಾ ಮಿಷನ್ ಸ್ವಯಂಸೇವಕರಾದ ರೂಪೇಶ್ ಮೆಹ್ತಾ ಎಂಬುವವರು ಅವರಿಗೆ ಸಹಾಯ ಮಾಡಿದ್ದು, ದುಬೈನಲ್ಲಿರುವ ಭಾರತೀಯ ಕೌನ್ಸುಲೇಟ್ನಲ್ಲಿ ತಾತ್ಕಾಲಿಕ ಪಾಸ್ಪೋರ್ಟ್ ಪಡೆದು ಅವರನ್ನು ಕರೆತರಲಾಗಿದೆ.
ಯಲ್ಲಯ್ಯ ಅವರ ಪತ್ನಿ ಒತ್ತಾಯದ ಮೇರೆಗೆ ಹೈದರಾಬಾದ್ ಕಚೇರಿಯಲ್ಲಿ ಹಳೆಯ ಪಾಸ್ಪೋರ್ಟ್ ಪಡೆಯಲಾಯಿತು. ಅವರಿಗೆ ಉಚಿತ ವಿಮಾನ ಟಿಕೆಟ್ ನೀಡಿ ಕರೆಸಿಕೊಳ್ಳಲಾಯಿತು.ಅವರ ವೀಸಾ ಅವಧಿ ಮುಗಿದು ಕೂಡ ಅಲ್ಲಿಯೇ ಇದ್ದ ಕಾರಣ ನಿತ್ಯ 500 ರೂ.ನಷ್ಟು ಇಲ್ಲಿಯವರೆಗೆ 29 ಲಕ್ಷದಷ್ಟು ದಂಡ ವಿಧಿಸಲಾಗಿತ್ತು. ದುಬೈ ಸರ್ಕಾರ ಆ ದಂಡವನ್ನು ಮನ್ನಾ ಮಾಡಿದೆ.
ಅವರು ಸೋಮವಾರ ಸಂಜೆ ತೆಲಂಗಾಣವನ್ನು ತಲುಪಿದ್ದು, ಸದ್ಯ ಹೋಂ ಕ್ವಾರಂಟೈನ್ನಲ್ಲಿರಲು ಅವಕಾಶ ಮಾಡಿಕೊಡಲಾಗಿದೆ. ಯಲ್ಲಯ್ಯ ಅವರು ದುಬೈಗೆ ಹೊರಡುವ ಸಂದರ್ಭದಲ್ಲಿ ಮಗಳು ಇನ್ನೂ ಚಿಕ್ಕವಳು. ಈಗ ಆಕೆ ಒಂದು ಮಗುವಿನ ತಾಯಿಯಾಗಿದ್ದಾಳೆ.
08-05-25 11:07 pm
Bangalore Correspondent
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
Special Poojas, Indian Army, Minister Ramalin...
07-05-25 04:07 pm
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
09-05-25 06:49 pm
HK News Desk
India Pak War: ಭಾರತ ವಾಯುಪಡೆಯಿಂದ ಭೀಕರ ಪ್ರತಿದಾಳ...
09-05-25 12:33 pm
India - Pak War update: ಪಾಕಿಸ್ತಾನದ ಎಫ್ -16, ಎ...
09-05-25 12:00 am
New Pope, Robert Francis Prevost;140 ಕೋಟಿ ಸದಸ...
08-05-25 11:44 pm
Pak drone-missile attack; ಚೈನಾ ಮೇಡ್ ಲಾಹೋರ್ ಏರ...
08-05-25 04:57 pm
09-05-25 11:07 pm
Mangalore Correspondent
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
Ullal accident, Mangalore: ರಸ್ತೆ ದಾಟುತ್ತಿದ್ದ...
08-05-25 10:54 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm