ಬ್ರೇಕಿಂಗ್ ನ್ಯೂಸ್
14-07-21 04:10 pm Headline Karnataka News Network ದೇಶ - ವಿದೇಶ
ಇಸ್ಲಮಾಬಾದ್, ಜುಲೈ 14: ಬಸ್ ಸ್ಫೋಟಗೊಂಡು 13 ಮಂದಿ ಮೃತಪಟ್ಟಿರುವ ಘಟನೆ ಪಾಕಿಸ್ತಾನದಲ್ಲಿ ನಡೆದಿದೆ.
ವಾಯುವ್ಯ ಪಾಕಿಸ್ತಾನದ ಬಸ್ನಲ್ಲಿ ಸ್ಫೋಟ ಸಂಭವಿಸಿದ ಪರಿಣಾಮ 9 ಮಂದಿ ಚೀನಾದ ಕಾರ್ಮಿಕರು ಮತ್ತು ಪಾಕಿಸ್ತಾನ ಇಬ್ಬರು ಸೈನಿಕರು ಸೇರಿ 13 ಮಂದಿ ಮೃತಪಟ್ಟಿದ್ದಾರೆ.
ಚೀನಾದ ಎಂಜಿನಿಯರ್ಗಳು, ಸರ್ವೇಯರ್ಗಳು ಮತ್ತು ಮೆಕ್ಯಾನಿಕಲ್ ಸಿಬ್ಬಂದಿ ಸೇರಿದಂತೆ ಒಟ್ಟು 30 ಮಂದಿಯನ್ನು ಖೈಬರ್ ಪಖ್ತುನ್ಖ್ವಾ ಪ್ರಾಂತ್ಯದ ದಸು ಅಣೆಕಟ್ಟು ನಿರ್ಮಾಣ ಸ್ಥಳಕ್ಕೆ ಬಸ್ನಲ್ಲಿ ಕರೆದೊಯ್ಯಲಾಗುತ್ತಿತ್ತು ಎಂದು ಸ್ಥಳೀಯ ಸರ್ಕಾರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 'ಸ್ಫೋಟದಿಂದ ಎಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡು ಬಳಿಕ ಬಸ್ ಕಂದಕಕ್ಕೆ ಬಿದ್ದಿತು' ಎಂದು ಅವರು ಹೇಳಿದ್ದಾರೆ.
ಚೀನಾದ ಇನ್ನೂ 28 ಪ್ರಜೆಗಳು ಗಾಯಗೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಸಹ ಈ ಘಟನೆಯನ್ನು ದೃಢಪಡಿಸಿದ್ದು, 'ಇದು ಭಾರಿ ಸ್ಫೋಟವಾಗಿದೆ ಆದರೆ ಸ್ಫೋಟದ ಸ್ವರೂಪ ಇನ್ನೂ ತಿಳಿದುಬಂದಿಲ್ಲ' ಎಂದು ಹೇಳಿದ್ದಾರೆ.
ಬಸ್ ನೊಳಗೆ ಅಥವಾ ರಸ್ತೆ ಬದಿ ಸ್ಫೋಟಕ ಇಟ್ಟು ಉಡಾಯಿಸಿರುವ ಸಾಧ್ಯತೆಯಿದೆ ಎಂದು ತಿಳಿದು ಬಂದಿದೆ.
ಸ್ಫೋಟದ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಪಾಕಿಸ್ತಾನದ ಅಧಿಕಾರಿಗಳು ಹೇಳಿದರೆ, ಇಸ್ಲಾಮಾಬಾದ್ನ ಚೀನಾದ ರಾಯಭಾರ ಕಚೇರಿ ತನ್ನ ದೇಶದ ಪ್ರಜೆಗಳು ದಾಳಿಗೆ ಒಳಗಾಗಿದ್ದಾರೆ ಎಂದು ತಿಳಿಸಿದ್ದಾರೆ.
Nine Chinese workers were among 13 people killed on Wednesday when a blast on a bus sent it careening down a ravine in northwestern Pakistan, government and police officials said.
11-09-25 10:11 pm
Bangalore Correspondent
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 10:42 pm
Mangaluru Correspondent
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm