ಬ್ರೇಕಿಂಗ್ ನ್ಯೂಸ್
14-07-21 12:31 pm Headline Karnataka News Network ದೇಶ - ವಿದೇಶ
ತಿರುವನಂತಪುರಂ, ಜುಲೈ 14: ಕೇರಳದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹರಡುವಿಕೆ ವೇಗ ಹೆಚ್ಚಾಗುತ್ತಿರುವ ಹಿನ್ನೆಲೆ ಎಚ್ಚೆತ್ತುಕೊಂಡಿರುವ ಸರ್ಕಾರ ಜುಲೈ 17 ಮತ್ತು 18ರಂದು ಸಂಪೂರ್ಣ ಲಾಕ್ಡೌನ್ನನ್ನು ಜಾರಿಗೊಳಿಸುವುದಕ್ಕೆ ತೀರ್ಮಾನಿಸಿದೆ.
ರಾಜ್ಯದಲ್ಲಿ ಕಳೆದ ಏಳು ದಿನಗಳ ಸರಾಸರಿ ಪರೀಕ್ಷಾ ಸಕಾರಾತ್ಮಕ ದರ (ಟಿಪಿಆರ್) ಆಧಾರದ ಮೇಲೆ ಸ್ಥಳೀಯ ಸ್ವ-ಸರ್ಕಾರಿ ಸಂಸ್ಥೆಗಳ (ಎಲ್ಎಸ್ಜಿಐ) ವರ್ಗೀಕರಣವನ್ನು ಮುಂದುವರಿಸಲಾಗಿದೆ ಎಂದು ಸರ್ಕಾರದ ಆದೇಶದಲ್ಲಿ ಉಲ್ಲೇಖಿಸಲಾಗಿದೆ.
"ಕೇರಳದಲ್ಲಿ ಜುಲೈ 17 ಮತ್ತು 18ರಂದು ಸಂಪೂರ್ಣ ಲಾಕ್ಡೌನ್ ಜಾರಿಗೊಳಿಸಲಾಗುತ್ತದೆ. ಕಳೆದ ಜೂನ್ 12 ಮತ್ತು 13ರಂದು ಜಾರಿಗೊಳಿಸಿದ ಲಾಕ್ಡೌನ್ ನಿಯಮಗಳನ್ನು ಮುಂದವರಿಸುವುದು," ಎಂದು ಸರ್ಕಾರ ಸ್ಪಷ್ಟಪಡಿಸಿದೆ.
ರಾಜ್ಯದಲ್ಲಿ ಶೇ.6ರಷ್ಟು ಪಾಸಿಟಿವಿಟಿ ದರವನ್ನು ಹೊಂದಿರುವ 165 ಸ್ಥಳೀಯ ಸಂಸ್ಥೆಗಳನ್ನು ಎ ಕೆಟಗರಿ, ಶೇ.6 ರಿಂದ 12ರಷ್ಟು ಪಾಸಿಟಿವಿಟಿ ದರವನ್ನು ಹೊಂದಿರುವ 473 ಸ್ಥಳೀಯ ಸಂಸ್ಥೆಗಳನ್ನು ಬಿ ಕೆಟಗರಿ, ಶೇ.12 ರಿಂದ 18ರಷ್ಟು ಪಾಸಿಟಿವಿಟಿ ದರವುಳ್ಳ 316 ಸ್ಥಳೀಯ ಸಂಸ್ಥೆಗಳನ್ನು ಸಿ ಕೆಟಗರಿ ಹಾಗೂ ಅಂತಿಮವಾಗಿ ಶೇ.18ಕ್ಕಿಂತ ಹೆಚ್ಚು ಪಾಸಿಟಿವಿಟಿ ದರವನ್ನು ಹೊಂದಿರುವ 80 ಸ್ಥಳೀಯ ಸಂಸ್ಥೆಗಳನ್ನು ಡಿ ಕೆಟಗರಿಯಲ್ಲಿ ವಿಂಗಡಿಸಲಾಗಿದೆ.
The Kerala government on Tuesday announced a complete lockdown on July 17 & 18 after assessing the current Covid-19 situation in the state.
15-04-25 08:44 pm
Bangalore Correspondent
Kannada Journalist S K Shyamsundar Death: ಹಿರ...
15-04-25 12:51 pm
Hubballi encounter, PSI Annapurna: ಹುಬ್ಬಳ್ಳಿ...
14-04-25 09:48 pm
Bangalore Suicide: ಅಪಾರ್ಟ್ಮೆಂಟ್ನ ನಾಲ್ಕನೇ ಮಹ...
14-04-25 07:51 pm
Kannada comedy actor Bank Janardhan, Death: ಕ...
14-04-25 03:09 pm
15-04-25 04:40 pm
HK News Desk
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
ಕುರಾನ್ ಪ್ರತಿ, ಪೆನ್- ಪೇಪರ್ ಪಡೆದ ತಹಾವ್ವುರ್ ರಾಣಾ...
13-04-25 06:15 pm
Waqf clashes: ವಕ್ಫ್ ವಿರುದ್ಧ ಬೀದಿಗಿಳಿದ ಜನರು ;...
12-04-25 09:01 pm
15-04-25 09:57 pm
Mangalore Correspondent
Drowning, Surathkal Beach, Mangalore, News: ಮ...
15-04-25 09:21 pm
ಹರಿದ್ವಾರದಲ್ಲಿ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಜನ್ಮ...
14-04-25 09:20 pm
Drowning Ullal, Mangalore: ಉಳ್ಳಾಲದಲ್ಲಿ ಸಮುದ್ರ...
13-04-25 05:20 pm
ಮಂಗಳೂರಿಗೆ ಮತ್ತೊಂದು ವಂದೇ ಭಾರತ್ ರೈಲು ; ಪ್ರತ್ಯೇಕ...
13-04-25 01:27 pm
15-04-25 10:24 pm
HK News Desk
Pastor John Jebraj Arrest: ಇಬ್ಬರು ಹೆಣ್ಮಕ್ಕಳಿಗ...
15-04-25 06:17 pm
Mangalore Crime, Fire: ಕುಡಿದ ಮತ್ತಿನಲ್ಲಿ ಏಸಿಡ್...
15-04-25 05:13 pm
Mangalore CCB, Drugs, Crime: ಮಂಗಳೂರು ಸಿಸಿಬಿ ಪ...
12-04-25 10:52 pm
ಸರ್ಕಾರಿ ಅಧಿಕಾರಿ ಸೋಗಿನಲ್ಲಿ ನಕಲಿ ಕೋರ್ಟ್ ಆದೇಶ ಸೃ...
12-04-25 01:53 pm