ಬ್ರೇಕಿಂಗ್ ನ್ಯೂಸ್
12-07-21 04:06 pm Headline Karnataka News Network ದೇಶ - ವಿದೇಶ
ಚೆನ್ನೈ, ಜುಲೈ 12: ತಮಿಳುನಾಡಿನಲ್ಲಿ ರಾಜಕೀಯ ಪ್ರವೇಶ ಮಾಡುತ್ತಾರೆಂದು ಕಳೆದ ಒಂದು ವರ್ಷದಿಂದ ಸೆನ್ಸೇಶನ್ ಸೃಷ್ಟಿ ಮಾಡಿದ್ದ ಸೂಪರ್ ಸ್ಟಾರ್ ರಜನಿಕಾಂತ್ ತಮ್ಮ ರಾಜಕೀಯ ಪಾರ್ಟಿಯನ್ನೇ ವಿಸರ್ಜನೆ ಮಾಡಿದ್ದು, ಭವಿಷ್ಯದಲ್ಲಿ ರಾಜಕೀಯಕ್ಕೆ ಬರುವುದೂ ಇಲ್ಲ ಎಂದು ಪ್ರಕಟಿಸಿದ್ದಾರೆ.
ರಜನಿ ಮಕ್ಕಳ್ ಮಂದ್ರಮ್ ಎನ್ನುವ ಪಕ್ಷವನ್ನು ವರ್ಷದ ಹಿಂದಷ್ಟೇ ರಜನಿಕಾಂತ್ ಸ್ಥಾಪನೆ ಮಾಡಿದ್ದರು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರೆಂಬ ಮಾತುಗಳೂ ಕೇಳಿಬಂದಿದ್ದವು. ಆದರೆ, ರಜನಿ ಆರೋಗ್ಯದಲ್ಲಿ ಏರುಪೇರು ಆಗಿದ್ದರಿಂದ ಚುನಾವಣೆಯಲ್ಲಿ ಸ್ಪರ್ಧಿಸಿರಲಿಲ್ಲ.
ಈಗ ವರ್ಷ ಕಳೆಯುತ್ತಲೇ ರಾಜಕೀಯ ಪಕ್ಷವನ್ನೇ ವಿಸರ್ಜಿಸುವುದಾಗಿ ಹೇಳಿ ಅಭಿಮಾನಿಗಳಿಗೆ ಅಚ್ಚರಿ ಮೂಡಿಸಿದ್ದಾರೆ. ಕೊರೊನಾ ಲಾಕ್ಡೌನ್ ಮತ್ತಿತರ ಕಾರಣಗಳಿಂದ ನಾವು ನಿರೀಕ್ಷೆ ಮಾಡಿದ್ದು ಸಾಧ್ಯವಾಗಲಿಲ್ಲ. ಹೀಗಾಗಿ ಭವಿಷ್ಯದಲ್ಲಿ ರಾಜಕೀಯಕ್ಕೆ ಕಾಲಿಡದಿರಲು ನಿರ್ಧರಿಸಿದ್ದೇನೆ ಎಂದು ರಜನಿ ಹೇಳಿದ್ದಾರೆ.
ಅಭಿಮಾನಿಗಳ ಸಭೆಯಲ್ಲಿ ಈ ಹೇಳಿಕೆಯನ್ನು ರಜನಿಕಾಂತ್ ನೀಡಿದ್ದಾರೆ. ಸಾಮಾಜಿಕ ಕೆಲಸ ಮುಂದುವರಿಸುವುದಕ್ಕಾಗಿ ರಜನಿ ಫ್ಯಾನ್ಸ್ ಫೋರಂ ಎನ್ನುವ ಹೆಸರಿನ ಅಭಿಮಾನಿಗಳ ಸಂಘ ಇರಲಿದೆ. ಅಮೆರಿಕದಲ್ಲಿ ಆರೋಗ್ಯ ತಪಾಸಣೆಗೆ ತೆರಳಿದ್ದ ರಜನಿಕಾಂತ್ ವಾರದ ಹಿಂದಷ್ಟೇ ಚೆನ್ನೈಗೆ ಮರಳಿದ್ದರು.
Rajinikanth said he had no intention of entering politics in the future and office-bearers of Rajini Makkal Mandram would continue to serve the public as part of Rajinikanth Fan Club Association.
11-09-25 10:11 pm
Bangalore Correspondent
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 10:42 pm
Mangaluru Correspondent
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm