ಬ್ರೇಕಿಂಗ್ ನ್ಯೂಸ್
03-09-20 09:53 am Headline Karnataka News Network ದೇಶ - ವಿದೇಶ
ಮಂಗಳೂರು, ಸೆಪ್ಟೆಂಬರ್ 3: ವಿದೇಶಗಳಿಂದ ಮಂಗಳೂರಿಗೆ ಮರಳುವ ಪ್ರಯಾಣಿಕರಿಗೆ ನಾಗರಿಕ ವಿಮಾನಯಾನ ಸಚಿವಾಲಯ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಹೊಸ ಮಾರ್ಗಸೂಚಿಗಳನ್ನು ಅನುಸರಿಸಲು ಸೂಚಿಸಿದೆ.
ತಾಯ್ನಾಡಿಗೆ ಮರಳುವ ಮುನ್ನ ಭಾರತೀಯ ನಾಗರಿಕರು ಅಧಿಕೃತ ವೆಬ್ ಸೈಟ್ ನಲ್ಲಿ "ಏರ್ ಸುವಿಧಾ ಸ್ವಯಂ-ವರದಿ ಫಾರ್ಮ್' ಅನ್ನು ಭರ್ತಿ ಮಾಡಬೇಕಾಗುತ್ತದೆ. (https: //www.newdelhiairport.in/airsuvidha/APHO-registration) ಅಲ್ಲದೆ, ಪ್ರಯಾಣಿಕರು ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನಗಳನ್ನು ಏರುವ ಮುನ್ನ ಆಯಾ ವಿಮಾನ ನಿಲ್ದಾಣಗಳಲ್ಲಿ ನೋಂದಾಯಿಸಿಕೊಳ್ಳಲು ಸೂಚಿಸಲಾಗಿದೆ. ಅಲ್ಲದೆ,
ಎಲ್ಲ ಪ್ರಯಾಣಿಕರು ತಮ್ಮ ಸ್ಮಾರ್ಟ್ಫೋನ್ಗಳಲ್ಲಿ ಆರೋಗ್ಯ ಸೇತು ಆ್ಯಪ್, ಕ್ವಾಂಟೈನ್ ವಾಚ್ ಮತ್ತು ಆಪ್ತಮಿತ್ರ ಎಂಬ ಮೂರು ಆ್ಯಪ್ ಗಳನ್ನು ಅಳವಡಿಸಿ ಕೊಳ್ಳಬೇಕು ಎಂದು ಆದೇಶ ನೀಡಲಾಗಿದೆ.
ಪ್ರಯಾಣಿಕರು ಅನುಸರಿಸಬೇಕಾದ ಇತರೇ ಸೂಚನೆಗಳು
1. ಪ್ರಯಾಣಿಕರು ಭಾರತದಲ್ಲಿ ಸಕ್ರಿಯವಾಗಿರುವ ಸಿಮ್ ಕಾರ್ಡ್ ಹೊಂದಿರಬೇಕು.
2. ಪ್ರಯಾಣಿಕರಲ್ಲಿ ಸ್ಥಳೀಯ ಸಿಮ್ ಇಲ್ಲದಿದ್ದರೆ, ತಮ್ಮ ಕುಟುಂಬ ಸದಸ್ಯರ ಮೂಲಕ ಸ್ಥಳೀಯ ಸಿಮ್ ಪಡೆದಿರಬೇಕು.
4. ಪ್ರಯಾಣಿಕರು ಮಂಗಳೂರಿಗೆ ಬರುವ ಮೊದಲು ಸಿಮ್ ಅನ್ನು ಸಕ್ರಿಯಗೊಳಿಸಿರ ಬೇಕು.
3. ಪ್ರಯಾಣಿಕರು ವಿಮಾನ ನಿಲ್ದಾಣದಲ್ಲಿ ಕೂಡ ಹೊಸ ಸಿಮ್ ಗಳನ್ನು ಪಡೆಯಲು ಅವಕಾಶ ಇದೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm