ಬ್ರೇಕಿಂಗ್ ನ್ಯೂಸ್
03-09-20 04:56 pm Headline Karnataka News Network ದೇಶ - ವಿದೇಶ
ಹೈದರಾಬಾದ್, ಸೆಪ್ಟೆಂಬರ್ 3: ಪ್ರಚೋದನಾತ್ಮಕ ಪೋಸ್ಟ್ ಹಾಕಿದ್ದಕ್ಕಾಗಿ ತೆಲಂಗಾಣದ ಬಿಜೆಪಿ ಶಾಸಕನೊಬ್ಬನ ಫೇಸ್ಬುಕ್ ಖಾತೆಯನ್ನು ಫೇಸ್ಬುಕ್ ಕಂಪೆನಿಯೇ ಬ್ಯಾನ್ ಮಾಡಿದೆ. ತೆಲಂಗಾಣ ರಾಜ್ಯದ ಏಕೈಕ ಬಿಜೆಪಿ ಶಾಸಕ ಟಿ.ರಾಜಾ ಸಿಂಗ್ ವಿರುದ್ಧ ಫೇಸ್ಬುಕ್ ನಿಂದಲೇ ಬ್ಯಾನ್ ಮಾಡೋದಾಗಿ ಹೇಳಿದೆ. ಇದೇ ವೇಳೆ, ಇನ್ ಸ್ಟಾ ಗ್ರಾಮ್ ಕೂಡ ರಾಜಾ ಸಿಂಗ್ ಮೇಲೆ ನಿಷೇಧ ಹಾಕಿದೆ.
ರಾಜಾ ಸಿಂಗ್ ಅವರನ್ನು ನಾವು ಫೇಸ್ಬುಕ್ ಬಳಕೆಯಿಂದ ಹೊರಗಿಡುತ್ತಿದ್ದೇವೆ. ಅವರು ನಮ್ಮ ಫೇಸ್ಬುಕ್ ನಿಯಮವನ್ನು ಉಲ್ಲಂಘಿಸಿ, ಹಿಂಸೆ, ಪ್ರಚೋದನೆಗೆ ಕಾರಣವಾಗುವ ಅಂಶಗಳನ್ನು ಪೋಸ್ಟ್ ಮಾಡುತ್ತಿದ್ದರು. ಅದಕ್ಕೆ ಫೇಸ್ಬುಕ್ ವೇದಿಕೆ ಆಗಬಾರದೆಂಬ ನೆಲೆಯಲ್ಲಿ ಅವರನ್ನು ಫೇಸ್ಬುಕ್ಕಿಂದ ನಿಷೇಧ ವಿಧಿಸುತ್ತಿದ್ದೇವೆ ಎಂದು ಫೇಸ್ಬುಕ್ ಹೇಳಿಕೆಯಲ್ಲಿ ತಿಳಿಸಿದೆ.
ಇದೇ ವೇಳೆ, ರಾಜಾ ಸಿಂಗ್ ಹೇಳಿಕೆಯ ವಿಡಿಯೋ ಬಿಡುಗಡೆ ಮಾಡಿದ್ದು ನಾನು 2019ರಿಂದಲೇ ಫೇಸ್ಬುಕ್ ಬಳಕೆ ಮಾಡುತ್ತಿಲ್ಲ. 2018ರಲ್ಲಿ ನನ್ನ ಖಾತೆ ಹ್ಯಾಕ್ ಆಗಿತ್ತು. ಈ ಬಗ್ಗೆ ಪೊಲೀಸ್ ದೂರು ದಾಖಲಿಸಿದ್ದೆ. ಈಗ ಮತ್ತೆ ಹೊಸ ಖಾತೆ ತೆರೆಯಲು ಅವಕಾಶ ನೀಡಬೇಕು ಎಂದು ಮನವಿ ಮಾಡಿದ್ದಾರೆ.

ಮೊನ್ನೆ ಸೆಪ್ಟೆಂಬರ್ 1ರಂದು ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವ ರವಿಶಂಕರ್ ಪ್ರಸಾದ್, ಫೇಸ್ಬುಕ್ ಸಿಇಒ ಮಾರ್ಕ್ ಜುಕರ್ ಬರ್ಗ್ ಗೆ ಭಾರತದಲ್ಲಿ ಫೇಸ್ಬುಕ್ ರಾಜಕೀಯಕ್ಕೆ ಬಳಕೆಯಾಗುತ್ತಿರುವ ಬಗ್ಗೆ ಪತ್ರ ಬರೆದಿದ್ದರು. ಪತ್ರ ಬರೆದ ಎರಡೇ ದಿನದಲ್ಲಿ ಫೇಸ್ಬುಕ್ ಬಿಜೆಪಿ ಶಾಸಕನನ್ನೇ ಫೇಸ್ಬುಕ್ಕಿಂದ ಬ್ಯಾನ್ ಮಾಡಿದ್ದು ಕಾಕತಾಳೀಯ.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am