ಬ್ರೇಕಿಂಗ್ ನ್ಯೂಸ್
12-07-21 04:06 pm Headline Karnataka News Network ದೇಶ - ವಿದೇಶ
ಚೆನ್ನೈ, ಜುಲೈ 12: ತಮಿಳುನಾಡಿನಲ್ಲಿ ರಾಜಕೀಯ ಪ್ರವೇಶ ಮಾಡುತ್ತಾರೆಂದು ಕಳೆದ ಒಂದು ವರ್ಷದಿಂದ ಸೆನ್ಸೇಶನ್ ಸೃಷ್ಟಿ ಮಾಡಿದ್ದ ಸೂಪರ್ ಸ್ಟಾರ್ ರಜನಿಕಾಂತ್ ತಮ್ಮ ರಾಜಕೀಯ ಪಾರ್ಟಿಯನ್ನೇ ವಿಸರ್ಜನೆ ಮಾಡಿದ್ದು, ಭವಿಷ್ಯದಲ್ಲಿ ರಾಜಕೀಯಕ್ಕೆ ಬರುವುದೂ ಇಲ್ಲ ಎಂದು ಪ್ರಕಟಿಸಿದ್ದಾರೆ.
ರಜನಿ ಮಕ್ಕಳ್ ಮಂದ್ರಮ್ ಎನ್ನುವ ಪಕ್ಷವನ್ನು ವರ್ಷದ ಹಿಂದಷ್ಟೇ ರಜನಿಕಾಂತ್ ಸ್ಥಾಪನೆ ಮಾಡಿದ್ದರು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರೆಂಬ ಮಾತುಗಳೂ ಕೇಳಿಬಂದಿದ್ದವು. ಆದರೆ, ರಜನಿ ಆರೋಗ್ಯದಲ್ಲಿ ಏರುಪೇರು ಆಗಿದ್ದರಿಂದ ಚುನಾವಣೆಯಲ್ಲಿ ಸ್ಪರ್ಧಿಸಿರಲಿಲ್ಲ.

ಈಗ ವರ್ಷ ಕಳೆಯುತ್ತಲೇ ರಾಜಕೀಯ ಪಕ್ಷವನ್ನೇ ವಿಸರ್ಜಿಸುವುದಾಗಿ ಹೇಳಿ ಅಭಿಮಾನಿಗಳಿಗೆ ಅಚ್ಚರಿ ಮೂಡಿಸಿದ್ದಾರೆ. ಕೊರೊನಾ ಲಾಕ್ಡೌನ್ ಮತ್ತಿತರ ಕಾರಣಗಳಿಂದ ನಾವು ನಿರೀಕ್ಷೆ ಮಾಡಿದ್ದು ಸಾಧ್ಯವಾಗಲಿಲ್ಲ. ಹೀಗಾಗಿ ಭವಿಷ್ಯದಲ್ಲಿ ರಾಜಕೀಯಕ್ಕೆ ಕಾಲಿಡದಿರಲು ನಿರ್ಧರಿಸಿದ್ದೇನೆ ಎಂದು ರಜನಿ ಹೇಳಿದ್ದಾರೆ.
ಅಭಿಮಾನಿಗಳ ಸಭೆಯಲ್ಲಿ ಈ ಹೇಳಿಕೆಯನ್ನು ರಜನಿಕಾಂತ್ ನೀಡಿದ್ದಾರೆ. ಸಾಮಾಜಿಕ ಕೆಲಸ ಮುಂದುವರಿಸುವುದಕ್ಕಾಗಿ ರಜನಿ ಫ್ಯಾನ್ಸ್ ಫೋರಂ ಎನ್ನುವ ಹೆಸರಿನ ಅಭಿಮಾನಿಗಳ ಸಂಘ ಇರಲಿದೆ. ಅಮೆರಿಕದಲ್ಲಿ ಆರೋಗ್ಯ ತಪಾಸಣೆಗೆ ತೆರಳಿದ್ದ ರಜನಿಕಾಂತ್ ವಾರದ ಹಿಂದಷ್ಟೇ ಚೆನ್ನೈಗೆ ಮರಳಿದ್ದರು.
Rajinikanth said he had no intention of entering politics in the future and office-bearers of Rajini Makkal Mandram would continue to serve the public as part of Rajinikanth Fan Club Association.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
16-01-26 12:31 pm
Mangalore Correspondent
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm