ಬ್ರೇಕಿಂಗ್ ನ್ಯೂಸ್
03-09-20 09:53 am Headline Karnataka News Network ದೇಶ - ವಿದೇಶ
ಮಂಗಳೂರು, ಸೆಪ್ಟೆಂಬರ್ 3: ವಿದೇಶಗಳಿಂದ ಮಂಗಳೂರಿಗೆ ಮರಳುವ ಪ್ರಯಾಣಿಕರಿಗೆ ನಾಗರಿಕ ವಿಮಾನಯಾನ ಸಚಿವಾಲಯ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಹೊಸ ಮಾರ್ಗಸೂಚಿಗಳನ್ನು ಅನುಸರಿಸಲು ಸೂಚಿಸಿದೆ.
ತಾಯ್ನಾಡಿಗೆ ಮರಳುವ ಮುನ್ನ ಭಾರತೀಯ ನಾಗರಿಕರು ಅಧಿಕೃತ ವೆಬ್ ಸೈಟ್ ನಲ್ಲಿ "ಏರ್ ಸುವಿಧಾ ಸ್ವಯಂ-ವರದಿ ಫಾರ್ಮ್' ಅನ್ನು ಭರ್ತಿ ಮಾಡಬೇಕಾಗುತ್ತದೆ. (https: //www.newdelhiairport.in/airsuvidha/APHO-registration) ಅಲ್ಲದೆ, ಪ್ರಯಾಣಿಕರು ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನಗಳನ್ನು ಏರುವ ಮುನ್ನ ಆಯಾ ವಿಮಾನ ನಿಲ್ದಾಣಗಳಲ್ಲಿ ನೋಂದಾಯಿಸಿಕೊಳ್ಳಲು ಸೂಚಿಸಲಾಗಿದೆ. ಅಲ್ಲದೆ,
ಎಲ್ಲ ಪ್ರಯಾಣಿಕರು ತಮ್ಮ ಸ್ಮಾರ್ಟ್ಫೋನ್ಗಳಲ್ಲಿ ಆರೋಗ್ಯ ಸೇತು ಆ್ಯಪ್, ಕ್ವಾಂಟೈನ್ ವಾಚ್ ಮತ್ತು ಆಪ್ತಮಿತ್ರ ಎಂಬ ಮೂರು ಆ್ಯಪ್ ಗಳನ್ನು ಅಳವಡಿಸಿ ಕೊಳ್ಳಬೇಕು ಎಂದು ಆದೇಶ ನೀಡಲಾಗಿದೆ.
ಪ್ರಯಾಣಿಕರು ಅನುಸರಿಸಬೇಕಾದ ಇತರೇ ಸೂಚನೆಗಳು
1. ಪ್ರಯಾಣಿಕರು ಭಾರತದಲ್ಲಿ ಸಕ್ರಿಯವಾಗಿರುವ ಸಿಮ್ ಕಾರ್ಡ್ ಹೊಂದಿರಬೇಕು.
2. ಪ್ರಯಾಣಿಕರಲ್ಲಿ ಸ್ಥಳೀಯ ಸಿಮ್ ಇಲ್ಲದಿದ್ದರೆ, ತಮ್ಮ ಕುಟುಂಬ ಸದಸ್ಯರ ಮೂಲಕ ಸ್ಥಳೀಯ ಸಿಮ್ ಪಡೆದಿರಬೇಕು.
4. ಪ್ರಯಾಣಿಕರು ಮಂಗಳೂರಿಗೆ ಬರುವ ಮೊದಲು ಸಿಮ್ ಅನ್ನು ಸಕ್ರಿಯಗೊಳಿಸಿರ ಬೇಕು.
3. ಪ್ರಯಾಣಿಕರು ವಿಮಾನ ನಿಲ್ದಾಣದಲ್ಲಿ ಕೂಡ ಹೊಸ ಸಿಮ್ ಗಳನ್ನು ಪಡೆಯಲು ಅವಕಾಶ ಇದೆ.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm