ಬ್ರೇಕಿಂಗ್ ನ್ಯೂಸ್
14-07-21 12:31 pm Headline Karnataka News Network ದೇಶ - ವಿದೇಶ
ತಿರುವನಂತಪುರಂ, ಜುಲೈ 14: ಕೇರಳದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹರಡುವಿಕೆ ವೇಗ ಹೆಚ್ಚಾಗುತ್ತಿರುವ ಹಿನ್ನೆಲೆ ಎಚ್ಚೆತ್ತುಕೊಂಡಿರುವ ಸರ್ಕಾರ ಜುಲೈ 17 ಮತ್ತು 18ರಂದು ಸಂಪೂರ್ಣ ಲಾಕ್ಡೌನ್ನನ್ನು ಜಾರಿಗೊಳಿಸುವುದಕ್ಕೆ ತೀರ್ಮಾನಿಸಿದೆ.
ರಾಜ್ಯದಲ್ಲಿ ಕಳೆದ ಏಳು ದಿನಗಳ ಸರಾಸರಿ ಪರೀಕ್ಷಾ ಸಕಾರಾತ್ಮಕ ದರ (ಟಿಪಿಆರ್) ಆಧಾರದ ಮೇಲೆ ಸ್ಥಳೀಯ ಸ್ವ-ಸರ್ಕಾರಿ ಸಂಸ್ಥೆಗಳ (ಎಲ್ಎಸ್ಜಿಐ) ವರ್ಗೀಕರಣವನ್ನು ಮುಂದುವರಿಸಲಾಗಿದೆ ಎಂದು ಸರ್ಕಾರದ ಆದೇಶದಲ್ಲಿ ಉಲ್ಲೇಖಿಸಲಾಗಿದೆ.



"ಕೇರಳದಲ್ಲಿ ಜುಲೈ 17 ಮತ್ತು 18ರಂದು ಸಂಪೂರ್ಣ ಲಾಕ್ಡೌನ್ ಜಾರಿಗೊಳಿಸಲಾಗುತ್ತದೆ. ಕಳೆದ ಜೂನ್ 12 ಮತ್ತು 13ರಂದು ಜಾರಿಗೊಳಿಸಿದ ಲಾಕ್ಡೌನ್ ನಿಯಮಗಳನ್ನು ಮುಂದವರಿಸುವುದು," ಎಂದು ಸರ್ಕಾರ ಸ್ಪಷ್ಟಪಡಿಸಿದೆ.
ರಾಜ್ಯದಲ್ಲಿ ಶೇ.6ರಷ್ಟು ಪಾಸಿಟಿವಿಟಿ ದರವನ್ನು ಹೊಂದಿರುವ 165 ಸ್ಥಳೀಯ ಸಂಸ್ಥೆಗಳನ್ನು ಎ ಕೆಟಗರಿ, ಶೇ.6 ರಿಂದ 12ರಷ್ಟು ಪಾಸಿಟಿವಿಟಿ ದರವನ್ನು ಹೊಂದಿರುವ 473 ಸ್ಥಳೀಯ ಸಂಸ್ಥೆಗಳನ್ನು ಬಿ ಕೆಟಗರಿ, ಶೇ.12 ರಿಂದ 18ರಷ್ಟು ಪಾಸಿಟಿವಿಟಿ ದರವುಳ್ಳ 316 ಸ್ಥಳೀಯ ಸಂಸ್ಥೆಗಳನ್ನು ಸಿ ಕೆಟಗರಿ ಹಾಗೂ ಅಂತಿಮವಾಗಿ ಶೇ.18ಕ್ಕಿಂತ ಹೆಚ್ಚು ಪಾಸಿಟಿವಿಟಿ ದರವನ್ನು ಹೊಂದಿರುವ 80 ಸ್ಥಳೀಯ ಸಂಸ್ಥೆಗಳನ್ನು ಡಿ ಕೆಟಗರಿಯಲ್ಲಿ ವಿಂಗಡಿಸಲಾಗಿದೆ.
The Kerala government on Tuesday announced a complete lockdown on July 17 & 18 after assessing the current Covid-19 situation in the state.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 09:26 pm
HK News Staffer
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm