ಬ್ರೇಕಿಂಗ್ ನ್ಯೂಸ್
03-09-20 06:44 pm Headline Karnataka News Network ದೇಶ - ವಿದೇಶ
ಟರ್ಕಿ, ಸೆಪ್ಟೆಂಬರ್ 03: ವಿಮಾನದೊಳಗೆ ಸೆಕೆಯಾಗುತ್ತಿದೆ ಎಂದು ತುರ್ತು ನಿರ್ಗಮನ ದ್ವಾರ ತೆಗೆದು ವಿಂಗ್ ಮೇಲೆ ನಡೆದಾಡಿದ ಘಟನೆ ಉಕ್ರೇನ್ ನ ಇಂಟರ್ನ್ಯಾಷನಲ್ ಏರ್ಲೈನ್ಸ್ ನಲ್ಲಿ ನಡೆದಿದೆ.
ವಿಮಾನ ನಿಲ್ದಾಣಕ್ಕೆ ಬಂದಿಳಿದರೂ ಸಹ ಪ್ರಯಾಣಿಕರು ಬೇಗ ಇಳಿಯಲಿಲ್ಲ ಎಂಬ ಕಾರಣಕ್ಕೆ ತುರ್ತು ದ್ವಾರ ತೆಗೆದುಕೊಂಡು ನುಸುಳಿದ್ದು,ವಿಮಾನ ರೆಕ್ಕೆಯ ಮೇಲೆಯೂ ವಾಯು ವಿಹಾರ ನಡೆಸಿದ್ದಾಳೆ.
ಬೋಯಿಂಗ್ 737 - 86ಎನ್ ವಿಮಾನದ ಮೂಲಕ ತನ್ನ ಇಬ್ಬರು ಮಕ್ಕಳೊಂದಿಗೆ ಟರ್ಕಿಯಿಂದ ಬಂದಿದ್ದು , ವಿಮಾನದಿಂದ ಇಳಿಯುತ್ತಿದ ಸಹಪ್ರಯಾಣಿಕರು ಈಕೆಯ ವರ್ತನೆಯನ್ನು ನೋಡಿ ವಿಮಾನ ನಿಲ್ದಾಣದ ಸಿಬ್ಬಂದಿಗಳಿಗೆ ತಿಳಿಸಿದ್ದಾರೆ.
ಬಳಿಕ ಮಹಿಳೆಯನ್ನು ನಾರ್ಕೋಟಿಕ್ ಪರೀಕ್ಷೆಗೆ ಒಳಪಡಿಸಿದ್ದು, ಈಕೆ ಮದ್ಯ ಅಥವಾ ಮಾದಕ ದ್ರವ್ಯವನ್ನು ಸೇವಿಸಿರಲಿಲ್ಲ ಎಂದು ತಿಳಿದುಬಂದಿದೆ. ಈ ಬಗ್ಗೆ ಪೊಲೀಸರು ಆಕೆಯ ವಿಚಾರಣೆ ನಡೆಸಿದ್ದು, ತನ್ನ ಬಾಧೆಯನ್ನು ತಿಳಿಸಿದ್ದಾಳೆ. ಆಕೆಗೆ ಉಕ್ರೇನ್ ಅಂತಾರಾಷ್ಟ್ರೀಯ ವಿಮಾನ ಪ್ರಯಾಣ ಮಾಡದಂತೆ ನಿರ್ಬಂಧ ಹೇರಲಾಗಿದೆ.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am