ಬ್ರೇಕಿಂಗ್ ನ್ಯೂಸ್
13-07-21 02:50 pm Headline Karnataka News Network ದೇಶ - ವಿದೇಶ
ಜೈಪುರ, ಜುಲೈ 13: ಧರ್ಮವನ್ನು ಹೊರತುಪಡಿಸಿ ಭಾರತೀಯರೆಲ್ಲರ ಡಿಎನ್ಎ ಒಂದೇ. ಆಚರಣೆಯ ಆಧಾರದಲ್ಲಿ ಅವರನ್ನು ಬೇರ್ಪಡಿಸಲು ಸಾಧ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಇತ್ತೀಚೆಗೆ ಹೇಳಿಕೆ ನೀಡಿದ್ದರು. ಇದನ್ನು ಆಕ್ಷೇಪಿಸಿ ಪ್ರತಿಕ್ರಿಯೆ ನೀಡಿರುವ ವಿಶ್ವ ಹಿಂದು ಪರಿಷತ್ ನಾಯಕಿ ಸಾಧ್ವಿ ಪ್ರಾಚಿ, ಗೋಮಾಂಸ ತಿನ್ನುವವರ ಡಿಎನ್ಎ ಹಿಂದೂಗಳಲ್ಲಿ ಎಂದಿಗೂ ಕಂಡುಬರುವುದಿಲ್ಲ ಎಂದು ತಿರುಗೇಟು ನೀಡಿದ್ದಾರೆ.
ರಾಜಸ್ಥಾನದ ದೌಸಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಸಾಧ್ವಿ , ಎಲ್ಲ ಭಾರತೀಯರು ಒಂದೇ ಡಿಎನ್ಎ ಹಂಚಿಕೊಂಡಿರಬಹುದು. ಆದರೆ, ಗೋಮಾಂಸ ತಿನ್ನುವವರ ಡಿಎನ್ಎ ನಮ್ಮವರ ನಡುವೆ ಕಂಡುಬರಲು ಸಾಧ್ಯವಿಲ್ಲ ಎಂದಿದ್ದಾರೆ.
ಇದೇ ವೇಳೆ ಸಾಧ್ವಿ ಜನಸಂಖ್ಯೆ ನಿಯಂತ್ರಣ ಕ್ರಮಕ್ಕೂ ಒತ್ತಾಯಿಸಿದ್ದಾರೆ. 'ದೇಶದಲ್ಲಿ ಜನಸಂಖ್ಯಾ ನಿಯಂತ್ರಣಕ್ಕೆ ಕಾನೂನು ಜಾರಿಯಾಗಬೇಕು. ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿರುವವರಿಂದ ಮತ ಚಲಾಯಿಸುವ ಹಕ್ಕೂ ಸೇರಿದಂತೆ ಸರ್ಕಾರದ ಸೌಲಭ್ಯಗಳನ್ನು ಹಿಂಪಡೆಯ ಬೇಕು' ಎಂದು ಆಗ್ರಹಿಸಿದ್ದಾರೆ.
'ನೀವು ಎಷ್ಟು ಪತ್ನಿಯರನ್ನು ಹೊಂದಿದ್ದೀರಿ ಎಂಬುದು ಮುಖ್ಯವಲ್ಲ, ಆದರೆ, ಇಬ್ಬರೇ ಮಕ್ಕಳಿರಬೇಕು ಎಂದು ಸಾಧ್ವಿ ಹೇಳಿದ್ದಾರೆ. ಲವ್ ಜಿಹಾದ್ ಬಗ್ಗೆಯೂ ಮಾತನಾಡಿದ ಅವರು, 'ರಾಜಸ್ಥಾನದಲ್ಲಿ ಪ್ರೇಮದ ಹೆಸರಿನಲ್ಲಿ ಲವ್ ಜಿಹಾದ್ ಮಾಡಲಾಗುತ್ತಿದ್ದು, ಹೆಣ್ಣು ಮಕ್ಕಳನ್ನು ಮೋಸ ಹಾಗೂ ಮತಾಂತರ ಮಾಡಲಾಗುತ್ತಿದೆ' ಎಂದು ಆರೋಪಿಸಿದ್ದಾರೆ.
'ಮತ ರಾಜಕೀಯವನ್ನು ಪಕ್ಕಕ್ಕಿಡಿ ಮತ್ತು ಹಿಂದು ಹೆಣ್ಣು ಮಕ್ಕಳ ರಕ್ಷಣೆಯತ್ತ ಗಮನಹರಿಸಿ' ಎನ್ನುವ ಮೂಲಕ ಕಾಂಗ್ರೆಸ್ ನೇತೃತ್ವದ ರಾಜಸ್ಥಾನ ಸರ್ಕಾರಕ್ಕೆ ಚಾಟಿ ಬೀಸಿದ್ದಾರೆ.
Vishwa Hindu Parishad (VHP) leader Sadhvi Prachi is often in news for making statements. In a recent development, she has replied to Rashtriya Swayamsevak Sangh (RSS) chief Mohan Bhagwat's recent remark on DNA.
11-09-25 10:11 pm
Bangalore Correspondent
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 10:42 pm
Mangaluru Correspondent
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm