ಬ್ರೇಕಿಂಗ್ ನ್ಯೂಸ್
13-07-21 12:51 pm Headline Karnataka News Network ದೇಶ - ವಿದೇಶ
ಬಾಗ್ದಾದ್, ಜುಲೈ 13: ದಕ್ಷಿಣ ಇರಾಕ್ ಪ್ರದೇಶದಲ್ಲಿ ಇರುವ ಕೊರೊನಾವೈರಸ್ ಆಸ್ಪತ್ರೆಯ ವಾರ್ಡಿನಲ್ಲಿ ಸಂಭವಿಸಿರುವ ಅಗ್ನಿ ಅವಘಡದಲ್ಲಿ 54 ಮಂದಿ ಪ್ರಾಣ ಬಿಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ದಕ್ಷಿಣದ ನಾಸಿರಿಯಾ ನಗರದ ಅಲ್-ಹುಸೇನ್ ಆಸ್ಪತ್ರೆಯಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಮೃತಪಟ್ಟವರ ಮೈಯಲ್ಲಿ ತೀವ್ರವಾದ ಸುಟ್ಟ ಗಾಯಗಳಾಗಿವೆ. 54 ಮಂದಿ ಮೃತಪಟ್ಟಿದ್ದು, ಇನ್ನೂ ಹಲವರ ಸ್ಥಿತಿ ಗಂಭೀರವಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.



3 ತಿಂಗಳ ಹಿಂದೆಯಷ್ಟೇ ಹೊಸ ವಾರ್ಡ್:
ಕಳೆದ ಮೂರು ತಿಂಗಳ ಹಿಂದೆಯಷ್ಟೇ ತೆರೆಯಲಾದ ಹೊಸ ವಾರ್ಡ್ನಲ್ಲಿ 70 ಹಾಸಿಗೆಗಳಿವೆ ಎಂದು ಇಬ್ಬರು ವೈದ್ಯಕೀಯ ಅಧಿಕಾರಿಗಳು ತಿಳಿಸಿದ್ದಾರೆ. ಆರೋಗ್ಯ ಸಚಿವಾಲಯವು ಬೆಂಕಿಯ ಕಾರಣದ ಬಗ್ಗೆ ಅಧಿಕೃತ ಅಂಕಿ-ಸಂಖ್ಯೆಯ ಬಗ್ಗೆ ಮಾಹಿತಿ ನೀಡಿಲ್ಲ.
ಅಗ್ನಿ ಅವಘಡ ನಡೆದ ಸಂದರ್ಭದಲ್ಲಿ ಕೊವಿಡ್-19 ವಾರ್ಡಿನಲ್ಲಿ ರೋಗಿಗಳು ಹಾಗೂ ವೈದ್ಯಕೀಯ ಸಿಬ್ಬಂದಿ ಸೇರಿದಂತೆ 63 ಜನರಿದ್ದರು ಎಂದು ಧಿ ಖಾರ್ ಆರೋಗ್ಯ ಇಲಾಖೆಯ ವಕ್ತಾರ ಅಮ್ಮರ್ ಅಲ್-ಜಮಿಲಿ ಸ್ಥಳೀಯ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಕೊವಿಡ್-19 ಆಸ್ಪತ್ರೆಯ ವಾರ್ಡ್ ಅನ್ನು ವೇಗವಾಗಿ ಹೊತ್ತಿಕೊಳ್ಳುವ ವಸ್ತುಗಳಿಂದಲೇ ಕಟ್ಟಲಾಗಿದೆ. ಈ ಹಿನ್ನೆಲೆಯಲ್ಲಿ ವಾರ್ಡ್ ಬೆಂಕಿಗೆ ಆಹುತಿಯಾಗಿದೆ ಎಂದು ಇರಾಕ್ನ ನಾಗರಿಕ ರಕ್ಷಣಾ ವಿಭಾಗದ ಮುಖ್ಯಸ್ಥ ಮೇಜರ್ ಜನರಲ್ ಖಾಲಿದ್ ಬೋಹನ್ ಪತ್ರಿಕೆಗಳಿಗೆ ಹೇಳಿಕೆ ನೀಡಿದ್ದಾರೆ.
The death toll from the fire at a COVID-19 hospital ward in Iraq's Nasiriyah has increased to 54, the health department of the southern province of Dhi Qar has said.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 07:25 pm
HK News Staffer
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm
ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ ; ಒಂದು ವರ್ಷದ ಬಳಿಕ...
15-07-26 07:40 pm