ಬ್ರೇಕಿಂಗ್ ನ್ಯೂಸ್
17-07-21 05:44 pm Headline Karnataka News Network ದೇಶ - ವಿದೇಶ
ಖಾನ್ಪುರ, ಜುಲೈ 17: ಉತ್ತರ ಪ್ರದೇಶದ ಔರಾಯಾ ಜಿಲ್ಲೆಯ ರೈಲು ನಿಲ್ದಾಣದ ಅಸಿಸ್ಟೆಂಟ್ ಸ್ಟೇಷನ್ ಮಾಸ್ಟರ್ ಒಬ್ಬ ಕಚೇರಿಯಲ್ಲಿ ಕುಡಿದು ಮಲಗಿದ್ದರಿಂದ ಒಂದೂವರೆ ಗಂಟೆ ಕಾಲ ರೈಲುಗಳನ್ನು ಸ್ಥಗಿತಗೊಳಿಸಿ, ವೈಪರೀತ್ಯಕ್ಕೆ ಕಾರಣವಾದ ಘಟನೆ ನಡೆದಿದೆ.
ದೆಹಲಿ-ಹೌರಾ ಮಾರ್ಗದಲ್ಲಿ ಬುಧವಾರ ರಾತ್ರಿ ಘಟನೆ ನಡೆದಿದ್ದು ಮೇಲಧಿಕಾರುಗಳು ಫೋನ್ ಮಾಡಿದರೂ ಸ್ವೀಕರಿಸದೆ ಅಧಿಕಾರಿ ತನ್ನ ಕಚೇರಿಯಲ್ಲೇ ನಿದ್ದೆಗೆ ಶರಣಾಗಿದ್ದ. ಬಳಿಕ ಬೇರೆ ಕಡೆಯಿಂದ ಅಧಿಕಾರಿಗಳು ಬಂದು ನೋಡಿದಾಗ, ಕುಡಿದು ನಿದ್ದೆಗೆ ಶರಣಾಗಿದ್ದು ಕಂಡುಬಂದಿದೆ.
ಇದರಿಂದಾಗಿ ಈ ಮಾರ್ಗದಲ್ಲಿ ಸಂಚರಿಸುವ ವೈಶಾಲಿ ಎಕ್ಸ್ ಪ್ರೆಸ್, ಸಂಗಮ್ ಎಕ್ಸ್ ಪ್ರೆಸ್, ಫರಕ್ಕಾ ಮತ್ತು ಮಗಧ ಎಕ್ಸ್ ಪ್ರೆಸ್ ಸೇರಿದಂತೆ ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ ಆಗಿದೆ. ಪ್ರಮುಖ ರೈಲುಗಳು ಹಾಗೂ ಸರಕು ಸಾಗಾಟದ ರೈಲುಗಳ ಸಂಚಾರವನ್ನು ವಿವಿಧ ನಿಲ್ದಾಣಗಳಲ್ಲಿ ತಡೆಹಿಡಿಯಲಾಗಿತ್ತು.
ಅಸಿಸ್ಟೆಂಟ್ ಸ್ಟೇಷನ್ ಮಾಸ್ಟರ್ ಅನಿರುದ್ಧ ಕುಮಾರ್ ಕರ್ತವ್ಯ ಲೋಪ ಎಸಗಿದ ಅಧಿಕಾರಿಯಾಗಿದ್ದು ಆತನನ್ನು ಅಮಾನತು ಮಾಡಲಾಗಿದೆ. ಅಲ್ಲದೆ, ಘಟನೆ ಬಗ್ಗೆ ಇಲಾಖಾ ತನಿಖೆ ನಡೆಸುವುದಾಗಿ ಔರಾಯಾ ನಿಲ್ದಾಣದ ಸ್ಟೇಷನ್ ಮಾಸ್ಟರ್ ವಿಶ್ವಂಭರ್ ದಯಾಳ್ ತಿಳಿಸಿದ್ದಾರೆ.
An assistant station master at the Kanchausi Railway Station in Auraiya district of Uttar Pradesh was suspended after he allegedly got drunk during duty hours and slept off while trains waited close to two hours for a green signal to cross. When higher authorities were alerted about the delay, station superintendent Vishambhar Dayal Pandey rushed to the railway station and splashed water on Anirudh Kumar’s face. The trains awaiting green signals were then immediately given a go-ahead.
11-09-25 10:11 pm
Bangalore Correspondent
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 11:32 am
Mangalore Correspondent
ಬಂಗ್ಲೆಗುಡ್ಡೆ ಕಾಡಿನಲ್ಲಿ ರಾಶಿ ರಾಶಿ ಹೆಣಗಳ ಅವಶೇಷ,...
11-09-25 10:42 pm
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm