ಬ್ರೇಕಿಂಗ್ ನ್ಯೂಸ್
14-07-21 04:10 pm Headline Karnataka News Network ದೇಶ - ವಿದೇಶ
ಇಸ್ಲಮಾಬಾದ್, ಜುಲೈ 14: ಬಸ್ ಸ್ಫೋಟಗೊಂಡು 13 ಮಂದಿ ಮೃತಪಟ್ಟಿರುವ ಘಟನೆ ಪಾಕಿಸ್ತಾನದಲ್ಲಿ ನಡೆದಿದೆ.
ವಾಯುವ್ಯ ಪಾಕಿಸ್ತಾನದ ಬಸ್ನಲ್ಲಿ ಸ್ಫೋಟ ಸಂಭವಿಸಿದ ಪರಿಣಾಮ 9 ಮಂದಿ ಚೀನಾದ ಕಾರ್ಮಿಕರು ಮತ್ತು ಪಾಕಿಸ್ತಾನ ಇಬ್ಬರು ಸೈನಿಕರು ಸೇರಿ 13 ಮಂದಿ ಮೃತಪಟ್ಟಿದ್ದಾರೆ.
ಚೀನಾದ ಎಂಜಿನಿಯರ್ಗಳು, ಸರ್ವೇಯರ್ಗಳು ಮತ್ತು ಮೆಕ್ಯಾನಿಕಲ್ ಸಿಬ್ಬಂದಿ ಸೇರಿದಂತೆ ಒಟ್ಟು 30 ಮಂದಿಯನ್ನು ಖೈಬರ್ ಪಖ್ತುನ್ಖ್ವಾ ಪ್ರಾಂತ್ಯದ ದಸು ಅಣೆಕಟ್ಟು ನಿರ್ಮಾಣ ಸ್ಥಳಕ್ಕೆ ಬಸ್ನಲ್ಲಿ ಕರೆದೊಯ್ಯಲಾಗುತ್ತಿತ್ತು ಎಂದು ಸ್ಥಳೀಯ ಸರ್ಕಾರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 'ಸ್ಫೋಟದಿಂದ ಎಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡು ಬಳಿಕ ಬಸ್ ಕಂದಕಕ್ಕೆ ಬಿದ್ದಿತು' ಎಂದು ಅವರು ಹೇಳಿದ್ದಾರೆ.



ಚೀನಾದ ಇನ್ನೂ 28 ಪ್ರಜೆಗಳು ಗಾಯಗೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಸಹ ಈ ಘಟನೆಯನ್ನು ದೃಢಪಡಿಸಿದ್ದು, 'ಇದು ಭಾರಿ ಸ್ಫೋಟವಾಗಿದೆ ಆದರೆ ಸ್ಫೋಟದ ಸ್ವರೂಪ ಇನ್ನೂ ತಿಳಿದುಬಂದಿಲ್ಲ' ಎಂದು ಹೇಳಿದ್ದಾರೆ.
ಬಸ್ ನೊಳಗೆ ಅಥವಾ ರಸ್ತೆ ಬದಿ ಸ್ಫೋಟಕ ಇಟ್ಟು ಉಡಾಯಿಸಿರುವ ಸಾಧ್ಯತೆಯಿದೆ ಎಂದು ತಿಳಿದು ಬಂದಿದೆ.
ಸ್ಫೋಟದ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಪಾಕಿಸ್ತಾನದ ಅಧಿಕಾರಿಗಳು ಹೇಳಿದರೆ, ಇಸ್ಲಾಮಾಬಾದ್ನ ಚೀನಾದ ರಾಯಭಾರ ಕಚೇರಿ ತನ್ನ ದೇಶದ ಪ್ರಜೆಗಳು ದಾಳಿಗೆ ಒಳಗಾಗಿದ್ದಾರೆ ಎಂದು ತಿಳಿಸಿದ್ದಾರೆ.
Nine Chinese workers were among 13 people killed on Wednesday when a blast on a bus sent it careening down a ravine in northwestern Pakistan, government and police officials said.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 09:26 pm
HK News Staffer
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm