ಬ್ರೇಕಿಂಗ್ ನ್ಯೂಸ್
12-07-21 04:06 pm Headline Karnataka News Network ದೇಶ - ವಿದೇಶ
ಚೆನ್ನೈ, ಜುಲೈ 12: ತಮಿಳುನಾಡಿನಲ್ಲಿ ರಾಜಕೀಯ ಪ್ರವೇಶ ಮಾಡುತ್ತಾರೆಂದು ಕಳೆದ ಒಂದು ವರ್ಷದಿಂದ ಸೆನ್ಸೇಶನ್ ಸೃಷ್ಟಿ ಮಾಡಿದ್ದ ಸೂಪರ್ ಸ್ಟಾರ್ ರಜನಿಕಾಂತ್ ತಮ್ಮ ರಾಜಕೀಯ ಪಾರ್ಟಿಯನ್ನೇ ವಿಸರ್ಜನೆ ಮಾಡಿದ್ದು, ಭವಿಷ್ಯದಲ್ಲಿ ರಾಜಕೀಯಕ್ಕೆ ಬರುವುದೂ ಇಲ್ಲ ಎಂದು ಪ್ರಕಟಿಸಿದ್ದಾರೆ.
ರಜನಿ ಮಕ್ಕಳ್ ಮಂದ್ರಮ್ ಎನ್ನುವ ಪಕ್ಷವನ್ನು ವರ್ಷದ ಹಿಂದಷ್ಟೇ ರಜನಿಕಾಂತ್ ಸ್ಥಾಪನೆ ಮಾಡಿದ್ದರು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರೆಂಬ ಮಾತುಗಳೂ ಕೇಳಿಬಂದಿದ್ದವು. ಆದರೆ, ರಜನಿ ಆರೋಗ್ಯದಲ್ಲಿ ಏರುಪೇರು ಆಗಿದ್ದರಿಂದ ಚುನಾವಣೆಯಲ್ಲಿ ಸ್ಪರ್ಧಿಸಿರಲಿಲ್ಲ.
ಈಗ ವರ್ಷ ಕಳೆಯುತ್ತಲೇ ರಾಜಕೀಯ ಪಕ್ಷವನ್ನೇ ವಿಸರ್ಜಿಸುವುದಾಗಿ ಹೇಳಿ ಅಭಿಮಾನಿಗಳಿಗೆ ಅಚ್ಚರಿ ಮೂಡಿಸಿದ್ದಾರೆ. ಕೊರೊನಾ ಲಾಕ್ಡೌನ್ ಮತ್ತಿತರ ಕಾರಣಗಳಿಂದ ನಾವು ನಿರೀಕ್ಷೆ ಮಾಡಿದ್ದು ಸಾಧ್ಯವಾಗಲಿಲ್ಲ. ಹೀಗಾಗಿ ಭವಿಷ್ಯದಲ್ಲಿ ರಾಜಕೀಯಕ್ಕೆ ಕಾಲಿಡದಿರಲು ನಿರ್ಧರಿಸಿದ್ದೇನೆ ಎಂದು ರಜನಿ ಹೇಳಿದ್ದಾರೆ.
ಅಭಿಮಾನಿಗಳ ಸಭೆಯಲ್ಲಿ ಈ ಹೇಳಿಕೆಯನ್ನು ರಜನಿಕಾಂತ್ ನೀಡಿದ್ದಾರೆ. ಸಾಮಾಜಿಕ ಕೆಲಸ ಮುಂದುವರಿಸುವುದಕ್ಕಾಗಿ ರಜನಿ ಫ್ಯಾನ್ಸ್ ಫೋರಂ ಎನ್ನುವ ಹೆಸರಿನ ಅಭಿಮಾನಿಗಳ ಸಂಘ ಇರಲಿದೆ. ಅಮೆರಿಕದಲ್ಲಿ ಆರೋಗ್ಯ ತಪಾಸಣೆಗೆ ತೆರಳಿದ್ದ ರಜನಿಕಾಂತ್ ವಾರದ ಹಿಂದಷ್ಟೇ ಚೆನ್ನೈಗೆ ಮರಳಿದ್ದರು.
Rajinikanth said he had no intention of entering politics in the future and office-bearers of Rajini Makkal Mandram would continue to serve the public as part of Rajinikanth Fan Club Association.
15-04-25 08:44 pm
Bangalore Correspondent
Kannada Journalist S K Shyamsundar Death: ಹಿರ...
15-04-25 12:51 pm
Hubballi encounter, PSI Annapurna: ಹುಬ್ಬಳ್ಳಿ...
14-04-25 09:48 pm
Bangalore Suicide: ಅಪಾರ್ಟ್ಮೆಂಟ್ನ ನಾಲ್ಕನೇ ಮಹ...
14-04-25 07:51 pm
Kannada comedy actor Bank Janardhan, Death: ಕ...
14-04-25 03:09 pm
15-04-25 04:40 pm
HK News Desk
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
ಕುರಾನ್ ಪ್ರತಿ, ಪೆನ್- ಪೇಪರ್ ಪಡೆದ ತಹಾವ್ವುರ್ ರಾಣಾ...
13-04-25 06:15 pm
Waqf clashes: ವಕ್ಫ್ ವಿರುದ್ಧ ಬೀದಿಗಿಳಿದ ಜನರು ;...
12-04-25 09:01 pm
15-04-25 09:57 pm
Mangalore Correspondent
Drowning, Surathkal Beach, Mangalore, News: ಮ...
15-04-25 09:21 pm
ಹರಿದ್ವಾರದಲ್ಲಿ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಜನ್ಮ...
14-04-25 09:20 pm
Drowning Ullal, Mangalore: ಉಳ್ಳಾಲದಲ್ಲಿ ಸಮುದ್ರ...
13-04-25 05:20 pm
ಮಂಗಳೂರಿಗೆ ಮತ್ತೊಂದು ವಂದೇ ಭಾರತ್ ರೈಲು ; ಪ್ರತ್ಯೇಕ...
13-04-25 01:27 pm
15-04-25 10:24 pm
HK News Desk
Pastor John Jebraj Arrest: ಇಬ್ಬರು ಹೆಣ್ಮಕ್ಕಳಿಗ...
15-04-25 06:17 pm
Mangalore Crime, Fire: ಕುಡಿದ ಮತ್ತಿನಲ್ಲಿ ಏಸಿಡ್...
15-04-25 05:13 pm
Mangalore CCB, Drugs, Crime: ಮಂಗಳೂರು ಸಿಸಿಬಿ ಪ...
12-04-25 10:52 pm
ಸರ್ಕಾರಿ ಅಧಿಕಾರಿ ಸೋಗಿನಲ್ಲಿ ನಕಲಿ ಕೋರ್ಟ್ ಆದೇಶ ಸೃ...
12-04-25 01:53 pm