ಬ್ರೇಕಿಂಗ್ ನ್ಯೂಸ್
03-09-20 09:53 am Headline Karnataka News Network ದೇಶ - ವಿದೇಶ
ಮಂಗಳೂರು, ಸೆಪ್ಟೆಂಬರ್ 3: ವಿದೇಶಗಳಿಂದ ಮಂಗಳೂರಿಗೆ ಮರಳುವ ಪ್ರಯಾಣಿಕರಿಗೆ ನಾಗರಿಕ ವಿಮಾನಯಾನ ಸಚಿವಾಲಯ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಹೊಸ ಮಾರ್ಗಸೂಚಿಗಳನ್ನು ಅನುಸರಿಸಲು ಸೂಚಿಸಿದೆ.
ತಾಯ್ನಾಡಿಗೆ ಮರಳುವ ಮುನ್ನ ಭಾರತೀಯ ನಾಗರಿಕರು ಅಧಿಕೃತ ವೆಬ್ ಸೈಟ್ ನಲ್ಲಿ "ಏರ್ ಸುವಿಧಾ ಸ್ವಯಂ-ವರದಿ ಫಾರ್ಮ್' ಅನ್ನು ಭರ್ತಿ ಮಾಡಬೇಕಾಗುತ್ತದೆ. (https: //www.newdelhiairport.in/airsuvidha/APHO-registration) ಅಲ್ಲದೆ, ಪ್ರಯಾಣಿಕರು ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನಗಳನ್ನು ಏರುವ ಮುನ್ನ ಆಯಾ ವಿಮಾನ ನಿಲ್ದಾಣಗಳಲ್ಲಿ ನೋಂದಾಯಿಸಿಕೊಳ್ಳಲು ಸೂಚಿಸಲಾಗಿದೆ. ಅಲ್ಲದೆ,
ಎಲ್ಲ ಪ್ರಯಾಣಿಕರು ತಮ್ಮ ಸ್ಮಾರ್ಟ್ಫೋನ್ಗಳಲ್ಲಿ ಆರೋಗ್ಯ ಸೇತು ಆ್ಯಪ್, ಕ್ವಾಂಟೈನ್ ವಾಚ್ ಮತ್ತು ಆಪ್ತಮಿತ್ರ ಎಂಬ ಮೂರು ಆ್ಯಪ್ ಗಳನ್ನು ಅಳವಡಿಸಿ ಕೊಳ್ಳಬೇಕು ಎಂದು ಆದೇಶ ನೀಡಲಾಗಿದೆ.
ಪ್ರಯಾಣಿಕರು ಅನುಸರಿಸಬೇಕಾದ ಇತರೇ ಸೂಚನೆಗಳು
1. ಪ್ರಯಾಣಿಕರು ಭಾರತದಲ್ಲಿ ಸಕ್ರಿಯವಾಗಿರುವ ಸಿಮ್ ಕಾರ್ಡ್ ಹೊಂದಿರಬೇಕು.
2. ಪ್ರಯಾಣಿಕರಲ್ಲಿ ಸ್ಥಳೀಯ ಸಿಮ್ ಇಲ್ಲದಿದ್ದರೆ, ತಮ್ಮ ಕುಟುಂಬ ಸದಸ್ಯರ ಮೂಲಕ ಸ್ಥಳೀಯ ಸಿಮ್ ಪಡೆದಿರಬೇಕು.
4. ಪ್ರಯಾಣಿಕರು ಮಂಗಳೂರಿಗೆ ಬರುವ ಮೊದಲು ಸಿಮ್ ಅನ್ನು ಸಕ್ರಿಯಗೊಳಿಸಿರ ಬೇಕು.
3. ಪ್ರಯಾಣಿಕರು ವಿಮಾನ ನಿಲ್ದಾಣದಲ್ಲಿ ಕೂಡ ಹೊಸ ಸಿಮ್ ಗಳನ್ನು ಪಡೆಯಲು ಅವಕಾಶ ಇದೆ.
16-10-25 09:04 pm
Bangalore Correspondent
ನವೆಂಬರಲ್ಲಿ ಅಧಿಕಾರ ಬಿಡಲು ಹೈಕಮಾಂಡ್ ಹೇಳಿಲ್ಲ, ಸಿದ...
16-10-25 04:44 pm
ಆರೆಸ್ಸೆಸ್ ಚಟುವಟಿಕೆ ನಿಷೇಧ ; ಸಚಿವ ಪ್ರಿಯಾಂಕ ಖರ್ಗ...
16-10-25 04:40 pm
ರಾಜ್ಯದಲ್ಲಿ 800 ಸರಕಾರಿ ಶಾಲೆ ಕರ್ನಾಟಕ ಪಬ್ಲಿಕ್ ಶಾ...
15-10-25 10:59 pm
ದೀಪಾವಳಿಗೆ ಹೆಚ್ಚುವರಿ ರೈಲು ; ಮಂಗಳೂರು- ಬೆಂಗಳೂರು,...
15-10-25 03:35 pm
16-10-25 10:52 pm
HK News Desk
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
ಟ್ರಂಪ್ ಒತ್ತಡ ನಡುವೆಯೇ ಭಾರತದಲ್ಲಿ ಗೂಗಲ್ ಸಂಸ್ಥೆ ಭ...
14-10-25 10:33 pm
ಹಮಾಸ್ - ಇಸ್ರೇಲ್ ಶಾಂತಿ ಒಪ್ಪಂದ ; ಎರಡು ವರ್ಷಗಳ ಅಕ...
14-10-25 11:22 am
16-10-25 10:37 pm
Mangalore Correspondent
ತಲೆಮರೆಸಿಕೊಂಡ ಆರೋಪಿಗಳ ಬೆನ್ನುಬಿದ್ದ ಮಂಗಳೂರು ಪೊಲೀ...
16-10-25 08:26 pm
ಪ್ರಿಯಾಂಕ ಖರ್ಗೆ ಮಾತು ಸರಿಯಾಗಿಯೇ ಇದೆ, ಸಮಾಜದಲ್ಲಿ...
16-10-25 05:09 pm
ತೆಂಕುತಿಟ್ಟಿನ ಪ್ರಸಿದ್ಧ ಭಾಗವತ, ಗಾನ ಕೋಗಿಲೆ ದಿನೇಶ...
16-10-25 01:11 pm
Pumpwell Kankandy Road close: ಪಂಪ್ವೆಲ್ - ಕಂಕ...
15-10-25 05:36 pm
15-10-25 04:51 pm
Bangalore Correspondent
ನಿಡ್ಡೋಡಿ ಮನೆಯಲ್ಲಿ ಗ್ಯಾಂಗ್ ರೇಪ್ ಸಂಚು ; ನಾಲ್ವರು...
15-10-25 12:00 pm
ಅಮಲಿಗಾಗಿ ಯುವಕರಿಗೆ ಕಫ್ ಸಿರಪ್ ಮಾರಾಟ ದಂಧೆ ; ದಾವಣ...
14-10-25 04:44 pm
ರುಪಾಯಿಗೆ ನಾಲ್ಕು ಪಟ್ಟು ಯುಕೆ ಪೌಂಡ್ ಕರೆನ್ಸಿಯ ಆಮಿ...
14-10-25 11:19 am
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm